Advertisement

Tag: ಉಳಿದವರು ಕಂಡಂತೆ

ಸಾಗರದ ಸದ್ದೂ, ಮೌನ ತೀರದ ಕಥೆಯೂ…: ರಾಮ್ ಪ್ರಕಾಶ್ ರೈ ಕೆ. ಸರಣಿ

ಇಲ್ಲಿನ ಐದು ಪಾತ್ರಗಳು ಪಂಚಭೂತಗಳ ಸಂಕೇತ. ಸಿಡಿಯುವ ರಿಚ್ಚಿ ಬೆಂಕಿಯಾದರೆ, ಮೌನ ಧ್ಯಾನಿ ಮುನ್ನಾ ಗಾಳಿ, ಅಲೆಮಾರಿಯಂತೆ ಸಾಗುವ ರಾಘು ನೀರು, ಸಹನಾಮೂರ್ತಿ ರತ್ನಕ್ಕ ಭೂಮಿ, ಬಾಲು ಆಗಸ. ಇದನ್ನು ಹೊರತುಪಡಿಸಿದರೆ, ಚಿತ್ರದ ಮಾತುಗಳು ಸೆರೆ ಆಗಿದ್ದು ಸಿಂಕ್ ಸೌಂಡ್ ತಂತ್ರಜ್ಞಾನದ ಮೂಲಕ. ಇದರಲ್ಲಿ, ದೃಶ್ಯದೊಂದಿಗೆ ಮಾತುಗಳ ದಾಖಲೀಕರಣ ಕೂಡ ನಡೆದು, ದೈನಂದಿನ ಬದುಕು ಕಣ್ಣ ಮುಂದೆ ಸಾಗುತ್ತಿರುವಂತೆ ಭಾಸವಾಗುತ್ತದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ”ಸಿನಿ ಪನೋರಮಾ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ