Advertisement

Tag: ಕಠ್ಮಂಡು

ನೇಪಾಳವೆಂಬ ಮತ್ತೊಂದು ಭಾರತ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ನೇಪಾಳದ ಜನರು ಶ್ರಮಜೀವಿಗಳು ಎನ್ನುವುದರಲ್ಲಿ ಎರಡು ಮಾತಿಲ್ಲ. ಪರ್ವತ ಪ್ರದೇಶಗಳನ್ನು ಅವರು ಏರುವ ಮತ್ತು ಇಳಿಯುವ ರೀತಿ ಎಂಥವರಲ್ಲೂ ಅಚ್ಚರಿ ಮೂಡಿಸುತ್ತದೆ. ಮೊದಮೊದಲು ಪರ್ವತಾರೋಹಣಕ್ಕೆ ಹೊರಟವರಿಗೆ ಖಾಲಿ ಕೈಯ್ಯಲ್ಲಿ ಪರ್ವತದ ತುದಿ ತಲುಪುವುದೇ ಅಬ್ಬಬ್ಬಾ ಎನಿಸಿಬಿಡುತ್ತದೆ. ಆದರೆ ನೇಪಾಳದವರು ತಮ್ಮ ಬೆನ್ನ ಮೇಲೆ ಭಾರವಾದ ಚೀಲಗಳನ್ನು ಇಲ್ಲವೇ ವಸ್ತುಗಳನ್ನು ಹೊತ್ತುಕೊಂಡು ಪರ್ವತವನ್ನು ಏರುತ್ತಾರೆ; ಇಳಿಯುತ್ತಾರೆ.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿಯಲ್ಲಿ ನೇಪಾಳದ ಕುರಿತ ಬರಹ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ