Advertisement

Tag: ಈರಣ್ಣ ಬೆಂಗಾಲಿ

ನಮ್ಮನ್ನೂ ಮನುಷ್ಯರಂತೆ ಕಾಣಿ: ಈರಣ್ಣ ಬೆಂಗಾಲಿ ಕಾದಂಬರಿಯ ಪುಟಗಳು

“ನಾವೂ ಮನುಷ್ಯರೇ, ದಯಮಾಡಿ ನೀವು ನಮ್ಮನ್ನು ಮನುಷ್ಯರಂತೆ ಕಾಣಿ” ಎಂದು ಕೇಳಿಕೊಳ್ಳುತ್ತಾನೆ. ಇದನ್ನು ಕೇಳಿದ ಯಜಮಾನನಿಗೆ ತೀವ್ರ ಮುಜುಗರವಾಗುತ್ತದೆ. ಒಳ್ಳೆಯವರು, ಕೆಟ್ಟವರು ಎಂಬುದು ಅವರ ಜಾತಿಯಿಂದಲ್ಲ, ಬದಲಾಗಿ ಅವರವರ ಗುಣಾವಗುಣಗಳಿಂದ, ವ್ಯಕ್ತಿತ್ವದಿಂದ ನಿರ್ಧಾರವಾಗುವಂತದ್ದು ಎಂಬುದನ್ನು ಮನಗಾಣುತ್ತಾನೆ. “ಇದುವರೆಗೆ ನಿಮ್ಮ ಮೇಲಾದ ವಿವಿಧ ರೀತಿಯ ದೌರ್ಜನ್ಯಗಳಿಗೆ ನಾವು ಹೊಣೆಯಾಗಿದ್ದು, ಇದರಿಂದ ನನಗೆ ನಾಚಿಕೆ ಬರುತ್ತಿದೆ, ನಿಮಗೆ ಮುಂದೆ ನಮ್ಮಿಂದ ಯಾವ ಸಮಸ್ಯೆಯಾಗದಂತೆ ನೋಡಿಕೊಳ್ಳುತ್ತೇನೆ” ಎಂದು ಹೇಳುತ್ತಾನೆ.
ಈರಣ್ಣ ಬೆಂಗಾಲಿ ಕಾದಂಬರಿ “ಭೂಮಿ”ಯ ಕೆಲವು ಪುಟಗಳು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ