Advertisement

Tag: ಕೆಂಡಸಂಪಿಗೆ ಕೃಷಿ

ಜಿ.ಟಿ. ನಾರಾಯಣರಾವ್ ಹೇಳುವ ಎನ್‌ಸಿಸಿ ದಿನಗಳ ಕಥೆಗಳು

ಇಲ್ಲಿ ಬರುವ ವೈಜ್ಞಾನಿಕ ವಿವರಣೆಗಳು ಮಾತ್ರ ಎಲ್ಲರಿಗಲ್ಲ. ಅದು ವಿಜ್ಞಾನದಲ್ಲಿ ಆಸಕ್ತಿಯಿದ್ದು ಅರ್ಥಮಾಡಿಕೊಳ್ಳಲು ಶ್ರಮ ಹಾಕಲು ಸಿದ್ಧರಿರುವವರಿಗೆ ಮಾತ್ರ. ಕನ್ನಡದಲ್ಲಿ ಇರುವ ಕಾರಣ ಕೆಲ ಶಬ್ದಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತದೆ. ಅದು ಈ‌ ಪುಸ್ತಕ ಅಂತಲ್ಲ. ಎಲ್ಲಾ ವೈಜ್ಞಾನಿಕ ಗ್ರಂಥಗಳನ್ನು ಕನ್ನಡೀಕರಿಸಬೇಕಾದರೆ ಆಗುವ ಸಾಮಾನ್ಯ ಸಮಸ್ಯೆ. ಪದಗಳನ್ನು ಕನ್ನಡದಕ್ಕೆ ತರುವುದು ಬಹಳ ಕಷ್ಟ. ನನ್ನ ಪ್ರಕಾರ ಅವುಗಳನ್ನು ಆಂಗ್ಲದಿಂದ ನೇರವಾಗಿ ಬಳಕೆ ಮಾಡುವುದೇ ಉತ್ತಮ‌. ಕನ್ನಡ ಸಂಸ್ಕೃತ, ಪರ್ಶಿಯನ್ ಮೊದಲಾದ ನುಡಿಗಳಿಂದ ಪದಗಳನ್ನು ಸ್ವೀಕರಿಸಿರುವ ಹಾಗೇ ಆಂಗ್ಲದಿಂದಲೂ ಸ್ವೀಕರಿಸುತ್ತದೆ.
ಗಿರಿಧರ್‌ ಗುಂಜಗೋಡು ಬರೆಯುವ ಓದುವ ಸುಖ ಅಂಕಣ

Read More

ʻನಿಧಾನವೇ ಪ್ರಧಾನವೆಂಬುದು ನನ್ನ ವಿಧಾನʼ

ಕ್ರಮೇಣ ನಮಗೆ ಊರು ಪರಿಚಯವಾಗತೊಡಗಿತ್ತು. ಅದು ತುಂಬಾ ಮುಖ್ಯ. ಯಾವ ಊರಿನಲ್ಲಿ ನಾವು ಬೆಳೆಯಲು ಬಯಸುತ್ತೇವೋ ಅಲ್ಲಿನ ಜನರ ಜೊತೆಗೆ ಬೆಳೆಯಬೇಕೆ ವಿನಹ ನಮ್ಮಷ್ಟಕ್ಕೆ ನಾವು ಇರಲು ಸಾಧ್ಯವಿಲ್ಲ. ಇದೆ ರೀತಿ ನಾವು ನಮ್ಮ ಹೊಲದ ಬಳಿಯ ಜನರಿಗೂ ಹತ್ತಿರವಾಗಬೇಕಿತ್ತು. ಅದು ಇನ್ನೂ ಸಾಧ್ಯವಾಗಿರಲಿಲ್ಲ. ನಮಗಿನ್ನೂ ಅಲ್ಲೊಂದು ಮನೆ ಸಿಕ್ಕಿರಲಿಲ್ಲ. ಆದರೆ ಅದಕ್ಕಿಂತ ಮೊದಲು ಶಂಭುಲಿಂಗ ಹೆಗಡೆ ಅವರು ನಮಗೆ ಸಿಕ್ಕಿದ್ದು ತುಂಬಾ ಅನುಕೂಲ ಆಗಿತ್ತು. ಅವರು ನಮಗೆ ಬೇಕಾದ ಮೂಲಭೂತ ಸೌಕರ್ಯಗಳನ್ನೆಲ್ಲ ಚಿಟಿಕೆ ಹೊಡೆದಂತೆ ಕೊಡಿಸಿದ್ದರು.
ಗುರುಪ್ರಸಾದ ಕುರ್ತಕೋಟಿ ಬರೆಯುವ ‘ಗ್ರಾಮ ಡ್ರಾಮಾಯಣ’ ಅಂಕಣದಲ್ಲಿ ಹೊಸ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ