Advertisement

Tag: ಆಸ್ಟ್ರೇಲಿಯಾ

ಹೊಸವರ್ಷ, ಹೊಸಜೀವನದ ಮಜಲುಗಳು: ವಿನತೆ ಶರ್ಮ ಅಂಕಣ

ನಾನೇನೋ ಒಂದಷ್ಟು ಹನಿ ಬಿತ್ತು ಅಂದೆ ಸರಿ. ಆದರೆ ಸಣ್ಣ ಮಳೆ ಬಿದ್ದದ್ದು ಬ್ರಿಸ್ಬೇನ್, ಸಿಡ್ನಿ, ಮೆಲ್ಬೋರ್ನ್ ನಗರಗಳಲ್ಲಿ. ಇದನ್ನು ಅಪಹಾಸ್ಯ ಮಾಡುವಂತೆ ಉತ್ತರ ಕ್ವೀನ್ಸ್‌ಲ್ಯಾಂಡ್‌ನಲ್ಲಿರುವ (ಬ್ರಿಸ್ಬೇನ್ ನಗರದಿಂದ ೧,೪೦೦ ಕಿಮೀ ದೂರ) Townsville ನಗರ ಮತ್ತು ಅದರ ಆಸುಪಾಸಿನಲ್ಲಿ ಭಾರಿ ಮಳೆ ಬಿದ್ದು, ಪ್ರವಾಹ ಸ್ಥಿತಿ ಉದ್ಭವಿಸಿ ಈಗ ಅದನ್ನು ಕ್ವೀನ್ಸ್‌ಲ್ಯಾಂಡ್ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಗಳು ನಿಭಾಯಿಸುತ್ತಿವೆ. ಸಾವಿರಾರು ಜನರು ಪ್ರವಾಹಪೀಡಿತ ಸಂತ್ರಸ್ತರು ಎಂದು ನೋಂದಾಯಿಸಿಕೊಂಡಿದ್ದಾರೆ. ಅನೇಕ ಕಡೆ ರಸ್ತೆಗಳು ಮುಚ್ಚಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಮುಖ್ಯಮಂತ್ರಿಯ ಹೆಜ್ಜೆಯಲ್ಲಿ ತಂದೆಯಿರಲಿ: ಡಾ. ವಿನತೆ ಶರ್ಮಾ ಅಂಕಣ

ಆಸ್ಟ್ರೇಲಿಯಾದಲ್ಲಿ ಬಿಳಿ ಆಸ್ಟ್ರೇಲಿಯನ್ನರು ರಾಜಕಾರಣಿಗಳನ್ನು ಕರೆದು ಕುರ್ಚಿ ಹಾಕುವುದಿಲ್ಲ. ‘ನಮ್ಮಂತೆಯೇ ನೀವು,’ ಎನ್ನುವ ಮನೋಭಾವ. ಅದಕ್ಕೂ ಮಿಗಿಲಾಗಿ, ಯಾವುದೇ ಹಿಂಜರಿಕೆಯಿಲ್ಲದೆ, ‘ನಾವು ಆರಿಸಿದ್ದರಿಂದ ನೀನು ಆ ಸ್ಥಾನಲ್ಲಿದ್ದೀಯ, ಕೊಟ್ಟಿರುವ ಕೆಲಸ ಸರಿಯಾಗಿ ಮಾಡು,’ ಅನ್ನುವುದನ್ನು ಮನದಟ್ಟು ಮಾಡಿಸುತ್ತಾರೆ. ಏನಾದರೂ ದೋಷಾರೋಪಗಳಿದ್ದರೆ ಜನರು ಪ್ರಧಾನಮಂತ್ರಿಯಿಂದ ಹಿಡಿದು ಸಣ್ಣಪುಟ್ಟ ಮಂತ್ರಿಗಳವರೆಗೂ ಅವರನ್ನ ನೇರವಾಗಿ ಪ್ರಶ್ನಿಸುತ್ತಾರೆ. ಅವಶ್ಯವಿದ್ದರೆ ಖಂಡಿಸುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಯೂತ್ ಕ್ರೈಂ ಸುಧಾರಣೆಯತ್ತ: ವಿನತೆ ಶರ್ಮ ಅಂಕಣ

ನಾವು ಮುಖ್ಯವಾಗಿ ಯೂತ್ ಕ್ರೈಂ ವಿಷಯವನ್ನು ಅಪರಾಧ-ಕೇಂದ್ರಿತ ನಿಲುವಿನಿಂದ ನೋಡುವ ನಮ್ಮ ದೃಷ್ಟಿಕೋನವನ್ನು ಬದಲಿಸಿಕೊಂಡು ಅದನ್ನು ಪರಿಹಾರ-ಕೇಂದ್ರಿತ ದೃಷ್ಟಿಯಿಂದ ನೋಡಬೇಕು. ಆಗ ನಮ್ಮ ಗಮನ ಸಮಸ್ಯೆಗಿಂತಲೂ ಹೆಚ್ಚು ಒಟ್ಟಾರೆ ಸಮಗ್ರ ಪರಿಸ್ಥಿತಿಯನ್ನು ನೋಡುವ, ಅದನ್ನು ವಿಶ್ಲೇಷಿಸುವ ಸುಧಾರಣಾ ಹಾದಿಯತ್ತ ಹೊರಳುತ್ತದೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”ನಿಮ್ಮ ಓದಿಗೆ

Read More

ಮಹಿಳಾ ದೌರ್ಜನ್ಯದ ಸುತ್ತ…: ವಿನತೆ ಶರ್ಮ ಅಂಕಣ

ಒಬ್ಬ ಮಹಿಳೆ ತನ್ನ ಗಂಡನಿಂದಲೊ, ಜೀವನ ಸಂಗಾತಿಯಿಂದಲೊ ಅಥವಾ ಆ ರೀತಿಯ ಸಂಬಂಧವು ಕೊನೆಯಾಗಿ ಬೇರ್ಪಟ್ಟ ಮೇಲೂ ಅವರಿಂದ ಹಿಂಸೆಗೊಳಗಾಗಿ ಸಾಯುವುದು ಬಹಳ ದುಃಖಕರ ವಿಷಯ. ಒಂದು ಮುಂದುವರೆದ ಸಮಾಜವೆಂದು ಕರೆಸಿಕೊಳ್ಳುವ ಪಾಶ್ಚಾತ್ಯ ದೇಶವಾದ, ಕೇವಲ ೨೬ ಮಿಲಿಯನ್ ಜನರಿರುವ ಈ ದೇಶದಲ್ಲಿ ಕೌಟುಂಬಿಕ ಹಿಂಸೆ ಹಿನ್ನೆಲೆಯಲ್ಲಿ ಹೆಂಗಸೊಬ್ಬಳನ್ನು ಸಾಯಿಸುವುದು ಅವಮಾನವನ್ನುಂಟು ಮಾಡುವ ವಿಷಯ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಶರತ್ಕಾಲದ ತಂಪೂ, ಸಾಮರಸ್ಯದ ವಾರವೂ: ವಿನತೆ ಶರ್ಮ ಅಂಕಣ

ಆಸ್ಟ್ರೇಲಿಯಾದ ದಕ್ಷಿಣ ಭಾಗಗಳಲ್ಲಿ ಈಗಾಗಲೇ ಶರತ್ಕಾಲದ ಚಿಹ್ನೆಯಾದ ಎಲೆ ಉದುರುವುದು ಶುರುವಾಗಿದೆ. ದಿನದ ಉಷ್ಣಾಂಶ ತಗ್ಗುತ್ತಿದೆ. ರಾತ್ರಿ ಚಳಿ ಜಾಸ್ತಿಯಾಗುತ್ತಿದೆ. ಬೇಸಿಗೆಯ ತೀವ್ರತೆಯಿಂದ ಬಳಲಿದ್ದ ಮೈಮನಗಳಿಗೆ ಈ ತಂಪು ಹಿತವಾಗಿದ್ದು, ಬೆಚ್ಚನೆ ಹೊದಿಕೆಯಲ್ಲಿ ಮೈ ತೂರಿಸಿ ಸುಖವಾಗಿ ನಿದ್ರಿಸುವ ಈ ದಿನಗಳು ಅಪ್ಯಾಯಮಾನವಾಗಿವೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ