Advertisement

Tag: ಕುಮಾರ ಬೇಂದ್ರೆ

ಮೋಹಕ ಚಿತ್ರಕ ಶಕ್ತಿಯ ʻಪರವಶʼದ ಕತೆಗಳು

ಕುಮಾರ ಬೇಂದ್ರೆ ಅವರ ಕತೆಗಳ ವಿಶೇಷತೆ ಎಂದರೆ ಬಹಳ ಸುಲಭವಾಗಿ ಓದಿಸಿಕೊಳ್ಳುವಂತಹ ಗುಣ. ಓದುಗನಿಗೆ ಸಂವಹನದ ದೃಷ್ಟಿಯಿಂದ ಹೆಚ್ಚು ಸರಾಗವಾಗಿ, ಹೆಚ್ಚು ತೊಂದರೆ ಕೊಡದೇ ಓದಿಸಿಕೊಳ್ಳುವ ಗುಣ ಅವರ ಎಲ್ಲ ಕತೆಗಳಲ್ಲೂ ಇದೆ. ಇದನ್ನು ಒಂದು ಗುಣ ಎಂದೇ ಹೇಳಲು ನಾನು ಬಯಸುತ್ತೇನೆ. ಯಾಕೆಂದರೆ ಸರಳತೆ ಎನ್ನುವಂಥದ್ದು ಸುಲಭವಲ್ಲ, ಅದನ್ನು ಎಟಕಿಸಿಕೊಳ್ಳುವುದೂ ಕೂಡ ಸುಲಭವಲ್ಲ. ಸರಳವಾಗಿ ಬರೆಯುವುದು ಮತ್ತು ಸರಳವಾಗಿ ಸಂವಹನ ಮಾಡುವುದು ಯಾವಾಗಲೂ ಒಂದು ಸವಾಲು.
ಕುಮಾರ ಬೇಂದ್ರೆಯವರ “ಪರವಶ” ಕಥಾಸಂಕಲನದ ಕುರಿತು ರಘುನಾಥ ಚ.ಹ. ಅವರ ಮಾತುಗಳು

Read More

ಬಣ್ಣಗಳಿಗೆ ನಿಲುಕದ ಸೌಂದರ್ಯ!: ಕುಮಾರ ಬೇಂದ್ರೆ ಬರೆದ ಕಥೆ

“ತಲೆಯಿಂದ ಕಾಲವರೆಗೆ ಗಮನಿಸಿದ. ಅದೇ ರಶ್ಮಿ! ಗಾಢ ಹಳದಿ ವರ್ಣದ ಸೆಲ್ವಾರ್ ಕಮಿಜ್ ಧರಿಸಿದ್ದಾಳೆ. ತಲೆಯಿಂದ ನೀಳವಾಗಿ ಚಾಚಿ ಹೆಗಲು ಆವರಿಸಿರುವ ರೇಷ್ಮೆಯಂತಹ ಕೇಶ. ಅದೇ ಆಗ ತೀಡಿರುವ ಹುಬ್ಬು, ತುಟಿಯ ಕೆಂಪು ವರ್ಣ ಬೆಳಗಿನ ತಂಪಿಗೆ ನಳನಳಿಸುತ್ತಿದ್ದವು. ಗುಲಾಬಿ ಪಕಳೆಯಷ್ಟೇ ನಾಜೂಕಾದ ಅವಳ ಕೆನ್ನೆಯ ತ್ವಚೆಯಲ್ಲಿ ಮಂಜಿನ ಹನಿಗಳು ನಿಂತು ಮುತ್ತಿನಂತೆ ಮಿಂಚುತ್ತಿವೆ. ವಿಶಾಲವಾದ ಕಣ್ಣುಗಳಲ್ಲಿ ಆಪ್ತಭಾವ, ಅಂತಃಕರಣ ತುಂಬಿದೆ…”

Read More

ಕುಮಾರ ಬೇಂದ್ರೆ ಬರೆದ ಹೊಸ ಕಾದಂಬರಿ ‘ದಾಳಿʼ ಯ ಆಯ್ದ ಭಾಗ

“ಶಿವಪ್ರಕಾಶ ಅವ್ರೆ, ಧರ್ಮ ಅನ್ನೋ ವಿಷಯ ಒಂದು ಕಾಲದಾಗ ಮಲ್ಲಿಗೆ ಹೂವಿನ ಬಳ್ಳಿ ಆಗಿತ್ತು. ಈಗದು ಜೇನು ಹುಟ್ಟು ಆಗೇತಿ. ಹಂಗಾಗಿ ಜನ್ರು ಅದಕ್ಕ ಕೈ ಹಾಕೋದಕ್ಕ ಮೊದಲ ಭಾಳ ಯೋಚನೆ ಮಾಡಬೇಕಾಗೇತಿ. ಧರ್ಮದ ಬೆಂಕಿಯನ್ನ ದೇಶದ ಉದ್ದಗಲಕ್ಕೂ ಹೊತ್ತಿಸಿ ಅದರಾಗ ಅನ್ನಾ ಬೇಯಿಸಿಕೊಂಡು ಉಣ್ಣೋರು ಗಲ್ಲಿ ಗಲ್ಲಿಯೊಳ ಹುಟ್ಟಿಕೊಂಡಾರ. ಧರ್ಮ ಅಂದ್ರ ಎಂಥವ್ರ ಮನಸು ಸಂವೇದನಾಶೀಲ ಆಗತೈತಿ. ಹಂಗಾಗಿ ಧರ್ಮದ ಹೆಸರಿನ್ಯಾಗ ಜನರ ಮನಸು ಒಡದು ಓಟ್ ಪಡಿಯೋ ರಾಜಕಾರಣಿಗಳು..”

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ