Advertisement

Tag: ಕತೆ

ಚಂದ್ರಶೇಖರ್‌ ಡಿ. ಆರ್.‌ ಬರೆದ ಈ ಭಾನುವಾರದ ಕತೆ

“ಈ ಘಟನೆಯಲ್ಲಿ ತಪ್ಪು ಅಂತ ಏನಾದರೂ ಇದ್ರೆ ಅದು ಒಬ್ಬರ ಖಾಸಗಿತನದ ಪರಿಧಿ ದಾಟಿ ನುಗ್ಗಿ ವಿಡಿಯೋ ಮಾಡಿದವರದ್ದು. ಅದು ನೈತಿಕವಾಗಿ ಅಷ್ಟೆ ಅಲ್ಲ ಕಾನೂನಾತ್ಮಕವಾಗಿಯೂ ತಪ್ಪು ಹಾಗೂ ಅಪರಾಧ. ಹೀಗಿದ್ದೂ ತಪ್ಪು ಮಾಡದೇ ಇರವವರೊಬ್ಬರನ್ನ ಪಿಜಿಯಿಂದ ಹೊರಗೆ ಹಾಕ್ತಿವಿ ಅಂತ ಬೆಂಕಿಗೆ ದೂಡಿದ್ದು ಆ ವಾರ್ಡನ್ ತಪ್ಪು. ಆ್ಯಕ್ಚುಲಿ ನಿಜ ಹೇಳಬೇಕೆಂದರೆ ಇವರು ನಮ್ಮ ನಿಮ್ಮ ಕೋಪಕ್ಕೆ ಅರ್ಹರು.”
ಚಂದ್ರಶೇಖರ್‌ ಡಿ. ಆರ್.‌ ಬರೆದ ಈ ಭಾನುವಾರದ ಕತೆ “ಪ್ರೈವೆಸಿ” ನಿಮ್ಮ ಓದಿಗೆ

Read More

ಯಾರು ದೊಡ್ಡೋರು?: ರಹಮತ್ ತರೀಕೆರೆ ಕಥಾ ಸಂಕಲನದ ಒಂದು ಕತೆ

“ಹಿಂಗ್ ಬಂದು ಸಮುದ್ರದಾಗೆ ತೇಲ್ತಾ ಇರುವಾಗ ಒಂದು ಕುಲ್ಡುಗೊಕ್ಕರೆ ಮೇಲ್ಗಡೆ ಹರ‍್ತಾ ನೀರ್ ಮೇಲಿರೋ ಕುಂಬಳ್‌ಕಾಯೀನಾ ನೋಡ್ತು. ಯಲಾ ಯಲಾ! ಒಂದ್ ವಾರಕ್ಕೆ ಆಗೋವಷ್ಟು ತಿನ್ನಕೆ ಸಿಕ್ತು ಕಣಲೆ ಅಂದ್ಕೊಂಡು ಕೊಕ್ನಾಗೆ ಕಚ್ಕೊಂಡ್ ಬಂದು ಒಂದು ದೊಡ್ಡ ಆಲದಮರದ ಮ್ಯಾಲೆ ಬಂದು ಕುತ್ಕೊಂಡ್ತು. ಕುತ್ಕಂಡು ಎಲ್ಡ್ ಕಾಲಾಗೆ ಕಾಯಿನ ಅಮುಕ್ಕೊಂಡು ಚಂದರ್ಕಿಗೆ ಬಾಯಿಹಾಕಿ ಮುಚ್ಚಳ ತಗೀತು. ಆಗ ಒಳಗಿದ್ದೋರೆಲ್ಲ ಅಲೆಲೆಲೆ, ಏಳ್ರಲಾ ಬೆಳಕ್ ಹರೀತು.”
ರಹಮತ್‌ ತರೀಕೆರೆ ಕಥಾ ಸಂಕಲನ “ಗೇರಮರಡಿ ಕತೆಗಳು”ದಿಂದ ಒಂದು ಕತೆ ನಿಮ್ಮ ಓದಿಗೆ

Read More

ಪ್ರಶಾಂತ್ ಬೆಳತೂರು ಬರೆದ ಈ ಭಾನುವಾರದ ಕತೆ

ಲೋಲಿ ಮಾತ್ರ ತನ್ನ ಭಾವ ದೇವರೆಂದು ಅವನಿಲ್ಲದಿದ್ದರೆ ಈ ಮನೆ ಎಂದೋ ಸರ್ವನಾಶವಾಗಿ ಬಿಡುತ್ತಿತ್ತೆಂದೂ, ಮನೆಗೆ ಕೊಡಲಿ ಮಿತ್ತಾದ ಗಂಡನ ಹಾವಳಿಯಿಂದ ತಾನು ಪಟ್ಟ ಪರಿಪಾಟಲುಗಳನ್ನೆಲ್ಲಾ ಹೇಳುತ್ತಾ ಗಂಡ ತೀರಿ ಹೋದ ಮೇಲೆ ಹೆಣ್ಣೆಂಗಸು ಹೇಗೆ ತಾನೇ ಮನೆಯೊಗೆತನ ಮಾಡುತ್ತಾಳೆ?
ಪ್ರಶಾಂತ್‌ ಬೆಳತೂರು ಬರೆದ ಈ ಭಾನುವಾರದ ಕತೆ “ಹಂದಿಕಾಳನ ಸಿಂಗಿಯೂ..ಮತ್ತವನ ರಾಜಪರಿವಾರವೂ..!”

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಥ ಪವಡಿ ಕತೆ

ಹಸಿದ ಹೊಟ್ಟೆಗಳನ್ನು ಹೊತ್ತುಕೊಂಡು ಪಕ್ಕೂ ಮಾಡಿದ ರೇಜಿಗೆಯಿಂದ ದಿಗಿಲುಗೊಂಡವರು ಫುಟ್‌ಪಾತಿನ ಮೇಲೆ ಕೂರುತ್ತಿದ್ದಂತೆ ತಾವು ತಂದಿದ್ದ ರೊಟ್ಟಿ ಗಂಟುಗಳನ್ನು ಬಿಚ್ಚಿ ತಿನ್ನತೊಡಗಿದರು. ದಾಜಿ ಧೋಂಡಿಬಾನ ಅಂಗಡಿ ಪಕ್ಕದ ಮನೆಯಿಂದ ನೀರಿನ ವ್ಯವಸ್ಥೆ ಮಾಡಿದ. ಒಂದಿಷ್ಟು ಗಂಡಸರು ಊಟ ಒಲ್ಲದೆ ಸಿಗರೇಟು, ಎಲೆ ಅಡಿಕೆ ತಂಬಾಕುಗಳ ತಲುಬಿಗೆ ಶರಣೆಂದರು. ಸಣ್ಣ ಮಕ್ಕಳು ತಮ್ಮ ಅವ್ವ ಅಪ್ಪಂದಿರರಿಂದ ದುಡ್ಡು ಇಸಿದುಕೊಂಡು ಭೈಯ್ಯಾನ ಸ್ವೀಟ್ ದುಕಾನಿನಿಂದ ಸೇವು, ಉಂಡಿ, ಮೈಸೂರ ಪಾಕ್, ಭಜಿ, ಮೊದಲಾದ ತಿಂಡಿಗಳನ್ನು ಖರೀದಿಸಿದರು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಮಂಜುನಾಥ ಪವಡಿ ಕತೆ “ಒಂದು ಪಯಣ ಪ್ರಸಂಗ”

Read More

ಎಸ್. ರಾಮಮೂರ್ತಿ ಬರೆದ ಈ ಭಾನುವಾರದ ಕಥೆ “ಜಾದೂ”

‘ಈಗ ನೋಡಿ ಅಸಲೀ ಝಗಡ ಷುರೂ. ಹಾವು ಮುಂಗೂಸ್ ಝಗಡʼ ಅಂದ. ಬುಟ್ಟಿ ಮುಚ್ಚಳ ತೆಗೆದ. ಹಾವು ಹೆಡೆ ಎತ್ತಿತು. ಪುಂಗಿ ಊದುತ್ತಾ ಮುಷ್ಠೀನ ಹಿಡಿದು, ಕಚ್ಚಲಿ ಅನ್ನೋ ಥರ ಆಡಿಸಿದ. ಅದು ಕಚ್ಚೋಕೆ ಬಂದರೆ ಮುಷ್ಠೀನ್ನ ಹಿಂದಕ್ಕೆಳೆದುಕೋತಾ ಇದ್ದ. ಇವನು ಹಾವು ಮುಂಗುಸಿ ಜಗಳ ತೋರಿಸ್ತಾ ಇಲ್ಲವಲ್ಲ. ಜಗಳ ತೋರಿಸ್ರೀ ಅಂತ ಕೇಳ್ಳಾ? ಬೇಡಪ್ಪಾ. ಆಮೇಲೆ ನನಗಿನ್ನೇನಾದರೂ ಮಾಡಿಬಿಟ್ಟರೆ ಕಷ್ಟ. ಅವನ ಸಹವಾಸಾನೇ ಬೇಡ. ಕಾಯ್ತಾ ನಿಂತೆ. ‘ಜೋರ್‌ ಸೇ ತಾಲಿ ಬಜಾವೋʼ ಅಂದ.
ಎಸ್. ರಾಮಮೂರ್ತಿ ಬರೆದ ಈ ಭಾನುವಾರದ ಕತೆ “ಜಾದೂ” ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಹಳ್ಳಿ ಹಾದಿಯ ಹೂವಿನ ಘಮದಲ್ಲಿ ಬಾಲ್ಯದ ಪರಿಮಳ: ಡಾ. ತಿಮ್ಮಯ್ಯ ಶೆಟ್ಟಿ ಬರಹ

ಹಳ್ಳಿ ಹಾದಿಯ ಹೂವು ಕಾದಂಬರಿಯಲ್ಲಿ ಲೇಖಕರು ಒಂಬತ್ತೋ, ಹತ್ತೋ ವರ್ಷದ ಬಾಲಕ ಶಾಮನಾಗಿ ತಮ್ಮ ಅನುಭವದ ಹೂಗಳನ್ನು ತೋರಣವಾಗಿ ಕಟ್ಟಿದ್ದಾರೆ. ಹಳ್ಳಿ ಹಾದಿಯ ಹೂವಿನ ಪರಿಮಳ ಘಮಘಮಿಸಿ…

Read More

ಬರಹ ಭಂಡಾರ