Advertisement

Tag: ಕಾರ್ಗಿಲ್‌ ಯೋಧ

ಕಳೆದುಹೋದವರನ್ನು ಹೇಗೆ ಹುಡುಕಲಿ?: ಅಮಿತಾ ರವಿಕಿರಣ್ ಬರಹ

ಇದನ್ನೆಲ್ಲಾ ನಾನೀಗ ಬರೆಯುವಾಗಲೂ ಇದೆಲ್ಲ ಕನಸೇ ಅನಿಸುತ್ತದೆ, ಕಂಡು ಕೇಳರಿಯದ ಊರಿನಿಂದ ಬಂದು, ನನ್ನೂರಿನಿಂದ ಹೋಗುವಾಗ ಅಣ್ಣಂದಿರಾಗಿ ಹೋಗಿದ್ದರು. ಹೋಳಿಗೆ ಬಣ್ಣ ಕಳಿಸುತ್ತಿದ್ದೆ, ದಶರೆಗೆ ಬನ್ನಿ, ರಕ್ಷಾಬಂಧನಕ್ಕೆ ರಾಖಿ, ಸಂಕ್ರಾಂತಿಗೆ ಎಳ್ಳು, ಪತ್ರಗಳಲ್ಲಿ ಒಣಗಿದ ಹೂವು ಎಲೆಗಳು. ಅದೊಂದು ಬೇರೆಯದೇ ಲೋಕವಾಗಿತ್ತು. ಮೂವರಲ್ಲಿ ಜಾಸ್ತಿ ಪತ್ರ ಬರೆಯುತ್ತಿದ್ದುದು ದೆಹಲಿಯ ಅಶೋಕ್ ಕುಮಾರ್ ಮತ್ತು ಅಕ್ಬರ್ ಖಾನ್ ಅವರು. ಜೀತೇಂದ್ರ ಪ್ರಸಾದ್ ಅವರ ಪತ್ರ ಆಗೊಮ್ಮೆ ಈಗೊಮ್ಮೆ ಅಪರೂಪಕ್ಕೆ ಬರುತ್ತಿತ್ತು. ನಾನು, ತಂಗಿ ಪತ್ರ ಬರೆಯುತ್ತಿದ್ದೆವು.
ಅಮಿತಾ ರವಿಕಿರಣ್‌ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ