Advertisement

Tag: ಕನ್ನಡದ ಕತೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಮೇಶ್ ಆರ್ ಅಕ್ಕರಕಿ ಕತೆ

ಹಿಂದಿರುಗಿ ಬರುತ್ತಿದ್ದಾಗ ಮರದಿಂದ ಕೆಳಗೆ ದೂರದಲ್ಲಿ ನೆಲದ ಮೇಲೆ ಬಿದ್ದಿದ್ದ ಗೂಡಿನ ಸುತ್ತ ಕಾಗೆಯೊಂದು ಕಾ… ಕಾ… ಎನ್ನುತ್ತ ಸುತ್ತು ಹಾಕುತ್ತಿತ್ತು. ಹತ್ತಿರಕ್ಕೆ ಹೋಗಿ ನೋಡಿದರೆ ಗೂಡಿಂದ ಹೊರಗೆ ಬಿದ್ದು ಒಡೆದ ಮೊಟ್ಟೆಯಿಂದ ಮಾಂಸದ ಮುದ್ದೆಯಂತಿದ್ದ ಮರಿಯೊಂದು ಹೊರಬಿದ್ದಿತ್ತು.
ನಾನು ಮೆಚ್ಚಿದ ನನ್ನ ಕತೆಯ ಸರಣಿಯಲ್ಲಿ ರಮೇಶ್ ಆರ್ ಅಕ್ಕರಕಿ ಬರೆದ ಕತೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರೇಣುಕಾ ಹೆಳವರ ಕತೆ

ಅಷ್ಟೊಂದು ಪ್ರೀತಿಸಿ ನನಗೋಸ್ಕರ ಸಾಯಲೂ ಕೂಡ ಮುಂದಾಗಿದ್ದ ಮಹೇಶ್ ಇವನೇನಾ ಎಂದು ಗಂಗಾ ದಂಗುಬಡಿದು ಹೋದಳು. ಗಂಗಾ ಹಾಸ್ಟೆಲ್‌ನಲ್ಲಿ ಓದಿದ ಹುಡುಗಿ, ಈ ಜಗತ್ತಿನ ಎಲ್ಲ ಆಯಾಮಗಳ ಅರಿವು ಕೂಡ ಅವಳಿಗಿತ್ತು. ಆದರೂ ಅವನ ಮಾತಿನ ಬಾಣ ಅವಳ ಎದೆಯಲ್ಲಿ ಹೊಕ್ಕು ರಕ್ತಕಾರುವಂತೆ ಚುಚ್ಚುತ್ತಿತ್ತು. “ಮಹೇಶ ನಿಜಕ್ಕೂ ನನ್ನ ಪ್ರೀತಿಸಿದ್ನಾ..? ಅಥವಾ ನನ್ನ ರೂಪ ಪಡಿಯೋಕೆ ನಾಟ್ಕಾ ಆಡಿದ್ನಾ?
ನಾನು ಮೆಚ್ಚಿದ ನನ್ನ ಕತೆಯ ಸರಣಿಯಲ್ಲಿ ರೇಣುಕಾ ಹೆಳವರ ಕತೆ “ಗಿಳಿಯು ಪಂಜರದೊಳಿಲ್ಲ”

Read More

ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”

ಸೀತಮ್ಮನ ಗೊಣಗಾಟ ನಿಲ್ಲುವ ಲಕ್ಷಣ ಕಾಣಲಿಲ್ಲ. ಒಂದೊಮ್ಮೆ ಈಕೆ ಸತ್ತು ಹೋಗಬಾರದಿತ್ತ ಎಂಬಷ್ಟು ರೂಪೇಶ್ ಜಿಗುಪ್ಸೆ ಪಟ್ಟುಕೊಂಡ. ನಂದಿನಿ ಒಂದು ನಾಟಕದ ವರ್ಕ್‌ಷಾಪಿಗೆ ರಿಸೋರ್ಸ್‌ ಪರ್ಸನ್ ಆಗಿ ಮುಂಬಯಿಗೆ ಹೋದವಳು ವಾಪಸ್ ಬರಲಿಲ್ಲ! ಕೇಳಿದರೆ ಅವಳು ಏನು ಹೇಳ್ತಾಳೆ ಅಂತ ರೂಪೇಶ್‌ಗೆ ಗೊತ್ತು. ಅಮ್ಮನಿಗೆ ಖುಷಿಯಾಗಿರಬೇಕು. ಈಕೆ ಒಮ್ಮೆ ಸಾಯಬಾರದಾ ಅಂತ ಅವನು ಮತ್ತೆ ಮತ್ತೆ ಸ್ವಗತದಂತೆ ಹೇಳಿಕೊಂಡ.
ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ” ನಿಮ್ಮ ಓದಿಗೆ

Read More

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜೀವಗೌಡ ಎಂ.ಜೆ. ಮೇಲೂರು ಕತೆ

ಹೆಜ್ಜೆಯಿಡಲೂ ಎಲ್ಲರೂ ಭಯಬೀಳುತ್ತಿದ್ದ ಕಾಡಿನ ಆ ಅಭೇಧ್ಯ ಕಣಿವೆಗೆ ಅವನು ಹೊಸದೇ ಆದ ಒಂದುದಾರಿ ಮಾಡಿಕೊಂಡು ಬಂದಾಗ, ಅಲ್ಲಿ ಕೆನೆಗಟ್ಟಿದ್ದ ಸೌಂದರ್ಯಕ್ಕೆ ಮಾರುಹೋಗಿದ್ದ. ಅಲ್ಲೇನಿದೆ ಕೇವಲ ಮರ, ಗಿಡ, ಬಳ್ಳಿ, ವಿಷಜಂತುಗಳು, ಕ್ರೂರಪ್ರಾಣಿಗಳು, ರಕ್ತ ಹೀರುವ ಜಿಗಣಿಗಳು ಎನ್ನುತ್ತಿದ್ದವರ ಮಧ್ಯದಲ್ಲಿದ್ದಾಗ ಇಂತಹಕಡೆ ಸೌಂದರ್ಯ ಕಾಣಲು ಬೇರೆಯದೇ ಆದ ಕಣ್ಣಗಳಿರಬೇಕು. ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜೀವಗೌಡ ಎಂ.ಜೆ. ಮೇಲೂರು ಕತೆ “ಸ್ವೇದಗಂಧಿ”

Read More

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಕೆಂಪು ಬಣ್ಣದ ರೇಷ್ಮೆ ಸೀರೆಯನ್ನು ಹಿಂದಿನೆರಡು ಬಟ್ಟೆ ತುಂಡುಗಳ ಜೊತೆಗೆ ಜೋಡಿಸುತ್ತಿದ್ದ ಶಂಕ್ರಜ್ಜಿಗೆ ಮದುವೆಯ ನೆನಪು ಬಂದರೂ ಅದು ಮನಸ್ಸಿಗೆ ಖುಷಿ ಕೊಡಲಿಲ್ಲ. ಹಸಿರು, ಹಳದಿ, ಕೆಂಪು ಬಣ್ಣಗಳಿಂದ ತಯಾರಾಗುತ್ತಿದ್ದ ಕೌದಿಗೆ ಸೇರಿಸಲು ಇನ್ನೊಂದೆರಡು ಬಟ್ಟೆಗಳಷ್ಟೇ ಬೇಕಿದ್ದದ್ದು. ಅವಳ ಮಡಿಲ ಬುಡದಲ್ಲಿಯೇ ಇತ್ತು ನೀಲಿ ಬಣ್ಣದ ಫ್ಯಾನ್ಸಿ ಸೀರೆ. ಅದನ್ನು ಎತ್ತಿಕೊಂಡು ಉಳಿದವುಗಳ ಜೊತೆಗೆ ಸೇರಿಸಿ ಹೊಲಿಯಲಾರಂಭಿಸಿದಳು.
ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ “ಕೌದಿ” ನಿಮ್ಮ ಓದಿಗೆ

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…

Read More

ಬರಹ ಭಂಡಾರ