Advertisement

Tag: ಕರ್ನಾಟಕ

ಬೆಂಗಳೂರು ಮತ್ತು ನೀರು ಸರಬರಾಜು ವ್ಯವಸ್ಥೆ: ಎಚ್. ಗೋಪಾಲಕೃಷ್ಣ ಸರಣಿ

ಗಂಡಸರು ಆಗ ನೀರು ಹಿಡಿಯಲು ಕಬ್ಬಿಣದ ಬಕೆಟ್ ತರುತ್ತಿದ್ದರು. ಅದನ್ನು ಎತ್ತಿ ಒಯ್ಯುವುದು ಗಂಡಿಗೆ ಸುಲಭ. ಆದರೆ ಹೆಂಗಸರಿಗೆ ಇದು ಸರಿ ಬಾರದು. ಕಾರಣ ಬಕೆಟ್ ಕಾಲಿಗೆ ತೊಡರುವುದು. ನಮ್ಮ ಮನೆಗೆ ಬೀದಿ ನಲ್ಲಿಯಿಂದ ನೀರು ಹೊತ್ತು ತರುವ ಕೆಲಸ ಎರಡನೇ ಅಣ್ಣ ರಾಜು ಮಾಡುತ್ತಿದ್ದ. ದಷ್ಟ ಪುಷ್ಟವಾಗಿ ಬೆಳೆದಿದ್ದ ಅವನು ತಲಾ ಮೂವತ್ತು ಲೀಟರ್ ಹಿಡಿಸುವ ಎರಡು ಕಬ್ಬಿಣದ ಬಕೆಟ್‌ನಲ್ಲಿ ನೀರು ತುಂಬಿಸಿಕೊಂಡು ಒಂದೊಂದು ಕೈನಲ್ಲಿ ಒಂದೊಂದು ಬಕೆಟ್ ಹಿಡಿದು ನೀರು ತರುತ್ತಿದ್ದ.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ