Advertisement

Tag: ಐತಿಚಂಡ ರಮೇಶ್ ಉತ್ತಪ್ಪ

ಆನೆಗಳ ಮನೋಲೋಕವನ್ನು ಸೆರೆಹಿಡಿಯುವ ವಿಸ್ಮಯಗಳು

ಈ ಕೃತಿಯಲ್ಲಿ’ರಾಜನ ಸಿಟ್ಟಿಗೆ ಪಟ್ಟದಾನೆಗಳು ಬಲಿ’ ಎಂಬ ಬರಹವಂತೂ ನನ್ನನ್ನು ಸೂಜಿಗಲ್ಲಿನಂತೆ ಹಿಡಿದಿಟ್ಟಿತು.  ಪಾಕಿಸ್ತಾನದ ಮೃಗಾಲಯವೊಂದರಲ್ಲಿದ್ದ ಆನೆಯನ್ನು ಆನ್ಲೈನ್ ಅಭಿಯಾನ ಮಾಡಿ ಬಿಡಿಸಿದ್ದು,  ನಂತರ ಬಿಡುಗಡೆಗೊಂಡ ಕಾವಾನನ್ ಅನ್ನುವ ಆನೆ ಕಾಂಬೋಡಿಯಾದ ಆನೆಗಳ ಜೊತೆಗೆ ಸೊಂಡಿಲು ತಾಗಿಸಿ ಹರ್ಷ ವ್ಯಕ್ತಪಡಿಸಿದ್ದು ಇವೆಲ್ಲವೂ ಭಾವುಕ ಆನೆಗಳ ಮನೋಲೋಕವನ್ನೆ ಪರಿಚಯಿಸುತ್ತವೆ.   ಆನೆಗಳೇ ಮನುಷ್ಯರನ್ನು ಹೆಚ್ಚಾಗಿ ಹಚ್ಚಿಕೊಳ್ಳುತ್ತವೆ. 
ಐತಿಚಂಡ ರಮೇಶ್ ಉತ್ತಪ್ಪರ ‘ಆನೆ ಲೋಕದ ವಿಸ್ಮಯ’ ಕೃತಿಯ ಕುರಿತು ಸುಮಾವೀಣಾ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ