Advertisement

Tag: ಕೆಂಡಂಪಿಗೆ

ಹಾಡೋ ಹಕ್ಕಿಗೆ ಬೇಕೇ ಬಿರುದು ಸನ್ಮಾನ?: ಬಸವನಗೌಡ ಹೆಬ್ಬಳಗೆರೆ ಸರಣಿ

ಟಿಸಿಹೆಚ್ ಕಾಲೇಜಿನಲ್ಲಿ ಬಹುತೇಕರು ಇಷ್ಟಪಡುತ್ತಿದ್ದುದು ‘ಅಪುನಾ ಸರ್’ ಅವರನ್ನೇ. ಇವರನ್ನು ನಾವು ನಮ್ಮ ಕಾಲೇಜು ಮಿತಿಯಲ್ಲಿ ‘ನಡೆದಾಡುವ ವಿಶ್ವಕೋಶ’ ಎಂದೇ ಕರೆಯುತ್ತಿದ್ದೆವು. ಅವರು ಮೂಲತಃ ‘ಜೀವ ವಿಜ್ಞಾನ ಶಿಕ್ಷಕ’ ರಾಗಿದ್ದಾಗ್ಯೂ ನಮಗೆ ಅವರ ಇಂಗ್ಲೀಷ್ ಭಾಷಾ ಪ್ರಾವೀಣ್ಯತೆ, ಸಮಾಜ ವಿಜ್ಞಾನದಲ್ಲಿ ಅವರಲ್ಲಿದ್ದ ಪಾಂಡಿತ್ಯ, ಪ್ರಖರ ದೇಶಪ್ರೇಮ, ಸಮಯಪ್ರಜ್ಞೆ, ನಾಯಕತ್ವ ಗುಣ, ಪಾಠವನ್ನು ಅರ್ಥೈಸುತ್ತಿದ್ದ ರೀತಿ ನಮ್ಮನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತಿತ್ತು.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ನಲವತ್ತೈದನೆಯ ಕಂತು ನಿಮ್ಮ ಓದಿಗೆ

Read More

ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಕತೆ

“ಏಕೆಂದರೆ.. ಒಂಟಿತನ! ಯಾರೂ ನನ್ನ ಜೊತೆ ಮಾತನಾಡುವುದಿಲ್ಲ. ಯಾರೂ ನನ್ನನ್ನು ನೋಡಲು ಸಹ ಬಯಸುವುದಿಲ್ಲ. ನಾನು ಒಂಟಿತನಕ್ಕೆ ರೂಢಿಯಾಗಿದ್ದೇನೆ. ಹೇಗೋ ‘ಏಕಾಂತತೆ’ಯಂತೆ ಭಾಸವಾಗುವ ಈ ಮನಸ್ಥಿತಿಗೆ ನಾನು ರೂಢಿಸಿಕೊಂಡಿದ್ದೇನೆ. ಈ ಸ್ಥಿತಿ.. ಈ ಒಂಟಿತನ.. ಈ ಏಕಾಂತತೆಯಲ್ಲಿ ಮಾತ್ರ ನಾವು ಶಾಂತಿಯಿಂದ ಇರಲು ಸಾಧ್ಯ. ಯಾರೂ ನಮ್ಮನ್ನು ನೋಡುವುದಿಲ್ಲ, ಯಾರೂ ನಮ್ಮ ಬಳಿಗೆ ಬರುವುದಿಲ್ಲ, ಯಾರೂ ನಮ್ಮನ್ನು ನೋಯಿಸುವುದಿಲ್ಲ, ಯಾರೂ ಕೋಪಗೊಳ್ಳುವುದಿಲ್ಲ..”
ಕೋಡೀಹಳ್ಳಿ ಮುರಳೀಮೋಹನ್ ಅನುವಾದಿಸಿದ ತೆಲುಗಿನ ಎಸ್.ವಿ. ಕೃಷ್ಣ ಬರೆದ ಕತೆ “ಅಂತರ್ ನೇತ್ರ” ನಿಮ್ಮ ಈ ಭಾನುವಾರದ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ