Advertisement

Tag: ಎನ್.ಎಸ್.ಶ್ರೀಧರ ಮೂರ್ತಿ

ಬಹು ಆಯಾಮದ ಕವಿತೆಗಳು: ಎನ್.ಎಸ್. ಶ್ರೀಧರ ಮೂರ್ತಿ ಮುನ್ನುಡಿ

ಕವಿತೆಯ ಆರಂಭದಲ್ಲಿ ಕವಿ ಸತ್ತು ಹೋಗಲು ಬಯಸುವ ಚಿತ್ರಣ ಬರುತ್ತದೆ. ಅದೂ ಹಾಡ ಹಗಲು, ಸಾವಿನ ಕಾರಣ ಜೇಡದ ಉದರದ ಎಳೆ ಕಾಣಲು.. ದಾರಿಯ ತೋರಲು ಮೀಮಾಂಸಾ ಶಾಸ್ತ್ರದಲ್ಲಿ ಶಬ್ದ ಪ್ರಮಾಣಕ್ಕೆ ಮಹತ್ವದ ಸ್ಥಾನವಿದೆ, ಪ್ರತ್ಯಕ್ಷ, ಅನುಮಾನ, ಉಪಮಾನ, ಪ್ರಮಾಣಗಳಿಂದ ತಿಳಯಲಾಗದ್ದನ್ನು ‘ಶಬ್ದ ಪ್ರಮಾಣ’ದಿಂದ ತಿಳಿಯಬಹುದು. ಕಾರಣ ಧರ್ಮ ಭೌತವಸ್ತುವಲ್ಲ. ಧರ್ಮವನ್ನು ತಿಳಿಯಲು ವೇದ -ಅರ್ಥಾತ್ ಶಬ್ದವೊಂದೇ ಸಾಧನ ಅಥವಾ ಪ್ರಮಾಣ.
ಡಾ. ಅಜಿತ್‌ ಹರೀಶಿ ಕವನ ಸಂಕಲನ “ತೇಲಿಬಿಟ್ಟ ಆತ್ಮಬುಟ್ಟಿ”ಗೆ ಎನ್.ಎಸ್. ಶ್ರೀಧರ ಮೂರ್ತಿ ಮುನ್ನುಡಿ

Read More

ಸಂರಚನೆಯಲ್ಲಿ ಹೊಸತನ ಹುಡುಕುವ ಕಥೆಗಳು: ಎನ್.ಎಸ್.ಶ್ರೀಧರ ಮೂರ್ತಿ ಬರಹ

‘ಅಂತರ್ಗತ’ ದಲ್ಲಿ ಕಥೆಯಲ್ಲಿದ್ದಾತ ಎದುರಿಗೂ ಬರುತ್ತಾನೆ, ಚಿತ್ತಾಲರ ಕಥೆಯಂತೆ ಸೃಜನಶೀಲತೆಯ ನೆಲೆಗಳನ್ನು ಪರಿವೀಕ್ಷಿಸುವ ಇದು ಆ ಮೂಲಕ ಬದುಕಿನ ಮೂಲ ಆತಂಕಗಳನ್ನೂ ಗುರುತಿಸುತ್ತದೆ. ‘ತಾರೆ’ಕತೆಯಲ್ಲಿ ಕೂಡ ಇಂತಹ ಸೂಕ್ಷ್ಮಗಳನ್ನು ಗಮನಿಸ ಬಹುದು. ಅಜಿತ್ ಅವರ ಕಥನದ ಹಿರಿಮೆಯೆಂದರೆ ಅವರಿಗೆ ಓದುಗರ ಗ್ರಹಿಕೆಯ ಕುರಿತು ಇರುವ ನಂಬಿಕೆ. ಕಥನದ ಹಲವು ನೆಲೆಗಳನ್ನು ಅವರು ಮುಕ್ತವಾಗಿರಿಸಿ ಅವು ಓದುಗರ ಮನೋಭೂಮಿಕೆಯಲ್ಲಿ ಬೆಳೆಯಲು ಬಿಡುತ್ತಾರೆ. ‘ತುಂಬೀತೆ ಒಲವು’ ಈ ನೆಲೆಯಲ್ಲಿ ಬಹು ಯಶಸ್ವಿಯಾದ ಕಥೆ.
ಡಾ. ಅಜಿತ್‌ ಹರೀಶಿ ಹೊಸ ಕಥಾ ಸಂಕಲನ “ಉಪರಿ”ಯ ಕುರಿತು ಎನ್.ಎಸ್.ಶ್ರೀಧರ ಮೂರ್ತಿ ಬರಹ

Read More

ಸಿನೆಮಾ ಜಗತ್ತಿನ ಒಳಹೊರಗು…

ಗಾಸಿಪ್ ಗ್ಲಾಮರಗಳ ಹೊರತಾಗಿಯೂ ಆ ಕಲಾವಿದರೂ ಮನುಷ್ಯರು, ನಮ್ಮಂತಹುದೇ ಅಂತಃಕರಣ ಉಳ್ಳವರು ಎಂಬ ಕನಿಷ್ಠ ಪ್ರಜ್ಞೆಯಿಲ್ಲದೇ ಜನರು ಪ್ರತಿಕ್ರಿಯಿಸುತ್ತಾರೆ. ಸಿನೆಮಾದವರೆಂದರೆ ಕೇವಲ ಪರದೆಯ ಮೇಲಿನ ಪಾತ್ರಗಳು ಮಾತ್ರ ಎಂದು ಗ್ರಹಿಸುವ ಮನಸ್ಸುಗಳಿಂದ ಬೇರೆನನ್ನು ನಿರೀಕ್ಷಿಸಲು ಸಾಧ್ಯ? ಎಂಬುದನ್ನು “ಬ್ರೇಕಿಂಗ್ ನ್ಯೂಸ್‍ಗಿಂತ ಬದುಕು ದೊಡ್ಡದು” ಎಂಬ ಪ್ರಬಂಧದಲ್ಲಿ ಹೆಸರಾಂತ ಕಲಾವಿದರೇ ಅನುಭವಿಸಿದ ನೋವಿನ ಪ್ರಸಂಗಗಳನ್ನು ಕಟ್ಟಿಕೊಡುತ್ತಾರೆ ಲೇಖಕರು.
ಎನ್.ಎಸ್. ಶ್ರೀಧರ ಮೂರ್ತಿಯವರ ಪ್ರಬಂಧಗಳ ಸಂಕಲನ “ಅಂದದ ಹೆಣ್ಣಿನ ನಾಚಿಕೆ”ಯ ಕುರಿತು ನಾಗರೇಖಾ ಗಾಂವಕರ ಬರಹ

Read More

‘ಅನ್ಯ-ಅನನ್ಯ’ ಕೆ.ವಿ.ತಿರುಮಲೇಶ್: ಎನ್.ಎಸ್. ಶ್ರೀಧರಮೂರ್ತಿ ಬರಹ

“ತಿರುಮಲೇಶರು ತಮಗೆ ಇರುವ ಅಪಾರ ಓದನ್ನು ಪ್ರತಿಪಾದನೆಯ ಸಂದರ್ಭದಲ್ಲಿ ಅಗತ್ಯಕ್ಕೆ ತಕ್ಕಂತೆ ಬಳಸಿಕೊಂಡಿದ್ದಾರೆ. ಗಮನಿಸಬೇಕಾದ ಸಂಗತಿ ಎಂದರೆ ತಮ್ಮ ಅಪಾರ ಓದು ಅವರಿಗೆ ಎಲ್ಲಿಯೂ ಪ್ರದರ್ಶನದ ಸಂಗತಿ ಆಗಿಲ್ಲ. ಅಗತ್ಯವಿಲ್ಲದ ಸೈದ್ಧಾಂತಿಕ ನೆಲೆಗಳಲ್ಲಿ ಅವರು ಪ್ರತಿಪಾದನೆಯನ್ನು ಸಿಕ್ಕಿ ಹಾಕಿಸುವುದೂ ಇಲ್ಲ. ಯಾವುದರ ಅಗತ್ಯ ಎಷ್ಟು ಎಂದು…”

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ