Advertisement

Tag: ಕುಸುಮಾ ಆಯರಹಳ್ಳಿ

ಕುಸುಮಾ ಆಯರಹಳ್ಳಿ ಬರೆದ ಈ ಭಾನುವಾರದ ಕತೆ

ಮಹೇಶ ಅಷ್ಟು ಸಲ ವಿಧಾನಸೌಧಕ್ಕೆ ಹೋಗಿಬಂದು ಕೆಲಸ ಆಗಲಿಲ್ಲ ಅಂತ ಬೇಸರ ಮಾಡಿಕೊಂಡು, ಅಲ್ಲಿನ ವ್ಯವಸ್ಥೆ ಬಗ್ಗೆ ಹೇಳುವಾಗೆಲ್ಲ ನನಗೆ ಕೋಪ ಬರ್ತಿತ್ತು ಮೇಷ್ಟ್ರೇ. ಪ್ರಜೆಗಳನ್ನ ಬಾಗ್ಲಲ್ಲಿ ನಿಲ್ಸಿ ಜಾತಿ ಯಾವುದಯ್ಯಾ ಒಳಗೋಗಕೆ? ಅಂತ ಕೇಳಕಾ ಆ ಪುಣ್ಯಾತ್ಮರು ದೇಶಾ ಕಟ್ಟಿದ್ದು? ಅಂತ ಕೋಪ ಉಕ್ಕುಕ್ಕಿ ಬರದು. ರಾತ್ರಿ ನಿದ್ದೆ ಬರ್ತಿರಲಿಲ್ಲ. ಆಚೆ ಭಾಷಣದಲ್ಲಿ ಹೇಳೋದು ಒಂದು. ಒಳಗ್ ಮಾಡದೊಂದು. ಇದಕ್ಕೇ ಏನಯ್ಯಾ ನಿಮಗೆ ಸಂವಿಧಾನ ಬರ್ಕೊಟ್ಟಿದ್ದು? ನೊಂದವರೇ ನೋಯಿಸಿದರೆ ಅದಕ್ಕಿಂತಾ ಕೇಡುಂಟಾ ಲೋಕದಲ್ಲಿ?
ಕುಸುಮಾ ಆಯರಹಳ್ಳಿ ಬರೆದ “ಕಪಿಲೆ ಕಂಡ ಕತೆಗಳು” ಕಥಾಸಂಕಲನ ಇಂದು ಬಿಡುಗಡೆಯಾಗಲಿದ್ದು ಈ ಕೃತಿಯ “ದೈತ್ಯ” ಕತೆ ನಿಮ್ಮ ಓದಿಗೆ

Read More

ದಾರಕ್ಕೆ ಹಲವು ಸುತ್ತುಗಳು; ಆದರೆ ಗಂಟು ಮಾತ್ರ ಒಂದೇ

ವಿಜಯ ಮತ್ತು ಮಂಗಳಾ ಪದ್ಮಿನಿ ಮತ್ತು ಪ್ರಕಾಶರನ್ನು ಕಾಡುತ್ತಿರುವಂತೆ ಆಕೆಯ ತಾಯಿ ತನ್ನ ಇಳಿ ವಯಸ್ಸಿನಲ್ಲಿ ವಿಧುರ ಅಶೋಕನನ್ನು ಸೇರಿ ಇಬ್ಬರೂ ವಿದೇಶಕ್ಕೆ ಹಾರುವದು ಸಲಿಸಾಗಿ ನಡೆಯುತ್ತದೆ. ಜೀವನದಲ್ಲಿ ಗುರಿ ಇರದೇ ಇದ್ದಾಗಲೂ ಕೆಲವೊಮ್ಮೆ ಅವಕಾಶಗಳು ಹಾದುಹೋಗುತ್ತವೆ. ಅದನ್ನು ತಮ್ಮ ತಮ್ಮ ಅನುಕೂಲತೆಯನ್ನಾಗಿ ಬಳಸಿ ಬದುಕನ್ನು ಹಸನುಗೊಳಿಸಬಹುದೆನ್ನುವದನ್ನು ಅಪರವಯಸ್ಕರ ಕಹಾನಿ ತಿಳಿಸುತ್ತದೆ. ವಿಷಾದವೆನ್ನುವದು ತೀವ್ರವಾದಾಗ ಗುರುವಿನ ಮಾರ್ಗದರ್ಶನವಿದ್ದರೆ ಅದರಿಂದ ಹೊರಬರುವದು ಸಾಧ್ಯವೆನ್ನುವದು ಪದ್ಮಿನಿ ಕಂಡುಕೊಂಡಿದ್ದು ಮತ್ತೋರ್ವ ಗುರು ಪುರುಷೋತ್ತಮನಲ್ಲಿ.
ಕುಸುಮಾ ಆಯರಹಳ್ಳಿ ಕಾದಂಬರಿ “ದಾರಿ”ಯ ಕುರಿತು ನಾರಾಯಣ ಯಾಜಿ ವಿಶ್ಲೇಷಣೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ