ಇಲ್ಲಿರಲಾರೆ… ಅಲ್ಲಿಗೆ ಹೋಗಲಾರೆ: ಸುಕನ್ಯಾ ಕನಾರಳ್ಳಿ ಅಂಕಣ
ಕಾಸರವಳ್ಳಿಯವರೇ ಹೇಳುವಂತೆ, ‘ಹಿಂದಿನ ಕಾಲದ ಗ್ರಾಮೀಣ ಬದುಕಲ್ಲಿ ಶಾಂತಿ ಇತ್ತು, ಸೌಹಾರ್ದತೆ ಇತ್ತು ಎನ್ನುವುದು ಒಂದು ರಮ್ಯ ಕಲ್ಪನೆ ಅಷ್ಟೇ. ಇವತ್ತಿನ ನಗರ ಕೇಂದ್ರದ ಬದುಕಿಗೆ ಹೋಲಿಸಿದಾಗ ಸ್ವಲ್ಪ ಮಟ್ಟಿನ ಸೌಹಾರ್ದತೆ ಇತ್ತು ಎನ್ನುವುದು ನಿಜವಾದರೂ ಜಾತಿ, ಅಂತಸ್ತು, ವೃತ್ತಿಯ ನೆಲೆಯಲ್ಲಿ ಅನ್ಯಾಯ, ದೌರ್ಜನ್ಯ, ಹಿಂಸೆ ನಡೆಯುತ್ತಲೇ ಇದ್ದವು.’ ಅದನ್ನೇ ನಾಗರಾಜನ ಹೆಂಡತಿ, ‘ಆ ದಿನಗಳಲ್ಲಿ ಸುಖ ಇರಲಿಲ್ಲ, ನೆಮ್ಮದಿ ಇತ್ತು. ಆದರೆ ಇವತ್ತು ಸುಖ ಇದೆ, ನೆಮ್ಮದಿ ಇಲ್ಲ’ ಎಂದು ಹೇಳುತ್ತಾಳೆ.
ಸುಕನ್ಯಾ ಕನಾರಳ್ಳಿ ಬರೆಯುವ “ಕಡೆಗಣ್ಣಿನ ಬಿಡಿನೋಟ” ಅಂಕಣದ ಒಂಭತ್ತನೆಯ ಬರಹ
