Advertisement

Tag: ಕಪಿಲ್ ದೇವ್

ಕಪಿಲ್ ದೇವ್ ಮತ್ತು ಧೋಣಿ ಎಂಬ ಅಮೂಲ್ಯ ರತ್ನಗಳು

ಧೋಣಿ ಗೆದ್ದ ಕಪ್ಪನ್ನು ಚಿಕ್ಕವರಾದ ಜೊಗಿಂದರ್ ಮತ್ತು ಶ್ರೀಶಾಂತರಿಗೆ ಕೊಟ್ಟು ಕೊನೆಯಲ್ಲಿ ಹೋಗಿ ನಿಂತರು. ಅಂದಿನಿಂದ ಅದೇ ಅವರು ತಂದ ಹೊಸ ಪದ್ಧತಿ. ಅವರು ಕಪ್ಪನ್ನು, ಟ್ರೋಫಿಯನ್ನು ತಂಡದ ಹೊಚ್ಚ ಹೊಸಬರಿಗೆ ಕೊಟ್ಟು ಕೊನೆಯಲ್ಲಿ ಮಿಕ್ಕವರ ಜೊತೆ ನಿಲ್ಲುತ್ತಿದ್ದರು. ಗೆದ್ದಾಗಲೂ ಗದ್ದಲ ಮಾಡದೆ, ಸೋತಾಗಲೂ ಬಹಳ ಕುಗ್ಗದೆ, ಮುಂದೆ ಏನು ಮಾಡಬೇಕೂಂತ ಯೋಚಿಸುತ್ತಿದ್ದರು. ಒಬ್ಬ ಸ್ಥಿತಪ್ರಜ್ಞ ಹೇಗಿರುತ್ತಾನೆ, ಹೇಗೆ ವರ್ತಿಸುತ್ತಾನೆ ಎಂಬ ದರ್ಶನ ಪ್ರೇಕ್ಷಕರಿಗೆ ಮತ್ತು ಟಿವಿಯಲ್ಲಿ ನೋಡುತ್ತಿದ್ದ ಲಕ್ಷಾಂತರ ಅಭಿಮಾನಿಗಳಿಗೆ ಅವರನ್ನು ನೋಡಿದಾಗ ಸಿಗುತ್ತಿತ್ತು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ ನಿಮ್ಮ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ