Advertisement

Tag: ಕುವಲಯಶ್ಯಾಮ ಶರ್ಮಾ

ದಿನಗೂಲಿ ನೌಕರರ ಮಹಾತ್ಮ: ರಂಜಾನ್ ದರ್ಗಾ ಸರಣಿ

‘ನ್ಯಾಯನಿಷ್ಠುರಿ, ಲೋಕವಿರೋಧಿ, ಶರಣನಾರಿಗೂ ಅಂಜುವವನಲ್ಲʼ ಎಂಬಂಥ ವ್ಯಕ್ತಿತ್ವ ಅವರದು. ಹೀಗೆ ಮಾತನಾಡಿದರೆ ಆಡಳಿತ ವರ್ಗಕ್ಕಾಗಲೀ ರಾಜ್ಯಶಕ್ತಿಗಾಗಲೀ ತಮ್ಮ ಬಗ್ಗೆ ಯಾವ ಭಾವನೆ ಮೂಡಬಹುದು; ಅದರಿಂದ ತಮಗೆ ಯಾವ ತೊಂದರೆಯಾಗಬಹುದು ಎಂಬ ಲೆಕ್ಕಾಚಾರವನ್ನು ಅವರು ಎಂದೂ ಹಾಕಿದವರಲ್ಲ. ಮನುಷ್ಯರ ಬಗ್ಗೆ ಇರುವ ಅವರ ಕಾಳಜಿಯೆ ಅಂಥದ್ದು. ಆ ಕಾಲದಲ್ಲಿ ಅವರು ಒಂದು ರೀತಿಯ ಏಕಾಂಗವೀರರಾಗಿದ್ದರು. ಸದಾ ಕ್ರಿಯಾಶೀಲವಾಗಿರುವ ಅವರ ವ್ಯಕ್ತಿತ್ವ ನನ್ನಂಥವರ ಮೇಲೆ ಆಳವಾದ ಪರಿಣಾಮ ಬೀರಿತು.
ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ