Advertisement

Tag: ಕೆಂಡಸಂಪಿಕೆ

ಸುನಂದಾ ಕಡಮೆ ಬರೆದ ಈ ಭಾನುವಾರದ ಕತೆ “ನಿವೃತ್ತಿ”

ಕೈಯಲ್ಲಿದ್ದ ಲಾಠಿಯಿಂದ ರಬ್ಬನೆ ಅವಳ ಕಾಲಿನ ಮೇಲೆ ಒಂದೇಟು ಬಿತ್ತು, ಇದನ್ನು ಮಾತ್ರ ಶೀಲಕ್ಕ ನಿರೀಕ್ಷಿಸಿರಲಿಲ್ಲ, ‘ಅಯ್ಯ ನಮ್ಮವ್ವ.. ನನಗ ಹೊಡೀತೀರಿ? ಅಯ್ಯ ಅಯ್ಯ..’ ಅಂತ ಮುಳುಮುಳು ಮಾಡಿದಳು. ಆಗಲೇ ಪ್ರತಾಪಣ್ಣ ಬಾಗಿಲು ತೆರೆದು ಗೇಟುದಾಟಿಯಾಗಿತ್ತು. ಅವಮಾನದಿಂದ ದುಃಖ ಉಮ್ಮಳಿಸಿತು, ಯಾಕೋ ಅವನು ಮೊದಲಿನಂತಿಲ್ಲ ಅನ್ನಿಸಿತು. ಬಲಗಾಲ ಮೀನಖಂಡದಲ್ಲಿ ಎದ್ದ ನೋವನ್ನು ನೀವಿಕೊಳ್ಳುತ್ತಿರುವಾಗಲೇ ಮಗ ಕಾಲ್ ಮಾಡಿದ, ವಿಷಯ ತಿಳಿದು ‘ಮೂವತ್ತೈದ ವರ್ಷ ತೊಟ್ಕೊಂಡ ಯೂನಿಫಾರ್ಮ ಐತದ, ಅದ್ನ ನೋಡ್ಕೋತ ಇದ್ರ ಅಪ್ಪಗ ಒಂಥರಾ ಟೆಮ್ಟ್ ಆಗ್ತಿರಬೇಕ, ನಾಳಿಂದ ಅದ್ನ ತಗದ ಎಲ್ಲರ ಹುಗಸಿ ಇಟ್ಬಿಡು’ ಅಂದ.
ಸುನಂದಾ ಕಡಮೆ ಬರೆದ ಕತೆ “ನಿವೃತ್ತಿ” ನಿಮ್ಮ ಈ ಭಾನುವಾರದ ಓದಿಗೆ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ