Advertisement

Tag: ಎಚ್. ಗೋಪಾಲಕೃಷ್ಣ

ಬೇಡದ್ದಲ್ಲೇ ಸೈಟು ಖರೀದಿಸಿದ್ದು: ಎಚ್. ಗೋಪಾಲಕೃಷ್ಣ ಸರಣಿ

ತೆಪ್ಪಗೆ ಜೇಬಿಂದ ಎರಡು ಹತ್ತರ ನೋಟು ಬಿಡಿಸಿ ಕೊಟ್ಟೆ. ಇನ್ನೂ ಬೇಕು.. ಅಂದ. ಮೂರು ನೋಟು ಅವನ ಕೈ ಸೇರಿದ ಮೇಲೆ ಅದನ್ನು ಅವನ ಜೇಬಿಗೆ ತುರುಕಿಕೊಂಡ. ನಂತರ ನನ್ನ ಬೆರಳು ಬಾಂಡ್ ಪೇಪರಿನ ಮೇಲೆ ಬಲವಾಗಿ ಊರಿ ಅವನ ಭಾರ ಎಲ್ಲಾ ಬಿಟ್ಟು ಹೊರಳಿಸಿದ. ಅವನು ಎಷ್ಟು ಕೋಪ ರೋಷದಿಂದ ಬೆರಳನ್ನು ಹೊರಳಿಸಿದ್ದ ಅಂದರೆ ಒಂದು ಕಾಲ ಮೇಲೆ ನಿಂತು ಇಡೀ ಅವನ ತೂಕವನ್ನು ನನ್ನ ಬೆರಳಿಗೆ ಹೊರೆಸಿದ್ದ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ದೊಡ್ಡಬೊಮ್ಮಸಂದ್ರ ಪುರ ಪ್ರವೇಶ: ಎಚ್. ಗೋಪಾಲಕೃಷ್ಣ ಸರಣಿ

ಅಲ್ಲೊಂದು ಮೂಲೆಯಲ್ಲಿ ತೆಂಗಿನ ತಡಿಕೆ, ಸೊಂಟದಷ್ಟು ಎತ್ತರ. ಒಳಗಡೆ ಒಂದು ಗಂಡಸು. ಉರಿಯುತ್ತಿರುವ ಸೀಮೆ ಎಣ್ಣೆ ಸ್ಟೋವು. ಆಗ ಒಂದು ಕಡೆ ಸೀಮೆ ಎಣ್ಣೆ ತುಂಬಲು ಒಂದು ಸಿಲಿಂಡರ್ ಆಕಾರದ ಡಬ್ಬ ಮತ್ತು ಅದಕ್ಕೆ ಅಂಟಿದ ಹಾಗೆ ಸೀಮೆ ಎಣ್ಣೆ ಉರಿಯ ಬರ್ನರ್ ಇರುವ ಒಲೆ ತುಂಬಾ ಪಾಪ್ಯುಲರ್. ಅದರ ಮೇಲೆ ಒಂದು ಬಾಂಡಲಿ ಮತ್ತು ಕುದಿ ಎಣ್ಣೆ ಒಳಗೆ ಬೋಂಡಾ. ಒಬ್ಬ ಸ್ಟೋವಿನ ಆಕಡೆ ಕೂತು ಕೈಯಲ್ಲಿ ಪುಟ್ಟ ಜಾಲರಿ ಸೌಟು ಹಿಡಿದು ಕೂತು ಬೋಂಡಾ ಕರೀತಾ ಕೂತಿದ್ದಾನೆ!
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೆಂಟನೆಯ ಕಂತು ನಿಮ್ಮ ಓದಿಗೆ

Read More

ಸೈನ್‌ ಹಾಕೋ ಫ್ರೆಂಡು…: ಎಚ್. ಗೋಪಾಲಕೃಷ್ಣ ಸರಣಿ

ಏನು ನೀನಿಲ್ಲಿ… ಅಂತ ಕೇಳಿದವರಿಗೆ ನನ್ನ ಹುಡುಕಾಟ ವಿವರಿಸಿ ವಿವರಿಸಿ ಬಾಯಿಪಾಠ ಆಗಿತ್ತು. ಬರೀ ಜಾಲಹಳ್ಳಿ ಅಂತ ಇದ್ದರೆ ಹುಡುಕೋದು ಅಸಾಧ್ಯ. ಆದರೂ ಇಂತ ಕಡೆ ಕೇಳು ಅಂತ ಅವರು ಸಿಕ್ಕಿದ ಜಾಗದಿಂದ ಒಂದು ಕಿಮೀ ದೂರ ಇರುವ ಮತ್ತೊಂದು ಜಾಗಕ್ಕೆ ಕಳಿಸಿ ಕೈ ತೊಳೆದವರು ಹೆಚ್ಚು. ಎಷ್ಟು ಉತ್ಸಾಹದಿಂದ ಬೆಳಿಗ್ಗೆ ಸೈಕಲ್ ಹತ್ತಿ ಹೊರಟಿದ್ದೆನೋ ಅಷ್ಟರ ನೂರು ಪಾಲು ಬೇಸರದಿಂದ ಮನೆಗೆ ವಾಪಸ್ ಆದೆ. ಅಣ್ಣನಿಗೆ ಈ ವಿಷಯ ವರದಿ ಮಾಡಿದೆ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೇಳನೆಯ ಕಂತು ನಿಮ್ಮ ಓದಿಗೆ

Read More

ಎಂ.ಎಸ್.‌ ರಾಮಯ್ಯ ಕಾಲದ ಬೆಂಗಳೂರು: ಎಚ್. ಗೋಪಾಲಕೃಷ್ಣ ಸರಣಿ

ಈ ರಸ್ತೆಯಲ್ಲಿ ಮಿಲಿಟರಿಗೆ ಸಂಬಂಧಿಸಿದ ಕೆಲವು ಕಚೇರಿಗಳು ಇದ್ದವು. ಇಲ್ಲೂ ಸಹ ಒಂದು ರೈಲ್ವೇ ಗೇಟ್ ಇತ್ತು. ತೀರಾ ಈಚೆಗೆ ಒಂದು ಅಂಡರ್ ಪಾಸ್ ನಿರ್ಮಾಣವಾಗಿ ರೈಲು ಅದರ ತಳಗೆ ಹೋಗುತ್ತದೆ. ಮಿಲಿಟರಿ ಕಚೇರಿಗಳಿಗೆ ಸೇರಿದ ಹಾಗೆ ಒಂದು ಕಾರ್ಖಾನೆ ಇತ್ತು. ಅದರ ಹೆಸರು ಸಿಗ್ ಫಿಲ್ ಎಂದು. ಸಿಗರೇಟ್ ಫಿಲ್ಟರ್‌ನ ಕಂದು ಬಣ್ಣದ ಬೊಂಬೆ ಅದರ ಮುಖ್ಯ ಫಲಕದ ಮೇಲೆ ಬಿಂಬಿತವಾಗಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತಾರನೆಯ ಕಂತು ನಿಮ್ಮ ಓದಿಗೆ

Read More

ಎಂ.ಎಸ್.‌ ರಾಮಯ್ಯ ಕುರಿತು ಮತ್ತಷ್ಟು…: ಎಚ್. ಗೋಪಾಲಕೃಷ್ಣ ಸರಣಿ

ಇನ್ನೊಂದು ಪ್ರಚಲಿತ ಇದ್ದ ಗಾಳಿಮಾತು ಎಂದರೆ ಅವರು ಕಟ್ಟಡ ನಿರ್ಮಾಣಕ್ಕೆ ಸಿಮೆಂಟ್ ಬೇಕು ಅಂದರೆ ಸಿಮೆಂಟ್ ಕಾರ್ಖಾನೆಯನ್ನು ಶುರುಮಾಡುತ್ತಾರೆ, ಕಬ್ಬಿಣ ಬೇಕು ಅಂದರೆ ಕಬ್ಬಿಣ ತಯಾರಿಕೆ ಫ್ಯಾಕ್ಟರಿ ಶುರುಮಾಡ್ತಾರೆ ಎನ್ನುವಂತಹ ರೆಕ್ಕೆ ಪುಕ್ಕ ಹುಟ್ಟಿಸಿಕೊಂಡ ಸುದ್ದಿಗಳು. ಬಿಲ್ಡಿಂಗ್ ಕಟ್ಟಲು ಇಟ್ಟಿಗೆ ಬೇಕು ತಾನೇ ಇವರದ್ದು ಇಟ್ಟಿಗೆ ಉದ್ಯಮ ಇತ್ತು ಮತ್ತು ಇದರಿಂದ ಈ ಸುದ್ದಿ ಹುಟ್ಟಿತೋ ತಿಳಿಯದು. ಇದಕ್ಕೆ ಪರ್ಯಾಯವಾಗಿ ಒಂದು ಜೋಕು ಹುಟ್ಟಿತ್ತು….
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ನಲವತ್ತೈದನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ