Advertisement

Tag: ಎ.ಆರ್‌. ಮಣಿಕಾಂತ್

ಸದಾ ಉಳಿಯುವ ಚಡಪಡಿಕೆಯ ಕಥೆಗಳು…

ಕೊನೆಯಾಗದ ಕಷ್ಟಗಳು, ಮರೆಯಲಾಗದ ನೋವು, ಸದಾ ಉಳಿಯುವ ಚಡಪಡಿಕೆ, ಹೆದರಿಸುವ ಒಂಟಿತನ- ಈ ಸಂಕಲನದ ಎಲ್ಲಾ ಕಥೆಗಳಲ್ಲೂ ಕಾಣುತ್ತವೆ. ಎದೆಯೊಳಗಿನ ನೋವನ್ನು ಅಂಗೈಲಿ ಹಿಡಿದುಕೊಂಡೇ ವಿನಾಯಕ ಇಲ್ಲಿನ ಕಥೆಗಳಿಗೆ ಅಕ್ಷರ ರೂಪ ನೀಡಿರಬಹುದೇನೋ ಎಂದು ಪದೇ ಪದೇ ಅನಿಸುವಷ್ಟರಮಟ್ಟಿಗೆ ಇಲ್ಲಿನ ಕಥೆಗಳು ಸಂಕಟವನ್ನು ಉಸಿರಾಡಿದೆ. ಒಬ್ಬೊಬ್ಬರ ಬದುಕೂ ಸಂಕಟದ ಸಾಗರವೇ ಆಗಿರುತ್ತದೆ ಎಂಬುದನ್ನು ಎದೆ ಬಗೆದು ತೋರುವಂಥ ಹುಮ್ಮಸ್ಸಿನಲ್ಲಿ ವಿನಾಯಕ ಕಥೆ ಹೇಳಿದ್ದಾರೆ. ತಮ್ಮ ಪ್ರಯತ್ನದಲ್ಲಿ ತಕ್ಕಮಟ್ಟಿನ ಗೆಲುವನ್ನು ಕಂಡಿದ್ದಾರೆ.
ವಿನಾಯಕ ಅರಳಸುರಳಿ ಕಥಾಸಂಕಲನ “ಮರ ಹತ್ತದ ಮೀನು”ಕ್ಕೆ ಎ.ಆರ್‌. ಮಣಿಕಾಂತ್ ಬರೆದ ಮುನ್ನುಡಿ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ