Advertisement

Tag: ಎಚ್.ಎಸ್. ಶಿವಪ್ರಕಾಶ

ಕನ್ನಡ ಕಾವ್ಯಮಾಲೆಯ ಕುಸುಮ: ‘ಮರವಾಗದವರು’

“ಆದರೂ ನೀವು
ಮರವಾಗಲಿಲ್ಲ ಕುಂತ ಕಡೆಯಲ್ಲಿ
ಸಿಡಿಲಫಲ ಬೇಕೆಂದು
ಶಿಲೆಯಾಗಲಿಲ್ಲ ನಿಂತಕಡೆಯಲ್ಲಿ
ಬಯಲುಮನೆ ಬೇಕೆಂದು
ಸಿಗಿಹಾಕಿಕೊಂಡಿಲ್ಲ ಅಂದ ನುಡಿಯಲ್ಲಿ
ಬರಿ ತಿರುಳು ಬೇಕೆಂದು”- ಕನ್ನಡ ಕಾವ್ಯಮಾಲೆಯ ಕುಸುಮ: ಎಚ್.ಎಸ್.ಶಿವಪ್ರಕಾಶರ ‘ಮರವಾಗದವರು’ ಕವಿತೆ

Read More

ಮಿಂಚುಹುಳಗಳ ದೊಂದಿ: ಶಿವಪ್ರಕಾಶರ ಕಾವ್ಯ

ಶಿವಪ್ರಕಾಶರು ತಮ್ಮ ಕವಿತೆಗಳಲ್ಲಿ ನಡೆಸಿರುವ ಭಾಷಿಕ ಪ್ರಯೋಗಗಳು ಅವರನ್ನು ನಿಸ್ಸಂದೇಹವಾಗಿ ಕನ್ನಡದ ವರ್ತಮಾನದ ದೊಡ್ಡಕವಿಯನ್ನಾಗಿ ಮಾಡಿವೆ. ಅನೇಕ ಜನ ಕವಿಗಳು ಒಂದೇ ಬಗೆಯ ಭಾಷಾ ಪ್ರಯೋಗದಸಿದ್ಧ ಏಕತಾನತೆಗೆ ಸಿಕ್ಕಿಕೊಂಡುಬಿಟ್ಟಿರುತ್ತಾರೆ. ವೈವಿಧ್ಯಮಯವಾದ ವಸ್ತುಗಳನ್ನು ಕುರಿತು ಕವಿತೆ ಬರೆಯುತ್ತಿದ್ದರೂ ಅವರ ಕಾವ್ಯಶಿಲ್ಪದ ಕಟ್ಟೋಣದಲ್ಲಿ ಮಾತ್ರ ಏಕರೂಪಕಾತ್ಮಕತೆಯು ಉಳಿದುಬಿಟ್ಟಿರುತ್ತದೆ. ಆದರೆ ಸಮರ್ಥ ಕವಿ ಮಾತ್ರ ಈ ಸಮಸ್ಯೆಯನ್ನುತಮ್ಮ ಭಾಷರೂಢಿಗಳನ್ನು ತಾವೇ ಮುರಿಯುವ ಮೂಲಕ ಮೀರುತ್ತಿರುತ್ತಾರೆ.
ಎಚ್.ಎಸ್. ಶಿವಪ್ರಕಾಶರ ನಾಲ್ಕುದಶಕದ ಕವಿತೆಗಳನ್ನು ಒಟ್ಟಾಗಿ ‘ಹೋಗಿ ಬನ್ನಿ ಋತುಗಳೇ’ ಎಂಬ ಪುಸ್ತಕದಲ್ಲಿ ಕೆ ವೈ ನಾರಾಯಣಸ್ವಾಮಿ ಅವರು ಸಮಗ್ರವಾಗಿ ಸಂಪಾದಿಸಿದ್ದು ಅವರ ಮಾತುಗಳು ಇಲ್ಲಿವೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ