Advertisement

Tag: ಇ.ಆರ್. ರಾಮಚಂದ್ರನ್

ಭಾರತದ ಕ್ರಿಕೆಟ್‍ನ ಸ್ಪಿನ್ನರ್ಸ್‌ಗಳು – 2

ನಿಧಾನವಾಗಿ ನಡೆದು ಬಂದು ಬೋಲಿಂಗ್ ಮಾಡುತ್ತಿದ್ದ ಬೇಡಿ ಅವರ ಬೋಲಿಂಗ್‌ನಲ್ಲಿ ಬಹಳ ಚಾಣಾಕ್ಷರಾಗಿದ್ದರು ಮತ್ತು ನಿಸ್ಸೀಮರು. ಒಂದು ಬಾಲು ನಿಧಾನವಾಗಿ ಬಂದರೆ ಮತ್ತೊಂದು ರಭಸದಿಂದ ಬಂದು ವಿಕೆಟ್ ಉರುಳಿಸಿ ಹೋಗುವುದು! ಇಷ್ಟಾಗಿ ಅವರ ಬೋಲಿಂಗ್ ಶೈಲಿಯಲ್ಲಿ ಕಿಂಚಿತ್ತೂ ವ್ಯತ್ಯಾಸವಿರುತ್ತಿರಲಿಲ್ಲ! ಒಂದು ಓವರ್‌ನಲ್ಲಿ 6 ವಿಧವಾಗಿ ಬಾಲು ಮಾಡುವ ಪ್ರತಿಭೆ ಹೊಂದಿದ್ದ ಬೇಡಿಯವರ ಬೋಲಿಂಗ್‌ಅನ್ನು ಹೇಗೆ ಆಡುವುದಪ್ಪ ಎಂದು ಬ್ಯಾಟ್ಮನ್‌ರನ್ನು ಕಾಡುತ್ತಿತ್ತು, ಯಾಕೆಂದರೆ ಏನು ಮಾಡಿದರೂ ಅವರು ನಡೆಯುವ ಶೈಲಿ, ರೀತಿ, ಹಾವಭಾವ ಯಾವುದರಲ್ಲೂ ಬದಲಾವಣೆ ಇರುತ್ತಿರಲಿಲ್ಲ.
ಇ.ಆರ್. ರಾಮಚಂದ್ರನ್ ಬರೆಯುವ ಅಂಕಣ

Read More

ಭಾರತದ ಕ್ರಿಕೆಟ್‌ನ ಸ್ಪಿನ್ನರ್ಸಗಳು – 1

ಪ್ರಸನ್ನ ಬೋಲಿಂಗ್‌ನಲ್ಲಿ ಎಷ್ಟು ಪ್ರಭಾವಶಾಲಿಯಾಗಿದ್ದರೆಂದರೆ ಅವರು ಬೋಲರ್‌ಗಿಂತ ಒಬ್ಬ ಬಾಲ್ ಹಿಡಿದ ಚೆಸ್ ಆಟಗಾರ ಎಂದು ಆಫ್ ಸ್ಪಿನ್ನರ್ ಮ್ಯಾಲೆಟ್ ಹೇಳುತ್ತಾರೆ. ಅವರ ಎದುರಿಗೆ ಆಡಿದ ಮಾಜಿ ಆಸ್ಟ್ರೇಲಿಯಾದ ನಾಯಕ ಇಯನ್ ಛಾಪೆಲ್ ಪ್ರಸನ್ನರನ್ನು ಪ್ರಪಂಚದ ಅತ್ಯಂತ ಸುಪ್ರಸಿದ್ಧಿ ನಂಬರ್ 1 ಬೋಲರ್ ಎಂದು ಘೋಷಿಸಿದರು. ಬಹಳ ಆಟಗಾರರು ಅವರನ್ನು ಮಾಂತ್ರಿಕ ಎಂದೂ ಕರೆದಿದ್ದಾರೆ. ಬಹಳ ಆಟಗಾರರು ಅವರನ್ನು ಮಾಂತ್ರಿಕ ಎಂದೂ ಕರೆದಿದ್ದಾರೆ.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ಬರಹ ನಿಮ್ಮ ಓದಿಗೆ

Read More

ಕ್ರಿಕೆಟ್‌ನ ‘ಲಿಟಲ್ ಮಾಸ್ಟರ್ಸ್’ – 2

ಪಾಕಿಸ್ತಾನದ ಶೊಯೆಬ್ ಅಖ್ತರ್ ಮೊದಲ ಬಾರಿ ಬೋಲಿಂಗ್ ಮಾಡಿದಾಗ ಅವರ ವೇಗವನ್ನು ನೋಡಿ ಜಗತ್ತೇ ತತ್ತರಿಸಿ ಹೋಗಿತ್ತು. ಜೊತೆಗೆ ಶೋಯೆಬ್‌ರ ಹಾವಭಾವ, ತನ್ನನ್ನು ಬಿಟ್ಟರಿಲ್ಲ ಎಲ್ಲಾರನ್ನೂ ಮುಗಿಸಿ ಬಿಡ್ತಿನಿ ಅನ್ನುವ ಮನೋಭಾವ ಎಲ್ಲರಲ್ಲೂ ಸ್ವಲ್ಪ ದಿಗಿಲು ಹುಟ್ಟಿಸಿತ್ತು. ವಿಶ್ವ ಕಪ್‌ಗೆ ಮೊದಲಬಾರಿ ಅವರು ಆಡಿದಾಗ ಸಚಿನ್ ಇವರ ಬೋಲಿಂಗನ್ನು ಥಳಿಸಲು ಪಣ ತೊಟ್ಟರು. ಇವರ ಬೋಲಿಂಗನ್ನು ಹಿಗ್ಗಾ ಮುಗ್ಗಾ ಬಾರಿಸಿ ಇವರು ಹುಲಿಯಲ್ಲ, ಹುಲಿ ವೇಶ ಹಾಕಿದ ಸಾಧು ಪ್ರಾಣಿ ಕುರಿ ಅಷ್ಟೇ, ಇವರಿಂದ ಏನೂ ಭಯಪಡಬೇಕಾಗಿಲ್ಲ ಎಂದು ತೋರಿಸಿ ಕೊಟ್ಟರು ಸಚಿನ್!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಕ್ರಿಕೆಟ್‌ನ ‘ಲಿಟಲ್ ಮಾಸ್ಟರ್ಸ್’ – 1

ವೆಸ್ಟ್ ಇಂಡೀಸ್‌ಗೆ ಹೋಗಿ ಅವರು ಅಲ್ಲೂ ಸುಮ್ಮನೆ ಕೂರಲಿಲ್ಲ! ಪ್ರಪ್ರಥಮವಾಗಿ ಟೆಸ್ಟ್‌ಗೆ ಇಳಿದ ಸುನಿಲ್‌ರ ಆರ್ಭಟ ಎಷ್ಟರ ಮಟ್ಟಿಗೆ ಇತ್ತೆಂದರೆ ಅವರು ಮಾಡಿದ ಭಾರತದ ದಾಖಲೆ ಇನ್ನೂ ಯಾರೂ ಮುರಿದಿಲ್ಲ! ಐದರಲ್ಲಿ, ನಾಲ್ಕು ಟೆಸ್ಟ್ ಅಡಿದ ಸುನಿಲ್ ಗವಾಸ್ಕರ್ ಮೊಟ್ಟ ಮೊದಲನೇಯ ಸರಣಿಯಲ್ಲಿ 774ರನ್ ಹೊಡೆದು ಇಂದಿಗೂ ಆ ವಿಶ್ವದಾಖಲೆ ಜೀವಂತವಾಗಿ ಉಳಿದಿದೆ!
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣದಲ್ಲಿ ಸುನಿಲ್‌ ಗವಾಸ್ಕರ್‌ ಆಟದ ಕುರಿತ ಬರಹ ನಿಮ್ಮ ಓದಿಗೆ

Read More

ಡಾನ್ ಬ್ರಾಡ್ಮನ್, ಸಚಿನ್ ಟೆಂಡೂಲ್ಕರ್ ಮತ್ತು ಶೇನ್ ವಾರ್ನ್‌

ಡಾನ್ ಬ್ರಾಡ್ಮನ್ ಎಂತಹ ಬ್ಯಾಟ್ಸ್ಮನ್ ಆಗಿದ್ದರೆಂದರೆ ಅವರನ್ನು ಔಟ್ ಮಾಡುವುದಕ್ಕೆ ದೇವರೇ, ಅಥವ ನಮ್ಮ ಭಾಷೆಯಲ್ಲಿ ಹೇಳಬೇಕೆಂದರೆ ಬ್ರಹ್ಮನೇ ಬರಬೇಕು ಅನ್ನುವ ಹಾಗೆ ಆಗಿತ್ತು. ಇದನ್ನು ಹೇಗಾದರೂ ಮುರಿಯಬೇಕು ಎಂದು ಇಂಗ್ಲೆಂಡ್ ತಂಡ ಒಂದು ತೀರ್ಮಾನಕ್ಕೆ ಬಂದು 1934ರಲ್ಲಿ ತಂಡದ ನಾಯಕ ಜಾರ್ಡಿನ್ ಒಂದು ಪ್ಲಾನ್ ಹಾಕಿದರು.
ಇ.ಆರ್. ರಾಮಚಂದ್ರನ್ ಬರೆಯುವ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ