Advertisement

Tag: ಕರಾವಳಿಯ ಕವಿರಾಜಮಾರ್ಗ

ಸಮಾಜ ವಿಮರ್ಶಕ ಕವಿ ಅ.ಗೌ.ಕಿನ್ನಿಗೋಳಿ

ಕರಾವಳಿಯಲ್ಲಿ ಖಂಡಕಾವ್ಯಗಳನ್ನು ಬರೆದ ನವೋದಯ ಕವಿಪರಂಪರೆಯ ಕೊನೆಯ ಕೊಂಡಿ ಅಂದರೆ, ಕರಾವಳಿಯ ಮೊದಲನೆಯ ಗಣ್ಯ ದಲಿತ ಕವಿ ಅಚ್ಯುತಗೌಡ ಕಿನ್ನಿಗೋಳಿ.  ಅ.ಗೌ.ಕಿನ್ನಿಗೋಳಿ ಎಂಬ ಹೃಸ್ವ ಹೆಸರೇ ಅವರ ಕಾವ್ಯನಾಮ.  ಸಮಕಾಲೀನ ಕವಿಗಳ ಕಾವ್ಯವಸ್ತುವನ್ನೇ ಮುಂದುವರೆಸಿ, ಅದಕ್ಕೆ ಬೇರೊಂದು ಮುಕ್ತಾಯ ನೀಡುವ ಅವರ ಶೈಲಿ ವಿಭಿನ್ನವಾದುದು.  ಕನ್ನಡ ಮತ್ತು ಸಂಸ್ಕೃತ ಪದವಿ ಪಡೆದಿದ್ದ ಅವರು ಯಕ್ಷಗಾನ ಅರ್ಥಧಾರಿಯಾರಿಯೂ ಆಗಿದ್ದರು.

Read More

ನವೋದಯದಿಂದ ನವ್ಯಕ್ಕೆ ಪೇಜಾವರ ಸದಾಶಿವ ರಾವ್

ಕನ್ನಡದ ಆಧುನಿಕ ಕವಿಗಳನ್ನೆಲ್ಲ ಓದಿ, ಬರೆದುಕೊಂಡು, ತಾವು ಸ್ವತಃ ಕವನಗಳನ್ನು ಬರೆದು ತಮ್ಮನ್ನು ಸ್ವತಃ ತಿದ್ದಿಕೊಂಡು, ಗೋಕಾಕರಂಥ ವಿಮರ್ಶಕರ ಅಭಿಪ್ರಾಯವನ್ನು ಕೇಳಿ ಮುಕ್ತ ಮನಸ್ಸಿನಿಂದ ಸ್ವೀಕರಿಸಿ, ಅವರ ಸಾಹಿತ್ಯ ರಚನೆಯ ಬಗ್ಗೆ ತಮ್ಮ ಮುಕ್ತ ಅಭಿಪ್ರಾಯಗಳನ್ನು ಹೇಳಿ ತಾನೂ ಬೆಳೆದ ಪೇಜಾವರ ಸದಾಶಿವರಾಯರು ತಮ್ಮೊಂದಿಗೆ ಇತರರನ್ನೂ ಬೆಳೆಸಿದ ಸಾಹಿತಿ. ಚಿತ್ರಕಲೆ ಟೆನಿಸ್ ಆಟ, ಸಿತಾರ್ ನುಡಿಸುವುದು, ಫೋಟೋಗ್ರಫಿ, ಅಂಚೆಚೀಟಿ ಸಂಗ್ರಹ, ಚಾರಣ, ಮೌಂಟೆನಿಯರಿಂಗ್  ಮುಂತಾದ ಆಸಕ್ತಿಗಳನ್ನು ಹೊಂದಿದ್ದ ಜೀವನ್ಮುಖಿ ಅವರಾಗಿದ್ದರು. 

Read More

ಭಕ್ತಿ-ವಿರಕ್ತಿ–ಅನುರಕ್ತಿಗಳ ಸಂಗಮ ಹರಿದಾಸ ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ

ಹರಿದಾಸರು ಹೀಗೆ ಅಲೆದದ್ದು ಸುಮಾರು ಎಂಟು ವರ್ಷಗಳ ಕಾಲ. ಆ ದುರ್ದಿನಗಳು ಕಳೆದ ಮೇಲೆ ಹರಿದಾಸರು ಸುಮಾರು 1905 ರಲ್ಲಿ ಊರಿಗೆ ಮರಳಿದರು. ಬಂದವರು ಮತ್ತೆ ಕಾರ್ಕಳ ವೆಂಕಟರಮಣನ ಸನ್ನಿಧಿಯಲ್ಲಿ ಎಂಟು ತಿಂಗಳುಗಳ ಕಾಲ ಇದ್ದರು. ಹಿಂದೆ ಅವರು ತಾನೇ ಶನಿವಾರ ಶನಿವಾರ ತಿರುಪತಿಗೆಂದು ಕಾಣಿಕೆ ಹಾಕುತ್ತ ಕಟ್ಟಿಟ್ಟ ಮುಡಿಪನ್ನೇ ಬಡತನದ ಕಾರಣ ತೆಗೆದು ಖರ್ಚು ಮಾಡುವ ಪ್ರಸಂಗವೂ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ