Advertisement

Tag: ಎಸ್ ಮಂಜುನಾಥ್

‘ಮೋಹಿತ’ನ ಮೋಹಕ ಕವಿತೆಗಳು: ಅಬ್ದುಲ್‌ ರಶೀದ್‌ ಕವನ ಸಂಕಲನಕ್ಕೆ ಎಸ್‌. ಮಂಜುನಾಥ್‌ ಮುನ್ನುಡಿ

ಕರಗಿ-ಹರಿಯುವ- ಈ ಶಬ್ದಗಳನ್ನು ಬಳಸಬೇಕಾಗುವುದರಿಂದ ರಶೀದರದ್ದು ಒಂದು ‘ದ್ರವ ಪ್ರತಿಭೆ’! ತನ್ನನ್ನು ಪೂರಾ ಬಿಟ್ಟುಕೊಟ್ಟೇ ಹರಿದುಹೋಗುವಂತಿರುವುದು ನದಿಯ ಜೀವಂತಿಕೆ ತಾನೇ? ಇಷ್ಟು ಹೇಳಿದರೆ ರಶೀದರ ಕವಿತೆಯ ಗುಣವನ್ನು ಪೂರ್ತಿ ಹೇಳಿದಂತಾಗುವುದಿಲ್ಲ. ಅಷ್ಟು ವೈಚಿತ್ರ್ಯಗಳನ್ನು ಒಳಗೊಂಡುದು ಅದು. ಮಾತಿನಲ್ಲಿ ಪ್ರತಿಮೆಯಲ್ಲಿ ಚಿಂತನೆಯಲ್ಲಿ ಭಾವನೆಯಲ್ಲಿ ಹಾಗೆ ವಿಚಿತ್ರವಾದುದು. ಒಂದು ಕಾರಣ: ಇದು ಕವಿತೆಗೆ ಸೇರುವುದು. ಇದು ಸೇರಲಾರದ್ದು ಎಂಬ ಭೇದವಿರದೆ ಏನೆಲ್ಲವನ್ನು ಬೇಕಾದರೂ ಒಳಗೊಳ್ಳುವಂಥದು. ಹಾಗಿದ್ದೂ ಅಂತಿಮವಾಗಿ ಸಹಜತೆಯೇ ಹೆಗ್ಗುರುತಾದ್ದು.
ಅಬ್ದುಲ್‌ ರಶೀದ್‌ ಕವನ ಸಂಕಲನ “ನರಕದ ಕೆನ್ನಾಲಿಗೆಯಂಥ ನಿನ್ನ ಬೆನ್ನ ಹುರಿ”ಗೆ ಎಸ್‌. ಮಂಜುನಾಥ್‌ ಬರೆದ ಮುನ್ನುಡಿ

Read More

ಎಸ್ ಮಂಜುನಾಥ್ ಲಹರಿ: ಅಜ್ಞಾನ ಪ್ರಿಯ ದೇವರು

ಪದ್ಯ ಚೆಂದವಿದೆ ಎಂದು ನನಗೇ ಖುಷಿ ಹತ್ತತೊಡಗಿತು. ಆ ಖುಷಿಯ ನಡುವೆಯೇ ನಾನು ಮೊನ್ನೆ ದೇವರನ್ನು ಕೊಂದಿದ್ದೊಂದು ನೆನಪಿಗೆ ಬಂತು. ಅಡುಗೆ ಮನೆಯೊಳಗೆ ಒಂದು ದೊಡ್ಡ ಜರಿ ಬಂದಾಗ ನನ್ನ ಮಗಳು ಕಿರುಚಿ ಕೂಗಿದ್ದಳು.

Read More

ಭಾನುವಾರದ ಸ್ಪೆಷಲ್ – ಎಸ್.ಮಂಜುನಾಥ್ ಬರೆದ ಕವಿತೆ-ಸಹಜ ಒಳಿತಿಗೊಂದು ಸಮಾರಂಭ

ಅಂದು ಆ ಜನರೆಲ್ಲ ಎದೆಮಟ್ಟ ಒಂದೊಂದು ಹೂಗುಚ್ಚ ಹಿಡಿದು ಓಡಾಡುತ್ತಿದ್ದಂತೆ ಕಾಣುತ್ತಿತ್ತು. ಹೂಗುಚ್ಚವೆಂದರೆ ಪೇಟೆ ಬೀದಿಯಲ್ಲಿ ಸಿಗುವ ಗುಲಾಬಿ ಇತ್ಯಾದಿ ಅಪರೂಪದ ಹೂವುಗಳಿಂದ ಮಾರಾಟಕ್ಕಾಗಿ ಮಾಡಿದ್ದಲ್ಲ, ರಸ್ತೆ ಬದಿ ಪೊದೆಯಲ್ಲಿ ಬಿಟ್ಟ ಗಂಟೆ ಹೂವಿನಂಥ ಒಂದು ಗೊಂಚಲು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ