Advertisement

Tag: ಎಚ್ ಎಸ್ ರಾಘವೇಂದ್ರ ರಾವ್

ಮನುಷ್ಯನ ಆದ್ಯತೆಗಳ ಶೋಧಿಸುವ ‘ಕಾಂಚನಸೀತ’

‘ಕಾಂಚನಸೀತೆ’ ಎನ್ನುವ ಹೆಸರೇ ನಿಗೂಢವಾಗಿದೆ. ರಾಮಾಯಣವನ್ನು ನಿಕಟವಾಗಿ ಬಲ್ಲವರಿಗೂ ಇದರ ಪರಿಚಯ ಇರುವುದಿಲ್ಲ. ಸೀತಾಪರಿತ್ಯಾಗದ, ನಂತರ ರಾಮನು ಅಶ್ವಮೇಧ ಮತ್ತು ಇತರ ಯಾಗಗಳನ್ನು ಮಾಡಬೇಕಾಗಿ ಬಂದಾಗ, ಪತ್ನಿಯಾದ ಸೀತೆಯ ಜಾಗದಲ್ಲಿ ಅವಳ ಚಿನ್ನದ ವಿಗ್ರಹವನ್ನು ಮಾಡಿಸಿ, ಅದನ್ನು ಪಕ್ಕದಲ್ಲಿ ಇಟ್ಟುಕೊಂಡು ಅಂಥ ಕಾರ್ಯಕ್ರಮಗಳನ್ನು ನೆರವೇರಿಸಿಕೊಂಡನೆಂದು ವಾಲ್ಮೀಕಿ ರಾಮಾಯಣದ ‘ಉತ್ತರಕಾಂಡ’ವೂ ಹೇಳುತ್ತದೆ. ಭವಭೂತಿಯ ‘ಉತ್ತರರಾಮಚರಿತೆ’ ನಾಟಕವು ಈ ಕಥೆಯನ್ನು ಇನ್ನಷ್ಟು ವಿಸ್ತರಿಸುತ್ತದೆ.

Read More

ಚೀರದೇ, ಅಲಂಕಾರ ತೋರದೇ ಬರೆಯುತ್ತಿದ್ದ ಗಿರಡ್ಡಿ

ಶುಕ್ರವಾರ ಸಂಜೆ ಧಾರವಾಡದಲ್ಲಿ ನಿಧನರಾದ ಕನ್ನಡದ ಹಿರಿಯ ವಿಮರ್ಶಕ, ಕಥೆಗಾರ, ಅಧ್ಯಾಪಕ ಡಾ. ಗಿರಡ್ಡಿ ಗೋವಿಂದರಾಜ ಅವರ ಕುರಿತು ಕನ್ನಡದ ಇನ್ನೊಬ್ಬ ವಿಮರ್ಶಕ ಡಾ. ಎಚ್.ಎಸ್.ರಾಘವೇಂದ್ರರಾವ್ ಅವರು ಬರೆದಿದ್ದ ಸಾಲುಗಳು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ