Advertisement

Tag: ಕಾಜೂರು ಸತೀಶ್

ಗಾಢ ವಿಷಾದದ ನೆರಳಿನಂತಿರುವ ‘…. ಮಳೆಹನಿ’

ಪ್ರಕೃತಿ ಬದುಕು ಮತ್ತು ಕಾವ್ಯದ ನಡುವಿನ ಸಾವಯವ ಸಂಬಂಧದ ತಾತ್ವಿಕ ಜಿಜ್ಞಾಸೆ ಸಂಕಲನದುದ್ದಕ್ಕೂ ಕಾಣುತ್ತದೆ. ಕೆಲವೆಡೆ ಸರಳವೆನಿಸುವ ವಸ್ತು ಮತ್ತು ತಂತ್ರಗಳಿಂದ ಹುಟ್ಟುವ ಪ್ರತಿಮೆಗಳಲ್ಲಿ ಸಂಕೀರ್ಣವಾದ ವಿಷಯಗಳನ್ನು ದಾಟಿಸುವ ಶಕ್ತಿ ಇಲ್ಲಿಯ ಕವನಗಳಲ್ಲಿದೆ ಎನಿಸುತ್ತದೆ. ಭಾಷೆಯೆಂಬುದು ಪ್ರಾಣಘಾತುಕವೆಂಬ ಎಚ್ಚರ ಇಲ್ಲಿಯ ಕವಿತೆಗಳಲ್ಲಿ ಎದ್ದುಕಾಣುತ್ತದೆ. ಇದು ಭಾಷೆಗೆ ಒಂದು ಬಿಗುವು ತಂದಿದೆ.
ಕವಿ ಕಾಜೂರು ಸತೀಶ್ ರವರ “ಕಣ್ಣಲ್ಲಿಳಿದ ಮಳೆಹನಿ” ಕವನ ಸಂಕಲನದ ಕುರಿತು ಡಾ. ಸಿ. ಬಿ. ಐನಳ್ಳಿ ಬರಹ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ