Advertisement

Tag: ಕವಿತೆಗಳು

‘ಸೀತೆ ಹೂ’ ಅರಳುವ ಸಮಯ…: ಶಾಂತಾ ಜಯಾನಂದ್ ಕವನ ಸಂಕಲನಕ್ಕೆ ಎಚ್.ಆರ್.‌ ಸುಜಾತಾ ಮುನ್ನುಡಿ

ನಿಸರ್ಗ ಪ್ರೇಮ, ಸಂಸಾರ ಹೊಂದಾಣಿಕೆ, ಸಾಮಾಜಿಕ ನಡವಳಿಕೆ, ಸಾಮಾಜಿಕ ನ್ಯಾಯ, ಹೆಣ್ಣಿನ ಶೋಷಣೆ, ಎಲ್ಲವನ್ನೂ ಒರೆಗೆ ಹಚ್ಚುವ ಸಾಮರ್ಥ್ಯ ಶಾಂತಾ ಜಯಾನಂದರ ಕವನಗಳಲ್ಲಿ ಕಾಣಸಿಗುತ್ತವೆ. ರೂಪದರ್ಶಿ, ಕುಂಬಳ ಬಳ್ಳಿಯ ಹೂವು, ಸೀತೆಹೂ, ಸೀರೆ ಮಾರುವ ಹುಡುಗ, ವಿಮಾನ ನಿಲ್ದಾಣ, ಬುದ್ಧ, ನೀಲಿ ಕುರಿಂಜಿ, ಪಯಣ, ಸಾಲು ಮರದ ತಿಮ್ಮಕ್ಕ, ಪಂಚ ಪತಿವ್ರತೆಯರು, ಮುಂತಾದ ಕವನಗಳು ಜಗತ್ತಿನ ಚಲನೆಯನ್ನೂ , ಅದರಲ್ಲಿ ಉಳಿಯುವ ನೆನಪನ್ನು, ತಾತ್ವಿಕ ಧೋರಣೆಯನ್ನು ತೆರೆದು ತೋರುತ್ತವೆ.
ಶಾಂತಾ ಜಯಾನಂದ್ ಕವನ ಸಂಕಲನ “ಸೀತೆ ಹೂ” ಕೃತಿಗೆ ಎಚ್.ಆರ್.‌ ಸುಜಾತಾ ಮುನ್ನುಡಿ

Read More

ಕನ್ನಡಿಗೆ ಗೊತ್ತಿಲ್ಲ. ಕಡಲಿಗೆ ಗೊತ್ತು: ಎಸ್. ಜಯಶ್ರೀನಿವಾಸ ರಾವ್ ಸರಣಿ

ಅವರು ರಮಣೀಯ ದೃಶ್ಯಗಳನ್ನು ಕಲ್ಪಿಸಿಕೊಳ್ಳುವುದಿಲ್ಲ; ಬದಲಿಗೆ ದಿನನಿತ್ಯದ ವಿದ್ಯಮಾನಗಳ ಜತೆಗೆ ನಗರ ಮತ್ತು ಅದರ ನಿವಾಸಿಗಳ ಜತೆ ಜರಗಿದ ಮಾತುಕತೆಗಳಲ್ಲಿ ಅವರು ಪಡೆದ ಸಂತೋಷಕ್ಕೆ ಒತ್ತು ನೀಡುತ್ತಾರೆ. ಈ ಕವಿತೆಗಳ ವಿಶಿಷ್ಟ ಛಾಪು ಕವಿಯ ಮೌಖಿಕ ವಾಕ್ಚಾತುರ್ಯವೂ ಆಗಿದೆ; ಲಯ ಮತ್ತು ಮನವಿ ಜತೆಯಾಗಿರುವ ಕವಿತೆಗಳಿವು, ಮತ್ತು ಈ ಕವನಗಳು ವೋಲ್ಡ್‌ ಅವರಿಗೆ ವಿಶಾಲವಾದ ಮತ್ತು ನಿಷ್ಠಾವಂತ ಓದುಗರ ಸಮೂಹವನ್ನು ತಂದುಕೊಟ್ಟಿತ್ತು.
ಎಸ್. ಜಯಶ್ರೀನಿವಾಸ ರಾವ್ ಬರೆಯುವ “ಲೋಕ ಕಾವ್ಯ ವಿಹಾರ” ನೋರ್ವೇ (Norway) ದೇಶದ ಕವಿ ಯಾನ್ ಎರಿಕ್ ವೊಲ್ಡ್-ರ (Jan Erik Vold) ಕಾವ್ಯದ ಕುರಿತ ಬರಹ ಹಾಗೂ ಅವರ ಕೆಲವು ಅನುವಾದಿತ ಕವಿತೆಗಳು ನಿಮ್ಮ ಓದಿಗೆ

Read More

ಸೂರ್ಯಕೀರ್ತಿ ಬರೆದ ಐದು ಕವಿತೆಗಳು

“ಪ್ರೇಮ ಪರೀಕ್ಷೆಯಲ್ಲಿ
ಈ ಜಗತ್ತು ರೋಗಿಯಾಗಿದೆ.
ಸದಾ ಬಳಲುವ, ತೃಷೆಯ
ತೂತು ಮಡಿಕೆಯ ಹೋಲುತ್ತದೆ.
ಯುದ್ಧ, ಅಹಂಕಾರ, ಮದ
ಕಾಮ, ಮೋಹದ ಬಲೆಯಲ್ಲಿ
ಈ ಜಗತ್ತು ರೋಗದ ಮನೆಯಾಗಿದೆ.”- ಸೂರ್ಯಕೀರ್ತಿ ಬರೆದ ಐದು ಕವಿತೆಗಳು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ