Advertisement

Tag: ಕಾವ್ಯದ ಹೊಸ ಕಾಲ

‘ಒಂದು ಅಂಕ ಮುಗಿದು’ ಧ್ಯಾನಿಸುತ್ತಾ….

‘ತುಂಬೆಗಿಡ ಮತ್ತು ಹುಡುಗಿ’ ಸತ್ತು ಮಣ್ಣಾದ ಹುಡುಗಿಯೊಬ್ಬಳ ಸಮಾಧಿಮೇಲೆ ನೆಟ್ಟ ತುಂಬೆ ಗಿಡದ ವಿಷಯವಿರುವ ಕವಿತೆ. ಬದುಕಿನ ಉತ್ತರಗಳ ಹಂಗು ಹುಡುಗಿಗೂ, ತುಂಬೆಗಿಡಕ್ಕೂ ಇಲ್ಲ. ಬದುಕಿನ ನಶ್ವರತೆಗಳು, ಹುಟ್ಟು, ಸಾವಿನ ಕುರಿತು ಏಳುವ ಜಿಜ್ಞಾಸೆಗಳು ಕವಯತ್ರಿಯ ಭಾವಾತ್ಮಕತೆಯ ತೀವ್ರತರ ಹುಡುಕಾಟವನ್ನು ದರ್ಶಿಸುತ್ತವೆ. ‘ನೀನೆ ಒಂದು ಅಪೂರ್ಣ ಚಿತ್ರ’ ಕವಿತೆಯೂ ಬದುಕಿನ ಎಲ್ಲಾ ಕ್ಷಣಗಳಿಗೆ ಮುಖಾಮುಖಿಯಾಗಿ ಮುಪ್ಪಿನಲ್ಲಿ ಹಿಂದಿನ ಪುಟಗಳನ್ನು ತಿರುವಿಹಾಕುವ ವ್ಯಕ್ತಿಯೊಬ್ಬನ ಕುರಿತು ಬರೆದ ಕವಿತೆ.
ಅಭಿಷೇಕ್‌ ವೈ.ಎಸ್. ಬರೆಯುವ ಅಂಕಣ “ಕಾವ್ಯದ ಹೊಸ ಕಾಲ”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ