Advertisement

Tag: ಒಲಿ ಹೆಯ್ಕೊನೆನ್

ಪ್ರಕೃತಿಯೇ ದೇವರೆನ್ನುವ ಕವಿ: ಎಸ್. ಜಯಶ್ರೀನಿವಾಸ ರಾವ್ ಸರಣಿ

ಹೆಯ್ಕೊನೆನ್ ಅವರ ಕಾವ್ಯದಲ್ಲಿ ಪ್ರಕೃತಿಯು ಜೀವದಿಂದ ತುಂಬಿದೆ; ಅದಕ್ಕೆ ಕಣ್ಣುಗಳಿವೆ, ಮೂಗುಗಳಿವೆ (‘ಮಾನವ ತವಕದ ವಾಸನೆ ಬರುತಿದೆ’), ಆದರೆ ಅದೇ ಸಮಯದಲ್ಲಿ ಪ್ರಕೃತಿಯು ಮನುಷ್ಯರಿಂದ ಅಪಾಯಕ್ಕೊಳಗಾಗುತ್ತದೆ. ಅಂತರಿಕ್ಷವೂ ಸುರಕ್ಷಿತವಾಗಿಲ್ಲ; ಸ್ಪುಟ್ನಿಕ್ ಮತ್ತು ಕೀಲು ಸಡಿಲವಾಗಿಹೋದ ಉಪಗ್ರಹಗಳ ಜತೆಗೆ ನಾಯಿ ಲಾಯ್ಕಾ ಒಂದು ಜೀವಂತ ಕಾವಲುನಾಯಿಯಂತೆ ಮುಂದಿನ ಶತಮಾನಗಳವರೆಗೆ ಅಂತರಿಕ್ಷದಲ್ಲಿ ತೇಲುತ್ತಲಿರುತ್ತವೆ.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ಸರಣಿ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ