Advertisement

Tag: ಕೃಷ್ಣ ಪ್ರಕಾಶ್ ಉಳಿತ್ತಾಯ

ಅಗರಿ ಶೈಲಿ, ಬಲಿಪ ಶೈಲಿಗಳ ಕುರಿತು..

ಅಗರಿ ಮತ್ತು ಬಲಿಪ ಶೈಲಿಗಳು ಯಕ್ಷಗಾನದ ಅತ್ಯಂತ ಪ್ರಮುಖ ಹಾಡಿಕೆಯ ಘರಾನಾ ಎಂದು ಹೇಳಬಹುದು. ಈಗಲೂ ಇದು ಪ್ರಸ್ತುತದಲ್ಲಿದ್ದು ಯಕ್ಷಗಾನದ ಸಾಂಪ್ರದಾಯಿಕ ಹಾಡಿಕೆಗೆ ಕಲಾವಿದರು ಕೊಡುತ್ತಿರುವ ಗೌರವದ ಪ್ರತೀಕ ಎಂದೇ ಹೇಳಬಹುದು. ಈ ಎರಡು ಶೈಲಿಯ ಹಾಡಿಕೆಯಲ್ಲಿ ಹೊರನೋಟಕ್ಕೆ ಭೇದ ಇದ್ದರೂ ಅದರ ಅಂತರ್ಯದಲ್ಲಿ ಮೂಲಭೂತ ಅಂಶಗಳಲ್ಲಿ ಯಾವುದೇ ವ್ಯತ್ಯಾಸವಿಲ್ಲ.
ಕೃಷ್ಣ ಪ್ರಕಾಶ್ ಉಳಿತ್ತಾಯ ಬರೆಯುವ ಬಲಿಪ ಮಾರ್ಗ ಸರಣಿಯಲ್ಲಿ ಹೊಸ ಬರಹ

Read More

ಹಿಮ್ಮೇಳದಲ್ಲಿ ಮದ್ದಳೆ, ಖಂಜೀರ, ಪುಂಗಿ ಇತ್ಯಾದಿ

ಖಂಜೀರ ಪೂರ್ಣಪ್ರಮಾಣದಲ್ಲಿ  ಯಕ್ಷಗಾನ ಹಿಮ್ಮೇಳದ ಭಾಗವಾಗಿತ್ತು. ಭಾಗವತರ ಹಿಂದೆ ಒತ್ತು ಮದ್ದಳೆಗಾರರು ಅಥವಾ ಅಲ್ಪ ಸ್ವಲ್ಪ ತಾಳ ಜ್ಞಾನ ಇದ್ದವರು, ಖಂಜೀರವನ್ನು ನಿಂತು ನುಡಿಸುತ್ತಿದ್ದರು. ಹಿರಿಯ ಬಲಿಪ ನಾರಾಯಣ ಭಾಗವತರು ಮೇಳ ತಿರುಗಾಟದಲ್ಲಿ ಖಂಜೀರದ ನುಡಿಸುವಿಕೆಯೊಂದಿಗೆ ಭಾಗವತಿಕೆಯನ್ನು ಮಾಡಿದ್ದರು. ಖಂಜೀರದ ಬಳಕೆ ಕಾಲಕ್ರಮೇಣ ನಿಂತಿತು. ಹೊಸ ವಾದ್ಯಗಳು ಹಿಮ್ಮೇಳವನ್ನು ಸೇರಿಕೊಂಡ ಬಗ್ಗೆ ‘ಬಲಿಪ ಮಾರ್ಗ’ ಸರಣಿಯಲ್ಲಿ ಕೃಷ್ಣ ಪ್ರಕಾಶ್ ಉಳಿತ್ತಾಯ ಬರೆದಿದ್ದಾರೆ.

Read More

ಬಲಿಪಮಾರ್ಗದಲ್ಲೊಂದು ‘ಬಿಡ್ತಿಗೆ’ ವೃತ್ತಾಂತ

ಅಜ್ಜ ಬಲಿಪ ನಾರಾಯಣ ಭಾಗವತರು ಯಕ್ಷಗಾನದ ಹಾಡುಗಳಿಗೆ ಬಿಡ್ತಿಗೆ ಅತ್ಯಂತ ಅಗತ್ಯವೆಂದು ಹೇಳುತ್ತಿದ್ದರು. ಈ ಕುರಿತಾಗಿ ಕುರಿಯ ವಿಠಲ ಶಾಸ್ತ್ರಿಗಳಿಗೂ ಮತ್ತು ಭಾಗವತರಿಗೂ ವಾದಗಳು ನಡೆದವುಂಟು. ಅಜ್ಜನಿಗೂ ಹಿಂದಿನ ಕಾಲದ ಭಾಗವತರುಗಳ ಕ್ರಮದಲ್ಲಿ  ಕರುಣರಸದ ಪದ್ಯಗಳಿಗೂ ಬಿಡಿತವನ್ನು ನಾವು ಕಾಣಬಹುದಿತ್ತು. ಅಜ್ಜ ಬಲಿಪರ ಹಾಡುಗಾರಿಕೆಯ ಶೈಲಿಯಲ್ಲಿ ಅನೇಕ ಪದ್ಯಗಳು ಇಂದು ಇಲ್ಲವಾಗಿದೆ. ವಿಶೇಷವಾದ ಮಟ್ಟುಗಳನ್ನು ಹೊಸತಲೆಮಾರು…

Read More

ವಿಪರೀತ ನಡೆಯ ಅಜ್ಜ ಬಲಿಪರೂ, ಅವರ ವಿಪರೀತ ಪ್ರೀತಿಯೂ

ಅಜ್ಜ ಬಲಿಪರು ಸ್ವಲ್ಪ ವಿಕ್ಷಿಪ್ತ ಸ್ವಭಾವದವರೂ ಹೌದು. ನಾಲ್ಕಾರು ದಿನಗಳ ಕಾಲು ಉಪವಾಸ ಇರಬಲ್ಲರು, ನಾಲ್ಕಾರು ದಿನದ ಭೋಜನವನ್ನು ಒಮ್ಮೆಗೇ ಮಾಡಬಲ್ಲರು. ಬಡತನ, ತಿರುಗಾಟದ ಬದುಕು ಅವರದ್ದಾಗಿತ್ತು. ಹಾಗಾಗಿ ಜೀವನ ಕ್ರಮದಲ್ಲಿಯೂ ಈ ರೀತಿಯ ವ್ಯತ್ಯಾಸಗಳಿದ್ದವು. ಅದರಿಂದ ಅವರ ಆರೋಗ್ಯವೂ ಏರುಪೇರಾದುದುಂಟು. ಆದರೆ ಅವರಿಗೆ ಮೊಮ್ಮಗನ ಕಂಠ ಶಕ್ತಿಯ ಮೇಲೆ…

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ವಿನಿಮಯವೇ ನಿಸರ್ಗದ ನಿಯಮ: ನಾಗೇಶ ಹೆಗಡೆ ಮಾತುಗಳು

ಯಾವುದೋ ದೇಶದಿಂದ ಬರುವ ಪೆಟ್ರೋಲಿಯಂ ದ್ರವ್ಯವನ್ನೇ ಆಧರಿಸಿಯೇ ರೈತರು ಬದುಕು ನಡೆಸುತ್ತ, ಮಾರುಕಟ್ಟೆಗೆ ತಮ್ಮದೆಲ್ಲವನ್ನೂ ಮಾರಿಕೊಳ್ಳುವ ದುರ್ಭರ ಪರಿಸ್ಥಿತಿಯಿಂದ ಬಿಡುಗಡೆ ಪಡೆಯಬೇಕೆಂಬ ಸಣ್ಣ ಹಂಬಲವೊಂದು ಇಲ್ಲಿ ಮೊಳಕೆಯೊಡೆಯುತ್ತಿರುವುದು…

Read More

ಬರಹ ಭಂಡಾರ