Advertisement

Tag: ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರೇಣುಕಾ ಹೆಳವರ ಕತೆ

ಅಷ್ಟೊಂದು ಪ್ರೀತಿಸಿ ನನಗೋಸ್ಕರ ಸಾಯಲೂ ಕೂಡ ಮುಂದಾಗಿದ್ದ ಮಹೇಶ್ ಇವನೇನಾ ಎಂದು ಗಂಗಾ ದಂಗುಬಡಿದು ಹೋದಳು. ಗಂಗಾ ಹಾಸ್ಟೆಲ್‌ನಲ್ಲಿ ಓದಿದ ಹುಡುಗಿ, ಈ ಜಗತ್ತಿನ ಎಲ್ಲ ಆಯಾಮಗಳ ಅರಿವು ಕೂಡ ಅವಳಿಗಿತ್ತು. ಆದರೂ ಅವನ ಮಾತಿನ ಬಾಣ ಅವಳ ಎದೆಯಲ್ಲಿ ಹೊಕ್ಕು ರಕ್ತಕಾರುವಂತೆ ಚುಚ್ಚುತ್ತಿತ್ತು. “ಮಹೇಶ ನಿಜಕ್ಕೂ ನನ್ನ ಪ್ರೀತಿಸಿದ್ನಾ..? ಅಥವಾ ನನ್ನ ರೂಪ ಪಡಿಯೋಕೆ ನಾಟ್ಕಾ ಆಡಿದ್ನಾ?
ನಾನು ಮೆಚ್ಚಿದ ನನ್ನ ಕತೆಯ ಸರಣಿಯಲ್ಲಿ ರೇಣುಕಾ ಹೆಳವರ ಕತೆ “ಗಿಳಿಯು ಪಂಜರದೊಳಿಲ್ಲ”

Read More

ಮಯೂರ ಬಿ ಮಸೂತಿ ಬರೆದ ಈ ಭಾನುವಾರದ ಕತೆ

ತಲೆಗೆ ಮಂಕು ಬಡಿದಂತಾಯಿತು, ಆದರೂ ಚೇತರಿಸಿಕೊಂಡು ಮನೆ ತಲುಪಿದೆ. ಶಶಿ, ಮಕ್ಳು ಕಾಯ್ತಾ ಇದಾರೆ, ಆಗ್ಲೇ ತುಂಬಾ ಹೊತ್ತಾಯ್ತು, ಟೈಮ್ ನೋಡಿ ೧೦:೩೦, ನಂಗು ಜೋರಾಗಿ ನಿದ್ದೆ ಬರ್ತಾ ಇದೆ. ಬೇಗ ಬನ್ನಿ ಊಟ ಮಾಡೋಣವೆಂದಳು ನಿಶಾ. ನಾನು ಏನು ಮಾತಾಡದೆ ಕೈಯಲ್ಲಿದ್ದ ಪೇಪರ್ ಬ್ಯಾಗ್ ಅನ್ನು ಅವಳ ಕೈಗೆ ನೀಡಿದೆ. ಬಿರಿಯಾನಿ ತಿನ್ನಲು ಶುರು ಮಾಡಿದೆವು. ಯಾಕೆ ಶಶಿ ಏನು ಮಾತಾಡುತ್ತಿಲ್ಲ?
ಮಯೂರ ಬಿ ಮಸೂತಿ ಬರೆದ ಈ ಭಾನುವಾರದ ಕತೆ “ಕಬಾಬ್ ಮೆ ಹಡ್ಡಿ”

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

“ಹಾಗೆ ಹೇಳಿಬಿಟ್ಟರೆ ನಿನ್ನನ್ನೇ ನಂಬಿಕೊಂಡ ನನ್ನ ಗತಿ ಏನು? ನಿನಗೆ ಗೊತ್ತಿರಲಿ, ನಿನ್ನೆ ಹೋಟೆಲ್‌ನಲ್ಲಿ ನಡೆದದ್ದೆಲ್ಲ ವೀಡಿಯೋ ರೆಕಾರ್ಡ್ ಆಗಿದೆ. ಅದು ನನ್ನ ಮೊಬೈಲ್‌ನಲ್ಲೇ ಇದೆ. ನೀನೀಗ ನನ್ನ ಮಾತಿಗೆ ಒಪ್ಪದಿದ್ದರೆ ನಾನೇನು ಮಾಡಬಹುದು, ಅದು ನಿನಗೂ ಗೊತ್ತಿದೆ……”
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಕತೆ “ವಾಟ್ಸಾಪ್ ಚಾಟ್” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ

ಇದು ಪಂಚಾಯಿತಿ ಚುನಾವಣೆಯಂತಲ್ಲ ಹಾಗಾಗಿ ಜನರು ಬುದ್ಧಿವಂತರಾಗಿದ್ದರು(?) ಹೆಚ್ಚು ಕೇಳುತ್ತಿದ್ದರು. ಆದರೂ ಒಂದೆರಡು ಕೈ ಬದಲಾಗಿ ಹಣ ಸಿಗುವಾಗ ಬಹಳ ಹೆಚ್ಚಿಗೇನೂ ಸಿಗುತ್ತಿರಲಿಲ್ಲ. ಈ ವಿಷಯದಲ್ಲಿ ಉತ್ತಮ್ ಈಗ ಸಾಕಷ್ಟು ಪಳಗಿದ್ದ. ಹೆಚ್ಚಿನ ಜನರನ್ನು ಸೇರಿಸುತ್ತಿದ್ದ. ಅದಕ್ಕಿಂತ ಹೆಚ್ಚು ತೋರಿಸುತ್ತಿದ್ದ. ಬೇರೆ ಮೂಲಗಳಿಂದ ಹಣ ಪೀಕುತ್ತಿದ್ದ. ಬೇರೆ ಮನೆಯಲ್ಲಿದ್ದರೂ ರಾಮ್, ಲಕ್ಷ್ಮಣ್ ಭಾವನ ಜೊತೆಗೆ ಕೈಜೋಡಿಸಿ ಚುನಾವಣೆಗೆ ದುಡಿಯುತ್ತಿದ್ದರು..
ವಸಂತಕುಮಾರ್‌ ಕಲ್ಯಾಣಿ ಬರೆದ ಈ ಭಾನುವಾರದ ಕತೆ “ಚದುರಂಗ”

Read More

ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”

ಸೀತಮ್ಮನ ಗೊಣಗಾಟ ನಿಲ್ಲುವ ಲಕ್ಷಣ ಕಾಣಲಿಲ್ಲ. ಒಂದೊಮ್ಮೆ ಈಕೆ ಸತ್ತು ಹೋಗಬಾರದಿತ್ತ ಎಂಬಷ್ಟು ರೂಪೇಶ್ ಜಿಗುಪ್ಸೆ ಪಟ್ಟುಕೊಂಡ. ನಂದಿನಿ ಒಂದು ನಾಟಕದ ವರ್ಕ್‌ಷಾಪಿಗೆ ರಿಸೋರ್ಸ್‌ ಪರ್ಸನ್ ಆಗಿ ಮುಂಬಯಿಗೆ ಹೋದವಳು ವಾಪಸ್ ಬರಲಿಲ್ಲ! ಕೇಳಿದರೆ ಅವಳು ಏನು ಹೇಳ್ತಾಳೆ ಅಂತ ರೂಪೇಶ್‌ಗೆ ಗೊತ್ತು. ಅಮ್ಮನಿಗೆ ಖುಷಿಯಾಗಿರಬೇಕು. ಈಕೆ ಒಮ್ಮೆ ಸಾಯಬಾರದಾ ಅಂತ ಅವನು ಮತ್ತೆ ಮತ್ತೆ ಸ್ವಗತದಂತೆ ಹೇಳಿಕೊಂಡ.
ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ