Advertisement

Tag: ಕಲ್ಲೇಶ್‌ ಕುಂಬಾರ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಲ್ಲೇಶ್‌ ಕುಂಬಾರ್ ಬರೆದ ಕತೆ

ಪೂಜೇರಿ ಸಂಗಪ್ಪನ ಸಾವಿನಿಂದಾಗಿ ಕಂಗೆಟ್ಟಿದ್ದ ಕಪಿಲೆ, ಚಪ್ಪರದಿಂದ ಎದ್ದು ಹೋಗಿ ಆತನ ಮನೆಯ ಮುಂದೆ ನಿಂತಿತು. ಆಗ, ಹೊರಗೆ ಮನೆ ಮುಂದೆ ಗದಕಟ್ಟು ಕಟ್ಟಿ ಕೂಡ್ರಿಸಿದ್ದ ಪೂಜೇರಿ ಸಂಗಪ್ಪನ ಹೆಣವನ್ನು ಕಂಡು, ದುಃಖ ತಡೆಯಲಾಗದೆ ನೆರೆದ ಜನರ ನಡುಕ ತೂರಿಕೊಂಡು ಮುಂದೆ ಹೋಗಿ ಆತನನ್ನು ಮೂಸಿ ನೋಡಿ ತನ್ನ ಮರುಕ ವ್ಯಕ್ತಪಡಿಸಿತು. ಆಮೇಲೆ, ಅದು ಹಂಗೇ ಹಿಂದೆ ಸರಿದು ಜನರತ್ತ ಬಂದು ನಿಂತಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಕಲ್ಲೇಶ್‌ ಕುಂಬಾರ ಬರೆದ ಕತೆ “ಕಪಿಲೆ” ನಿಮ್ಮ ಈ ಭಾನುವಾರದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ