Advertisement

Tag: ಕನ್ನಡ ಸಾಹಿತ್ಯ

ಮತ್ತೆ ಮಳೆ ಹೊಯ್ಯುತಿದೆ ಎಲ್ಲ ನೆನಪಾಗುತಿದೆ!

ಅನಂತಮೂರ್ತಿ ಬರೆಯುತ್ತಿದ್ದ ಪತ್ರಗಳನ್ನು ನಾನು ಜೋಪಾನವಾಗಿ ಇಡಬೇಕಿತ್ತು. ಎಂಥ ಪತ್ರಗಳವು! ಅವರು ಚೆನ್ನೈ ಹೋಗಿದ್ದಾಗ ಅಲ್ಲಿ ಅನಿರೀಕ್ಷಿತವಾಗಿ ಸುರಿದ ಮಳೆಯನ್ನು ನೆನೆದು ಪುಳಕಿತರಾಗಿ ನನಗೆ ಬರೆದ ಪತ್ರದಲ್ಲಿ ಒಂದು ಕವನವನ್ನೇ ಬರೆದು ಕಳುಹಿಸಿದ್ದರು: `ಮತ್ತೆ ಮಳೆ ಹೊಯ್ಯುತ್ತಿದೆ!’ ಒಮ್ಮೆ `ಓದು’ ಅಂತ ಗೋಪಾಲಕೃಷ್ಣ ಅಡಿಗರ `ಭೂಮಿಗೀತ’ ಕವನವನ್ನು ಕಳುಹಿಸಿಕೊಟ್ಟಿದ್ದರು. ಡಾ. ಪೃಥ್ವೀರಾಜ ಕವತ್ತಾರು ನಿರೂಪಣೆಯ ಎಸ್ತರ್ ಅನಂತಮೂರ್ತಿಯವರ ಆತ್ಮಕತೆ ‘ನೆನಪು ಅನಂತ’ ಕೃತಿಯ ಅಧ್ಯಾಯವೊಂದು ನಿಮ್ಮ ಓದಿಗೆ

Read More

ಕನ್ನಡ ವಿಮರ್ಶೆಯ ವಿವೇಕ: ಕೆಲವು ಮಾತುಗಳು

ಕನ್ನಡದ ಈ ಕಾಲದ ವಿಮರ್ಶೆ ಮೇಲ್ನೋಟಕ್ಕೆ ತನ್ನನ್ನು ‘ನವ್ಯೋತ್ತರ’ವೆನ್ನಬೇಕೋ ‘ಆಧುನಿಕೋತ್ತರ’ವೆನ್ನಬೇಕೋ, ‘ದಲಿತ ಬಂಡಾಯೋತ್ತರ’ ಎನ್ನಬೇಕೋ ಎಂಬ ಸ್ವನಿರೂಪಣೆಯ ಗೊಂದಲದಲ್ಲಿಯೇ ಸಿಲುಕಿದಂತೆ ಕಂಡರೂ, ಅದು ಕನ್ನಡ ವಿಮರ್ಶೆಯ ಕಾರ್ಯಸೂಚಿ ಎಷ್ಟು ಅನಿರ್ದಿಷ್ಟವಾಗಿದೆ ಎಂಬುದರ ಸೂಚಕವೂ ಆಗಿ ಕಾಣಿಸುತ್ತದೆ. ಈಚಿನ ದಶಕಗಳಲ್ಲಿ ಸಂಸ್ಕೃತಿ ಅಧ್ಯಯನ ಹಾಗೂ ಸ್ತ್ರೀವಾದಿ ವಿಮರ್ಶೆಯ ಮಾದರಿಗಳು ಪ್ರಭಾವಶಾಲಿಯಾಗಿ ಬೆಳೆದಿರುವುದು ನಿಜವಾಗಿದೆ. ಡಾ. ಎಸ್. ಸಿರಾಜ್ ಅಹ್ಮದ್  ತಮ್ಮ ಅಂಕಣದಲ್ಲಿ ಪ್ರಸ್ತಾಪಿಸಿದ್ದಾರೆ. 

Read More

ಹಲವು ಬಣ್ಣದ ಹಗ್ಗ: ಸುರೇಶ ನಾಗಲಮಡಿಕೆ ಪುಸ್ತಕದ ಕೆಲವು ಪುಟಗಳು

“ಬಹುದಿಕ್ಕುಗಳಿಂದ, ಬಹು ಅನುಭವಗಳಿಂದ ಬರುವ ಸತ್ಯಗಳೂ ಇಲ್ಲಿ ಮುಖ್ಯವೇ. ಒಂದು ಸಂಕಲನದಲ್ಲಿ ಒಂದು ಪದ್ಯ ಇಡೀ ಸಮಾಜಕ್ಕೆ ಕನ್ನಡಿ ಹಿಡಿದರೆ ಅಷ್ಟರ ಮಟ್ಟಿಗೆ ಅದು ಸಫಲ ಕವಿತೆಯೇ ಆಗಿರುತ್ತದೆ. ಇಂದಿನ ಜೀವನವೇ ಹಲ ಬಗೆಯ ಛಿದ್ರತೆ ಮತ್ತು ಕಣ್ಣೋಟಗಳಿಂದ ಕೂಡಿರುವಾಗ ಯಾವೊದೋ ಒಂದು ಬಗೆಯ ಬದುಕಿನ ದರ್ಶನವನ್ನು ಕಾಣುವುದಕ್ಕೇ ಹೇಗೆ ಸಾಧ್ಯ?”

Read More

ತೇಜಸ್ವಿ ಬರಹ – ಬೀದಿಗೆ ಬಂದಿದ್ದ ಸಾಹಿತ್ಯ

ಈ ಸಾಹಿತ್ಯಾಂದೋಲನಕ್ಕೆ ಸಂವಾದಿಯಾಗಿ ಸುಸಂಬದ್ದ ಸಾಹಿತ್ಯ ವಿಮರ್ಶೆ ಒಂದು ಪ್ರಾಕಾರವಾಗಿ ಬೆಳೆಯಲೇ ಇಲ್ಲ. ಬರಹದಲ್ಲಿ ಸಾಹಿತ್ಯ ವಿಮರ್ಶೆ ಬರುವುದಿರಲಿ ಈ ಲೇಖಕರೆಲ್ಲ ವೈಯಕ್ತಿಕವಾಗಿಯಾದರೂ ತಮ್ಮ ಮತ್ತು ಇತರರ ಬರವಣಿಗೆಗಳ ಬಗ್ಗೆ ಯಾವರೀತಿ ವಿಶ್ಲೇಷಣೆ ಮಾಡುತ್ತಿದ್ದರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ