Advertisement

Tag: ಎಚ್. ಗೋಪಾಲಕೃಷ್ಣ

ಶ್ರೀರಾಂಪುರ ಗಲ್ಲಿ ಹಾಗೂ ಓದಿದ ಶಾಲೆಯ ನೆನಪುಗಳು… : ಎಚ್. ಗೋಪಾಲಕೃಷ್ಣ ಸರಣಿ

ನಮ್ಮ ದಲಿತ ಕವಿ ಸಿದ್ದಲಿಂಗಯ್ಯ ಅವರ ಆತ್ಮಕತೆ ಓದಬೇಕಾದರೆ ಈ ಎರಡೂ ಸ್ಥಳಗಳ ನೆನಪು ಮತ್ತೆ ಬರುವ ಹಾಗಾಯಿತು. ಸಿದ್ದಲಿಂಗಯ್ಯ ಓದಿದ್ದು ನಾನು ಓದಿದ ಶಾಲೆ ಮತ್ತು ಅವರು ಗೋಪಾಲಸ್ವಾಮಿ ಅಯ್ಯರ್ ಹಾಸ್ಟೆಲ್‌ನಲ್ಲಿ ಇದ್ದವರು! ಹಾಸ್ಯಬ್ರಹ್ಮ ಮತ್ತು ಕೊರವಂಜಿ ಅಪರಂಜಿ ಟ್ರಸ್ಟ್ ಎರಡೂ ಸೇರಿ ನಡೆಸುತ್ತಿದ್ದ ಹಾಸ್ಯೋತ್ಸವ ಸಮಾರಂಭಕ್ಕೆ ಶ್ರೀ ಸಿದ್ದಲಿಂಗಯ್ಯ ಬಂದಿದ್ದಾಗ ಅವರಿಗೆ ನಾನು ಈ ಶಾಲೆ ನೆನಪಿಸಿ ಅಲ್ಲೇ ನಾನೂ ಓದಿದ್ದು ಅಂತ ಹೇಳಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಬೆಂಗಳೂರು ಮತ್ತು ನೀರು ಸರಬರಾಜು ವ್ಯವಸ್ಥೆ: ಎಚ್. ಗೋಪಾಲಕೃಷ್ಣ ಸರಣಿ

ಗಂಡಸರು ಆಗ ನೀರು ಹಿಡಿಯಲು ಕಬ್ಬಿಣದ ಬಕೆಟ್ ತರುತ್ತಿದ್ದರು. ಅದನ್ನು ಎತ್ತಿ ಒಯ್ಯುವುದು ಗಂಡಿಗೆ ಸುಲಭ. ಆದರೆ ಹೆಂಗಸರಿಗೆ ಇದು ಸರಿ ಬಾರದು. ಕಾರಣ ಬಕೆಟ್ ಕಾಲಿಗೆ ತೊಡರುವುದು. ನಮ್ಮ ಮನೆಗೆ ಬೀದಿ ನಲ್ಲಿಯಿಂದ ನೀರು ಹೊತ್ತು ತರುವ ಕೆಲಸ ಎರಡನೇ ಅಣ್ಣ ರಾಜು ಮಾಡುತ್ತಿದ್ದ. ದಷ್ಟ ಪುಷ್ಟವಾಗಿ ಬೆಳೆದಿದ್ದ ಅವನು ತಲಾ ಮೂವತ್ತು ಲೀಟರ್ ಹಿಡಿಸುವ ಎರಡು ಕಬ್ಬಿಣದ ಬಕೆಟ್‌ನಲ್ಲಿ ನೀರು ತುಂಬಿಸಿಕೊಂಡು ಒಂದೊಂದು ಕೈನಲ್ಲಿ ಒಂದೊಂದು ಬಕೆಟ್ ಹಿಡಿದು ನೀರು ತರುತ್ತಿದ್ದ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಲೋಕಲ್ ಫಂಡ್ ಡಿಸ್ಪೆನ್ಸರಿಯೂ.. ಮೊಡವೆ ಪುರಾಣವೂ..: ಎಚ್. ಗೋಪಾಲಕೃಷ್ಣ ಸರಣಿ

ಆಗಾಗ ಈ ಮೊಡವೆ ಹಿಸಿಕಿ ಹಿಸುಕಿ ಕೀವು ಇತ್ಯಾದಿ ಅದರೊಳಗಿಂದ ಆಚೆಗೆ ತೆಗೀತಿದ್ದೆ. ಮುಖದ ತುಂಬಾ ಹೀಗೆ ನಾನೇ ಮಾಡಿಕೊಂಡ ಮೊಡವೆ ನಿರ್ಮೂಲನ ಯೋಜನೆಯ ಗುರುತುಗಳು ಹೇರಳವಾಗಿ ಇದ್ದವು, ಇದ್ದವು ಏನು ಈಗಲೂ ಇವೆ. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಇಪ್ಪತ್ತೈದನೆಯ ಕಂತು ನಿಮ್ಮ ಓದಿಗೆ

Read More

ಬೆಂಗಳೂರ “ಶೌಚಾಲಯ”ದ ಇತಿಹಾಸ: ಎಚ್. ಗೋಪಾಲಕೃಷ್ಣ ಸರಣಿ

ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದಾಗ ಅವರ ಸಚಿವ ಮಂಡಳಿಯಲ್ಲಿ ಬಸವ ಲಿಂಗಪ್ಪ ಅವರು ನಗರಾಡಳಿತ ಸಚಿವರು. ಅರಸು ಅವರ ಹಾಗೆಯೇ ಇವರದು ಸಹ ಕೆಲವು ಕ್ರಾಂತಿಕಾರಿ ಯೋಜನೆಗಳಿದ್ದವು. ಅವುಗಳಲ್ಲಿ ಒಂದು ಮಲ ಹೊರುವ ಪದ್ಧತಿಯನ್ನು ನಿಲ್ಲಿಸುವುದು. ಇವರ ಆಡಳಿತ ಅವಧಿಯಲ್ಲಿಯೇ ತಲೆ ಮೇಲೆ ಮಲ ಹೊರುವ ಪದ್ಧತಿ ನಿಷೇಧ ಆಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಇಪ್ಪತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಬೆಂಗಳೂರು ಮತ್ತು ವಿಚಾರವಾದ: ಎಚ್. ಗೋಪಾಲಕೃಷ್ಣ ಸರಣಿ

ವಿಶ್ವವಿದ್ಯಾಲಯದ ಆಗಿನ ಉಪಕುಲಪತಿ ಆಗಿದ್ದ ಶ್ರೀ ಗೋಕಾಕ್ ಅವರು ಬಾಬಾ ಶಿಷ್ಯರಾಗಿದ್ದರು. ಅದೇರೀತಿ ರಾಜ್ಯಪಾಲರು, ಕೇಂದ್ರ ರಾಜ್ಯ ಸಚಿವರು, ಖ್ಯಾತ ವೈದ್ಯರು, ಉತ್ತಮ ವಿದ್ಯೆ ಪಡೆದು ಉನ್ನತ ಸ್ಥಾನದಲ್ಲಿರುವವರು ಬಾಬಾ ಅವರ ಶಿಷ್ಯಗಣದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದರು. ಸುಮಾರು ಭಕ್ತರು ತಮ್ಮ ಮಕ್ಕಳಿಗೆ ಸಾಯಿಬಾಬಾ ಹೆಸರನ್ನು ವಿವಿಧ ರೀತಿಯಲ್ಲಿ ಇಟ್ಟಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ