Advertisement

Tag: ಕನ್ನಡ ಪತ್ರಿಕೆ

ರಂಜಾನ್ ದರ್ಗಾ ಬರೆಯುವ ʻನೆನಪಾದಾಗಲೆಲ್ಲʼ ಸರಣಿ ಮತ್ತೆ ಆರಂಭ

ಒಂದು ದಿನ ಮಧ್ಯಾಹ್ನದ ಡ್ಯೂಟಿಗಾಗಿ ಪ್ರಜಾವಾಣಿ ಕಚೇರಿಗೆ ಬರುವಾಗ ಟೈಂ ಆಫೀಸಿನ ಎದುರಿಗೆ ಮುಖ್ಯ ಗೇಟ್ ಮುಂದೆ ಜವಾಹಾರ ಬಾಲಭವನದ ದಿನಗೂಲಿಗಳೆಲ್ಲ ನಿಂತಿದ್ದರು. ಇವರೇಕೆ ಬಂದಿದ್ದಾರೆ ಎಂದು ಯೋಚನೆ ಮಾಡುವಷ್ಟರಲ್ಲಿ ಒಬ್ಬಾತ ಮುಂದೆ ಬಂದು, “ಸರ್ ನಿಮಗೆ ಥ್ಯಾಂಕ್ಸ್ ಹೇಳಲು ಬಂದಿದ್ದೇವೆ. ತಾವು ಬರೆದ ಲೇಖನ ಫಲ ನೀಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಚಂದ್ರಪ್ರಭಾ ಅರಸು ಅವರು ನಮ್ಮ ಸ್ಥಿತಿಗತಿ ಅರಿತುಕೊಂಡು ನಮ್ಮೆಲ್ಲರ ಸಂಬಳ ಹೆಚ್ಚು ಮಾಡಿದ್ದಾರೆ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 67ನೇ ಕಂತು ನಿಮ್ಮ ಓದಿಗೆ

Read More

ಹಸಿವು ಇಂಗಿಸುವ ಬಿಸ್ಕಿಟ್‌ ವಾಸನೆ….

ಆ ಸಭೆಯಲ್ಲಿ ಭಾಗವಹಿಸಿದ್ದ ಉಗ್ರಗಾಮಿಗಳ ನಾಯಕ 35 ವರ್ಷದವನಿರಬಹುದು. ಆತ ತನ್ನ ಹೆಂಡತಿ ಮತ್ತು ಮಗುವಿನ ಜೊತೆ ಬಂದಿದ್ದ. ಸಭಿಕರ ಮಧ್ಯದಿಂದ ಆತ ಉಗ್ರಗಾಮಿಗಳ ಪ್ರತಿನಿಧಿಯಾಗಿ ಕಾಶ್ಮೀರ ಸಮಸ್ಯೆ ಕುರಿತು ಮಾತನಾಡಿದ. ಕಾಶ್ಮೀರದಲ್ಲಿ ಎನ್‌ಕೌಂಟರಲ್ಲಿ ಸತ್ತ ಸುಮಾರು 60 ಸಾವಿರ ಯುವಕರ ಹೆಸರು, ವಯಸ್ಸು ಮುಂತಾದ ವಿವರಗಳುಳ್ಳ ಕಂಪ್ಯೂಟರ್ ಲಿಸ್ಟ್ ತಂದಿದ್ದ. ಅದರ ಜೊತೆಗಿದ್ದ ಇನ್ನೊಂದು ಲಿಸ್ಟಲ್ಲಿ ಅತ್ಯಾಚಾರಕ್ಕೊಳಗಾದ 65 ಸಾವಿರ ಕಾಶ್ಮೀರ ಯುವತಿಯರ ಹೆಸರು ಮುಂತಾದ ವಿವರಗಳಿರುವುದಾಗಿ ತಿಳಿಸಿದ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ