Advertisement

Tag: ಎಚ್‌. ಎಸ್. ವೆಂಕಟೇಶಮೂರ್ತಿ

ಮಥುರೆಯ ಬೃಂದಾವನವನು ಮಾಡುವ ಕನಸದು: ಡಾ. ಶ್ರೀಪಾದ ಭಟ್‌ ಬರಹ

ಪುರಾಣ ಕತೆಯನ್ನು ವರ್ತಮಾನಕ್ಕೆಳೆಯುವ, ಕಥೆಯ ಮೈ ಕೆಡದಂತೆ ಅದನ್ನು ಹದವಾಗಿ ಬೆಸೆಯುವ ಕುಶಲತೆ ವೆಂಕಟೇಶಮೂರ್ತಿಯವರಿಗಿದೆ. ಅವರ ಪುರಾಣ ಪಾತ್ರಗಳು ವರ್ತಮಾನದ ವ್ಯಕ್ತಿಗಳಂತೆ ಆಡುವರಾದರೂ ಔಚಿತ್ಯದ ವಿವೇಕದಲ್ಲಿಯೇ ಅದನ್ನು ನಿಭಾಯಿಸುವ ಶಕ್ತಿ ಅವರ ಬರಹಕ್ಕಿದೆ. ಹೀಗಾಗಿಯೇ ವಸ್ತು ಜಗತ್ತಿನ ಕುರಿತು ಆಡುವ ಮಾತುಗಳೂ ಶುಷ್ಕವಾಗದೇ, ನಿತ್ಯಜೀವನದ ಕೃಪಣತೆಯ ಸೋಕಿಲ್ಲದಂತೆ ಚಿತ್ತಾಕರ್ಷಕವೂ ಚಿತ್ರವತ್ತಾಗಿಯೂ ಮೂಡುತ್ತದೆ.
ಎಚ್.ಎಸ್. ವೆಂಕಟೇಶಮೂರ್ತಿಯವರೊಂದಿಗಿನ ರಂಗ ಸಂಬಂಧದ ಕುರಿತು ಡಾ. ಶ್ರೀಪಾದ ಭಟ್‌ ಬರಹ

Read More

ಬದುಕಿನ ಪಲಕುಗಳನ್ನು ಹಾಡಾಗಿಸಿದ ಕವಿ: ಶಿವ ಹಿತ್ತಲಮನಿ ಬರಹ

ಸಂಸಾರದ ಏರಳಿತದ ನೋವು ನಲಿವುಗಳ ಗಳಿಗೆಗಳನ್ನು ವಿವರವಾಗಿ ಹೇಳದೆಯೇ ಎಲ್ಲವನ್ನೂ ಅದೆಷ್ಟು ಸೂಕ್ಷ್ಮವಾಗಿ ತೆರೆದಿಟ್ಟರು ಹೆಚ್.ಎಸ್.ವಿ… ಸಮಯ ಹೋದಂತೆ ಸಂಸಾರ ಬೆಳೆದು, ಮಕ್ಕಳು ಪುಟ್ಟ ಪುಟ್ಟ ಹೆಜ್ಜೆಗಳಿಟ್ಟು ಮನೆ ತುಂಬಾ ಓಡಾಡಿ ತುಂಟಾಟ ಮಾಡುವಾಗ ಕವನ ಕಟ್ಟಿಕೊಟ್ಟಿದ್ದು ಮತ್ತೆ ಹೆಚ್.ಎಸ್.ವಿ.
ಎಚ್.‌ ಎಸ್.‌ ವೆಂಕಟೇಶಮೂರ್ತಿಯವರ ಕವಿತೆಗಳು ಹೇಗೆ ಬದುಕಿನ ಬೇರೆಬೇರೆ ಘಟ್ಟಗಳ ಕನ್ನಡಿಯಾಗಿದ್ದವು ಎಂಬುದರ ಕುರಿತು ಶಿವ ಹಿತ್ತಲಮನಿ ಬರಹ ನಿಮ್ಮ ಓದಿಗೆ

Read More

ಹಿರಿಯ ಕವಿ ಎಚ್‌. ಎಸ್. ವೆಂಕಟೇಶಮೂರ್ತಿ ನಿಧನ

ಕನ್ನಡದ ಹಿರಿಯ ಕವಿ ಎಚ್‌. ಎಸ್. ವೆಂಕಟೇಶಮೂರ್ತಿ ಇಂದು ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. ಸುಮಾರು ಆರು ದಶಕಗಳಿಂದ ಸಾಹಿತ್ಯ ಕೃಷಿಯಲ್ಲಿ ತೊಡಗಿಕೊಂಡಿದ್ದ ಅವರು ಕಾವ್ಯ, ನಾಟಕ, ಮಕ್ಕಳ ಸಾಹಿತ್ಯ, ವಿಮರ್ಶಾ ರಂಗದಲ್ಲೂ ತಮ್ಮ ಸಾಹಿತ್ಯ ಕಾರ್ಯವನ್ನು ವಿಸ್ತರಿಸಿಕೊಂಡಿದ್ದರು. ಭಾವಗೀತೆಗಳೆಂದರೆ ಎಚ್.ಎಸ್.ವಿ. ಎನ್ನುವಷ್ಟು ಜನಪ್ರಿಯತೆಯನ್ನು ಹೊಂದಿ, ಭಾವಕವಿಯೆಂದೇ ಪ್ರಸಿದ್ಧರಾಗಿದ್ದರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ