Advertisement

Tag: ಎಂ. ಎಂ. ಪ್ರಭಾಕರ ಕಾರಂತ್

ಮುಳುಗಡೆಯ ವಿದ್ಯಮಾನಗಳಿಗೆ ಹಿಡಿದ ಕೈಗನ್ನಡಿ: ಕೆ.ಆರ್.ಉಮಾದೇವಿ ಉರಾಳ ಬರಹ

ಪರಿಹಾರದ ಹಣ ಕೈಗೆ ಬರುತ್ತಲೇ ಕೆಲವರು ಕೃಷಿ ವಿಚಾರ ಕೈಬಿಟ್ಟು ಬಸ್ ಅಂಗಡಿ ಹೋಟೆಲ್ ತೆರೆದಿದ್ದು ಅಭ್ಯಾಸವಿಲ್ಲದ ಈ ಉದ್ಯಮಗಳಲ್ಲಿ ಕೈಸುಟ್ಟುಕೊಂಡಿದ್ದರು. ಬಡ್ಡಿ ಆಸೆಗೆ ಬಿದ್ದು ಇದ್ದ ಹಣವನ್ನೆಲ್ಲ ಕಳೆದುಕೊಂಡಿದ್ದರು. ಕೆಲವರು ಅಂದಾದುಂದಿ ವೆಚ್ಚಮಾಡಿ ಸಾಲಗಾರರಾಗಿ ಬರಿಗೈಯಾದರು. ಇಷ್ಟಾಗಿಯೂ ನಾಲ್ಕು ದಶಕಗಳ ನಂತರವೂ ಇನ್ನೂ ಪರಿಹಾರದ ಹಣ ಬರದಿರುವ ಪ್ರಸಂಗಗಳೆಷ್ಟೋ ಇವೆ ಎನ್ನುತ್ತಾರೆ ಲೇಖಕರು.
ಎಂ. ಎಂ. ಪ್ರಭಾಕರ ಕಾರಂತ್ ಬರೆದ “ಮುಳುಗಡೆ ಒಡಲಾಳ” ಕೃತಿಯ ಕುರಿತು ಕೆ.ಆರ್.ಉಮಾದೇವಿ ಉರಾಳ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ