Advertisement

Tag: ಎಚ್. ಗೋಪಾಲಕೃಷ್ಣ

ಅರಾ ಮಿತ್ರ ಸಿಕ್ಕರ!: ಎಚ್. ಗೋಪಾಲಕೃಷ್ಣ ಸರಣಿ

ಇದಕ್ಕಿಂತ ಸುಲಭ ಉಪಾಯ ಒಂದು ನನ್ನ ತಲೆಯಲ್ಲಿದೆ. ಅದೇನಪ್ಪಾ ಅಂದರೆ ಯಾವುದೇ ರಸ್ತೆಯಲ್ಲಿ ಯಾವುದೇ ಗಂಡಸು ಯಾ ಹೆಂಗಸು ಹುಂಜನ ಹಾಗೇ ನಡೆಯುತ್ತಾ ಇದ್ದಾರೆ ಅಂದರೆ ಅವರು ನೂತಕ್ಕೆ ನೂತು ಬರೆಹಗಾರ ಅಂತ. ನೂತಕ್ಕೆ ನೂತು ಅನ್ನುವುದು ಕನ್ನಡ ಅಲ್ಲ, ತಮಿಳು ಇರಬಹುದು. ಆದರೆ ಈಚೆಗೆ ಬರಹದ ಎಫೆಕ್ಟ್ ಹೆಚ್ಚು ಎದ್ದು ಕಾಣಬೇಕು ಎನ್ನುವ ಏಕಮೇವ ಉದ್ದೇಶದಿಂದ ಬೇರೆ ಬೇರೆ ಭಾಷೆಗಳ ಇಂತಹ ಪದಪುಂಜಗಳು ನಮ್ಮಲ್ಲೂ ಹೆಚ್ಚಿವೆ. ಪುರಾವೆ ಬೇಕಾ? ನಮ್ಮ ಪತ್ರಿಕೆ ನೋಡಿ ಅಷ್ಟೇ.. ಕಥೆಗೆ ಕಾಲಿಲ್ಲವಂತೆ, ಅದಕ್ಕೆ ಬರೇ ರೆಕ್ಕೆ ಅಂತೆ!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೭ನೇ ಬರಹ ನಿಮ್ಮ ಓದಿಗೆ

Read More

ಅರಾ ಮಿತ್ರರನ್ನು ಅರಸಿ…: ಎಚ್. ಗೋಪಾಲಕೃಷ್ಣ ಸರಣಿ

ಹೋಮ್ ಸೈನ್ಸ್ ಕಾಲೇಜಿನಲ್ಲಿ ಕನ್ನಡ ಡಿಪಾರ್ಟ್ಮೆಂಟ್ ಇರುತ್ತೆ ಅಂತ ಮೊದಲೇ ತಿಳಿದುಕೊಳ್ಳದ ನನ್ನ ಬುದ್ಧಿಗೆ ಎಕ್ಕಡದಲ್ಲಿ ಬಾರಿಸಬೇಕು ಎಂದುಕೊಂಡು ನೇರ ನಡೆದೆ. ಎಡಕ್ಕೆ ತಿರುಗಿದೆ. ಅಲ್ಲಿ ಕನ್ನಡ ವಿಭಾಗ ಅಂತ ಬೋರ್ಡ್ ಕಾಣಿಸಲಿಲ್ಲ. ತೆರೆದ ಬಾಗಿಲು, ಒಳಗಡೆಯಿಂದ ನಗುವಿನ ಪ್ರವಾಹ ಹರಿದು ಬರುತ್ತಿತ್ತು, ಜತೆಗೆ ಕನ್ನಡದಲ್ಲಿ ಮಾತು ಮಾತು. ರೂಮಿನ ಒಳಗೆ ನಡೆದೆ. ಮೂರು ಜನ ಟೇಬಲ್ಲಿನ ಆಕಡೆ ಇಬ್ಬರು ಈಕಡೆ ಒಬ್ಬರು ಕೂತಿದ್ದರು. ಮೂರೂ ಜನ ಸೂಟು ಟೈ ಧಾರಿಗಳು! ಅದರಿಂದ ಗುಂಪಿನಲ್ಲಿ ಮಿತ್ರ ಸಾರ್ ಇಲ್ಲ ಎನ್ನುವುದು ಖಚಿತ ಆಯಿತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೬ನೇ ಬರಹ ನಿಮ್ಮ ಓದಿಗೆ

Read More

ಹಾಸ್ಯೋತ್ಸವದ ಚಾಲನೆ…: ಎಚ್. ಗೋಪಾಲಕೃಷ್ಣ ಸರಣಿ

ಮಿಡಲ್ ಬರಹಗಾರರ ಗುಂಪು ಒಂದು ಶುರು ಮಾಡುವ ಐಡಿಯಾ ನಮ್ಮಲ್ಲಿ ಬಿತ್ತಿದರು. ಇದು ನಂತರ ಮಿಡಲ್ ಬದಲಿಗೆ ಹಾಸ್ಯಬರಹಗಾರರ ಸಂಘಟನೆ ಆಗಲಿ ಅಂತ ನಿರ್ಧಾರ ಆಯಿತು. ಹಿಂದೆ ಕೈಗಾರಿಕಾ ರಂಗದ ಸಾಹಿತ್ಯ ವೇದಿಕೆ ಆರಂಭಿಸಿದಾಗ ಶ್ರೀ ಆನಂದರಾಮ ಶಾಸ್ತ್ರಿ ಅವರು ನೀತಿ ನಿಯಮ ರೂಪಿಸಿದ್ದರು ಅಂತ ಹೇಳಿದ್ದೆ. ಇದಕ್ಕೂ ಅವರೇ ಆರಂಭಿಕ ಪತ್ರಗಳು ಸಿದ್ಧ ಮಾಡಿದರು. ಇದಕ್ಕೆ ಬೇಕಾದ ನಮ್ಮ ಮೀಟಿಂಗ್‌ಗಳು ಬೆಂಗಳೂರಿನ ಸಂಗಮ್ ಟಾಕೀಸ್ ಮುಂದೆ ಸೇರಿತು!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೫ನೇ ಬರಹ ನಿಮ್ಮ ಓದಿಗೆ

Read More

ಯಶಸ್ವಿ ಕಾರ್ಯಕ್ರಮದ ವರದಿ…: ಎಚ್. ಗೋಪಾಲಕೃಷ್ಣ ಸರಣಿ

ಬಹುಶಃ ಈ ಕಾರ್ಯಕ್ರಮದ ಯಶಸ್ಸು ಮುಂದಿನ ಕಾರ್ಯಕ್ರಮಗಳಿಗೆ ಒಂದು ಮಟ್ಟ ಅಂದರೆ ಮಾಪನ ನಿರ್ಮಿಸಿತು ಎಂದು ಹೇಳಬೇಕು. ಮುಂದಿನ ಕಾರ್ಯಕ್ರಮಗಳು ಈ ಮಟ್ಟ ಅಥವಾ ಇದಕ್ಕಿಂತಲೂ ಮಿಗಿಲಾಗಿರಬೇಕು ಎನ್ನುವ ಸ್ಟ್ಯಾಂಡರ್ಡ್ ನಾವೇ ರೂಪಿಸಿಕೊಳ್ಳಬೇಕಾಯಿತು. ಅದರ ಅಂದರೆ ಮುಂದೆ ನಮ್ಮ ಕಾರ್ಯವ್ಯಾಪ್ತಿ ಹೇಗೆ ಹಿಗ್ಗಿತು ಎನ್ನುವ ನೆನಪುಗಳು ನುಗ್ಗಿ ನುಗ್ಗಿ ಬರುತ್ತಿವೆ… ಹೇಗೆ ಅಂದರೆ ಹಿಂದೆ ನಮ್ಮ ಕಾಲದಲ್ಲಿ ಎಸ್ಸೆಸ್‌ಎಲ್ಸಿ ಪಿಯುಸಿ ರಿಸಲ್ಟ್ ಬಂದ ಮಾರನೇ ದಿವಸ ಮಾತ್ರ ಹೆಚ್ಚಿನ ಅಂಕ ಪಡೆದವರ ವಿವರ ಬರುತ್ತಿತ್ತು. ಈಗ ನೋಡಿ ಆರೇಳು ತಿಂಗಳಾದರೂ ಹೆಚ್ಚಿನ ಅಂಕ ಪಡೆದವರ ಫೋಟೋಗಳು ಬರ್ತಾನೇ ಇರ್ತದೆ, ಇದೂ ಹಾಗೇನೇಯ…
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ೮೪ನೇ ಬರಹ ನಿಮ್ಮ ಓದಿಗೆ

Read More

ಸಾಹಿತಿಗಳ ಶೋಷಣೆ…: ಎಚ್. ಗೋಪಾಲಕೃಷ್ಣ ಸರಣಿ

ಈಗಲೂ ಅಂದಿನ ನಮ್ಮ ಭಂಡಾಟ ನೆನೆಸಿಕೊಂಡರೆ ಈಗಲೂ ನಾಲ್ಕು ತೆಪರಾಕಿ ನಮಗೆ ನಾವೇ ಕೊಟ್ಕೋಬೇಕು ಅನಿಸುತ್ತೆ ಸರ. ಪಾಪ ಕನ್ನಡದ ಸಾಹಿತಿಗಳು ಬಡವರು, ಕಾಸು ಕಾಸಿಗೆ ಪರದಾಡುವಷ್ಟು ಬಡವರು ಅಂತ ಗೊತ್ತಿದ್ದೂ ಅವರಿಗೆ ಸಂಭಾವನೆ ಕೊಡದೆ ಬರೀ ಅರ್ಧ ಕಪ್ ಕಾಫಿ ಎರಡು ಬಿಸ್ಕತ್‌ನಲ್ಲಿ ಅವರ ನಾಲ್ಕೈದು ಗಂಟೆ ವೇಸ್ಟ್ ಮಾಡ್ತಾ ಇದ್ದೆವು ಅನ್ನುವ ಸಂಕಟ! ಮೊದಮೊದಲು ಹೀಗೆ ಸಭೆ ನಡೆಸುವಾಗ ಮುಜುಗರ ಅಂತ ಅನಿಸುತ್ತಾ ಇರಲಿಲ್ಲ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ