Advertisement

Tag: ಕಾಂಗ್ರೆಸ್‌

ಅರ್ಧ ಶತಮಾನದ ರಾಜಕೀಯ ಅರಿವು: ರಂಜಾನ್‌ ದರ್ಗಾ ಸರಣಿ

ಚುನಾವಣೆಯ ದಿನ ವಿಜಾಪುರದ ಒಂದು ಹಳ್ಳಿಯಲ್ಲಿ ನಡೆದ ಘಟನೆಯೊಂದು ನೆನಪಿಗೆ ಬರುತ್ತಿದೆ. ಆಗ ಹತ್ತಿ ಬಿಡಿಸುವ ಕಾಲವಾಗಿತ್ತು. ಜಮೀನುದಾರರು ಚುನಾವಣೆಯ ಹಿಂದಿನ ದಿನ ಆ ಹಳ್ಳಿಯಲ್ಲಿ ಘೋಷಣೆ ಮಾಡಿದ್ದು ಬಹಳ ಹೊಸದಾಗಿತ್ತು. ಚುನಾವಣೆ ದಿನ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಮ್ಮ ಹೊಲಗಳಲ್ಲಿ ಬೇಕಾದಷ್ಟು ಹತ್ತಿ ಬಿಡಿಸಿಕೊಂಡು ಹೋಗಬಹುದೆಂದು ಘೋಷಿಸಿದರು. ಆದರೆ ಹಳ್ಳಿಗರು ಹತ್ತಿಯ ಆಸೆಗಾಗಿ ಮತ ಚಲಾಯಿಸುವುದನ್ನು ಬಿಡಲಿಲ್ಲ.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ 66ನೇ ಕಂತು ನಿಮ್ಮ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ