Advertisement

Tag: ಇತಿಹಾಸ

ನಮ್ಮ ಕಾಲೋನಿಯ ಮೊದಲ ಸಾವು…

ನಮ್ಮ ಎದುರು ರಸ್ತೆಯ ಎಚ್ ಎಂ ಟಿ ಕೆಲಸಗಾರ ಗೋಪಾಲರಾವ್ ಎನ್ನುವವರು ಕೊಂಚ ಮೈ ಬಿಸಿ, ಜರ ಬಂದಿದೆ ಎಂದು ವೈದ್ಯರಿಗೆ ತೋರಿಸಲು ಹೋದರು. ವೈದ್ಯರು ಚಿಕಿತ್ಸೆ ನೀಡಬೇಕಾದರೆ ಅಂದರೆ ಇಂಜೆಕ್ಷನ್ ಕೊಟ್ಟಾಗ ಅವರ ಜೀವ ಹೋಯಿತು. ವೈದ್ಯರ ನಿರ್ಲಕ್ಷ್ಯ ಎಂದು ಕಾರ್ಮಿಕರು ಕೋಪಾವೇಶಗೊಂಡರು. ಈ ಎಸ್ ಐ ಆಸ್ಪತ್ರೆ ಮುಂದೆ ಕಾರ್ಮಿಕ ಸಾಗರ ನೆರೆಯಿತು ಮತ್ತು ಪರಿಸ್ಥಿತಿ ವಿಕೋಪಕ್ಕೆ ಹೋಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಮೂರನೇ ಕಂತು ನಿಮ್ಮ ಓದಿಗೆ

Read More

ಹತ್ತನೆ ಶತಮಾನ: ಹಿಂದೂ ಸಂಸ್ಕೃತಿಯ ಮಹತ್ತರ ವಿಸ್ತಾರ

ಸಂಗಂ ಯುಗದಲ್ಲಿ ಅಶೋಕನ ಕಾಲಕ್ಕಿಂತಲೂ ಹೆಚ್ಚಿನ ಪ್ರಗತಿ ಕಲೆಯಲ್ಲುಂಟಾಯಿತು. ಪೂನಾದ ಸಮೀಪ ‘ಬಾಜʼ ಎಂಬಲ್ಲಿ ಕ್ರಿ.ಪೂ. ಇದೇ ಶತಮಾನದಲ್ಲಿ ಒಂದು ‘ವಿಹಾರ’ವನ್ನು ಕಡೆದಿರುವರು. ಈ ಕಲೆಯು ವಾಸ್ತವಿಕತೆಯಿಂದ ಕೂಡಿದೆ. ಮುಂಬಯಿಯ ಕಾರ್ಲೆ ಎಂಬಲ್ಲಿ ಕಲ್ಲಿನಿಂದಲೇ ಮಾಡಿದ ಚೈತ್ಯಾಲಯವು ಉತ್ಕೃಷ್ಟವಾಗಿದೆ. ಜುನಾರ್, ನಾಸಿಕ, ಅಜಂತ ಮುಂತಾದೆಡೆಗಳಲ್ಲಿಯೂ ಉತ್ತಮ ಚೈತ್ಯಾಲಯಗಳಿವೆ. ಕೆತ್ತನೆಯ ಕೆಲಸಗಳಿಂದ ಕೂಡಿದ ಬೃಹತ್ ಸ್ತೂಪದ ಹೆಬ್ಬಾಗಿಲು ಪ್ರಸಿದ್ಧವಾಗಿದೆ.
ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿಯ ಕೊನೆಯ ಬರಹ ಇಲ್ಲಿದೆ.

Read More

ಮೌರ್ಯರ ಕಾಲದ ಆಡಳಿತ ಮತ್ತು ಮತ ಸ್ಥಾಪನೆಗಳು

ತನ್ನ ಸುವಿಶಾಲವಾದ ಸಾಮ್ರಾಜ್ಯವನ್ನು ಹರ್ಷನು ದಕ್ಷತೆಯಿಂದಲೂ, ಶ್ರದ್ಧೆಯಿಂದಲೂ ಪರಿಪಾಲಿಸುತ್ತಿದ್ದನು. ಹರ್ಷನು ಸ್ವತಃ ದೇಶದ ಪ್ರತಿಯೊಂದು ವಿಭಾಗವನ್ನು ಸಂದರ್ಶಿಸುತ್ತಿದ್ದನು. ರೈತರು ತಮ್ಮ ಆದಾಯದ ಅಂಶವನ್ನು ಕಂದಾಯ ರೂಪದಲ್ಲಿ ತೆರಬೇಕಾಗಿತ್ತು. ಕಠಿಣ ತೆರಿಗೆಯು ಹೇರಲ್ಪಡುತ್ತಿರಲಿಲ್ಲ. ರಾಜ್ಯದ ಆದಾಯದ ಕಾಲಂಶವನ್ನು ಸರಕಾರದ ಖರ್ಚಿಗೂ, ಇನ್ನೊಂದು ಅಂಶವನ್ನು ಅಧಿಕಾರಿಗಳ ವೇತನಕ್ಕೂ, ಮತ್ತೊಂದು ಅಂಶವನ್ನು ಸಾಹಿತ್ಯ, ಕಲೆಗಳ ಪ್ರೋತ್ಸಾಹಕ್ಕೂ, ಉಳಿದ ಅಂಶವನ್ನು ಧರ್ಮಗಳ ಪ್ರಸಾರಕ್ಕಾಗಿಯೂ ವಿನಿಯೋಗಿಸಲಾಗುತ್ತಿತ್ತು.
ಕೆ.ವಿ. ತಿರುಮಲೇಶ್ ಬರೆಯುವ ಸರಣಿ

Read More

ಸಾಮಾಜಿಕ ಜನಜೀವನ: ಭಾಗ ಒಂದು

ರಾಜರ ಸಹಾಯಕ್ಕಾಗಿ ಒಂದು ಬೋಧಕ ಮಂಡಳಿಯಿತ್ತು. ಪುರೋಹಿತನು ಇದರ ಪ್ರಧಾನಿಯಾಗಿದ್ದನು. ಸೇನಾನಿ ಮತ್ತು ಗ್ರಾಮದ ಮುಖ್ಯಸ್ಥ ಗ್ರಾಮಣಿಯು ಯುದ್ಧದಲ್ಲಿ ರಾಜನಿಗೆ ಸಹಾಯಕರಾಗಿರುತ್ತಿದ್ದರು. ಸಮಿತಿ ಮತ್ತು ಸಭ ಎಂಬ ಎರಡು ಸಂಸ್ಥೆಗಳಿದ್ದುವು. ರಾಜ್ಯವು ವಿಸ್ತಾರವಾಗುತ್ತ, ರಾಜನ ಅಧಿಕಾರವು ಹೆಚ್ಚುತ್ತಾ ಬಂದು, ವಾಜಪೇಯ, ರಾಜಸೂಯ, ಅಶ್ವಮೇಧವೆಂಬ ಯಾಗಗಳನ್ನು ಮಾಡುವ ಅರಸರ ರಾಜ್ಯಗಳು ರಾಜ್ಯ, ವೈರಾಜ್ಯ, ಸಾಮ್ರಾಜ್ಯಗಳೆಂದು ಕರೆಯಲ್ಪಡುತ್ತಿದ್ದುವು. ಕೆ.ವಿ. ತಿರುಮಲೇಶ್ ಬರೆಯುವ ‘ನನ್ನ ಹಿಸ್ಟರಿ ಪುಸ್ತಕ’ ಸರಣಿ

Read More

ವಿದೇಶಗಳಲ್ಲಿ ಹಿಂದೂ ಸಂಸ್ಕೃತಿಯ ಪ್ರಸಾರ

ಕ್ರಿ.ಶ. ಒಂದನೇ ಶತಮಾನದ ಮೊದಲ್ಗೊಂಡು ಬರ್ಮಾದಲ್ಲಿ ಭಾರತೀಯ ಸಂಸ್ಕೃತಿಯ ಪ್ರಚಾರವು ಪ್ರಾರಂಭವಾಯಿತು. ಉತ್ತರ ಹಿಂದುಸ್ತಾನದಿಂದ ನೆಲಮಾರ್ಗವಾಗಿಯೂ, ದಕ್ಷಿಣದಿಂದ ಸಮುದ್ರ ಮಾರ್ಗವಾಗಿಯೂ ಪ್ರಚಾರವು ನಡೆದು, ವೈಷ್ಣವ, ಶೈವ, ಮಹಾಯಾನ, ಹೀನಯಾನ ಬೌದ್ಧಮತಗಳು ಹಬ್ಬಿದುವು. ಹೀನಯಾನ ಮತವು ಹೆಚ್ಚು ಪ್ರಾಬಲ್ಯವನ್ನು ಪಡೆಯಿತು.
ಕೆ.ವಿ. ತಿರುಮಲೇಶ್ ಸರಣಿ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ