Advertisement

Tag: ಕೃತಿ ಆರ್ ಪುರಪ್ಪೇಮನೆ

ಕೃತಿ ಆರ್ ಪುರಪ್ಪೇಮನೆ ಅಂಕಣ “ಯಕ್ಷಾರ್ಥ ಚಿಂತಾಮಣಿ” ಇಂದಿನಿಂದ…

‘ಮಧ್ಯಮವರ್ಗದ ವಿದ್ಯಾವಂತ ಮತ್ತು ನಗರಕ್ಕೆ ಮುಖ ಮಾಡಿ ನಿಂತ ಸಮುದಾಯ ಯಕ್ಷಗಾನಕ್ಕೆ ತೊಡಗಿಸಿಕೊಂಡಂತೆಲ್ಲಾ ಯಕ್ಷಗಾನದ ರಂಜನೆಯ ಸ್ವರೂಪ ಬೇರೆಯಾಗುತ್ತಾ ಬಂದಿದೆ. ಆಟವು ಕಲೆಯಾಗಿದ್ದು ಹೀಗೆಯೇ. ಅತಿಯಾದ ಹಾಸ್ಯವನ್ನು ಇಷ್ಟಪಡದ, ಪುರಾಣಕತೆಯಿಂದ ಒಂದೂ ಚೂರೂ ಆಚೆ ಈಚೆ ಹೋಗದಂತೆ ‘ಹಿತಮಿತ’ವಾದ ಮಾತು, ಪಾತ್ರದ ‘ಔಚಿತ್ಯ ಮೀರದ’ ಕುಣಿತ.’ ಮತ್ತು ಪಾತ್ರಗಳ ‘ಸರಿಯಾದ ಭಾವ’ವನ್ನು ಹೊರತರುವಂತಹ ಭಾಗವತಿಕೆ..

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ