Advertisement

Tag: ಕೆಂಡಸಂಪಿಗೆ

ದಕ್ಷಿಣ ಆಫ್ರಿಕದ ಕ್ರಿಕೆಟ್ ಇತಿಹಾಸ: ಇ.ಆರ್. ರಾಮಚಂದ್ರನ್ ಅಂಕಣ

1968ರಲ್ಲಿ ಒಬ್ಬ ದಕ್ಷಿಣ ಆಫ್ರಿಕಾದ ಆಟಗಾರ ಬಾಸಿಲ್ ಡಾಲಿವೀರ, ಇಂಗ್ಲೆಂಡಿನಲ್ಲಿ ಚೆನ್ನಾಗಿ ಆಡಿ ಅವರ ಪರಿಶ್ರಮದಿಂದ ಮುಂದೆ ಬಂದಾಗ ಇಂಗ್ಲೆಂಡ್ ಅವರನ್ನು ದಕ್ಷಿಣ ಆಫ್ರಿಕಾದ ಪ್ರವಾಸಕ್ಕೆ ಆಯ್ಕೆ ಮಾಡಿದರು. ಅವರನ್ನು ಆಯ್ಕೆ ಮಾಡಿದರೆ ಪ್ರವಾಸವನ್ನೇ ರದ್ದು ಮಾಡುವುದಾಗಿ ದಕ್ಷಿಣ ಆಫ್ರಿಕ ಬೆದರಿಕೆ ಹಾಕಿತು. ಅದಕ್ಕೆ ಸೊಪ್ಪುಹಾಕದೆ ಇಂಗ್ಲೆಂಡ್ ಡಾಲಿವೀರನನ್ನು ಟೀಮಿನಲ್ಲಿ ಉಳಿಸಿಕೊಂಡಿತು. ಆ ಕಾರಣದಿಂದ ಪ್ರವಾಸ ರದ್ದಾಯಿತು. ಇದಕ್ಕೆ ದಕ್ಷಿಣ ಆಫ್ರಿಕ ಬಹಳ ದೊಡ್ಡ ಪ್ರಮಾಣದಲ್ಲಿ ಬೆಲೆ ಕೊಡಬೇಕಾಯಿತು.
ಇ.ಆರ್. ರಾಮಚಂದ್ರನ್ ಬರೆಯುವ “ಕ್ರಿಕೆಟಾಯ ನಮಃ” ಅಂಕಣ

Read More

ಮಾಂತ್ರಿಕ ಫುಟ್ಬಾಲ್ ಹುಟ್ಟಿಸಿದ ಕನಸುಗಳು: ವಿನತೆ ಶರ್ಮ ಅಂಕಣ

ಪಂದ್ಯದ ಎರಡನೇ ಅರ್ಧದಲ್ಲಿ ಆಸ್ಟ್ರೇಲಿಯಾ ತಂಡವು ಸೋಲುವುದು ಖಚಿತವಾಗಿತ್ತು. ಆದರೆ ನಮ್ಮ ಮಟಿಲ್ಡಾಸ್ ಬಗ್ಗೆ ಇದ್ದ ಪ್ರೀತಿ ಕಿಂಚಿತ್ತೂ ಕಡಿಮೆಯಾಗಿರಲಿಲ್ಲ. ಅದರ ಜೊತೆಗೆ ಇಂಗ್ಲಿಷ್ ಪಟುಗಳು ಆಡಿದ ವೈಖರಿಗೆ, ಅವರ ಅಚ್ಚುಕಟ್ಟಾದ ಆಟದ ಶೈಲಿಗೆ ಎಲ್ಲರೂ ಮನಸೋತಿದ್ದರು. ಎರಡು ಬಾರಿ ಸ್ಯಾಮ್ ಕೆರ್ ತಮ್ಮ ಬಳಿಗೆ ಬೀಸಿಬಂದ ಫುಟ್ಬಾಲನ್ನು ತಲೆಯಿಂದ ಡಿಕ್ಕಿಕೊಟ್ಟು ಅದನ್ನು ಗೋಲ್ ನೆಟ್ ಕಡೆಗೆ ಚಿಮ್ಮಿಸಿದಾಗ ಅರೆಕ್ಷಣ ಎಲ್ಲರ ಹೃದಯ ಬಾಯಿಗೆ ಬಂದಿತ್ತು. ಆದರೆ ಗೋಲ್ ಆಗದೇ ನೆಟ್ ತಲೆಯಮೇಲೆ ಬಾಲ್ ಹಾರಿಹೋಗಿತ್ತು.
ಡಾ. ವಿನತೆ ಶರ್ಮ ಬರೆಯುವ ಆಸ್ಟ್ರೇಲಿಯಾ ಪತ್ರ

Read More

ಪುಸ್ತಕದಂಗಡಿಗಳೂ… ಸಿನೆಮಾ ಟಾಕೀಸುಗಳೂ…: ಎಚ್. ಗೋಪಾಲಕೃಷ್ಣ ಸರಣಿ

ಭಾನುವಾರ ಅಂದರೆ ಸಾಕು ಈ ಹಳೆಯ ಪುಸ್ತಕದ ಅಂಗಡಿಗಳ ಸಂಖ್ಯೆ ಹೆಚ್ಚುತ್ತಿತ್ತು. ಬೆಳಿಗ್ಗೆ ಏಳರ ಸುಮಾರಿಗೆ ಸುಮಾರು ಖಾಯಂ ಅಂಗಡಿಗಳ ಮುಂಭಾಗದಲ್ಲಿ ಈ ಅಂಗಡಿಗಳು ತೆರೆದುಕೊಳ್ಳುತ್ತಿದ್ದವು. ಮೊದಮೊದಲು ಜಟಕಾ ಗಾಡಿಗಳಲ್ಲಿ ಪುಸ್ತಕದ ಹೊರೆ ಬರುತ್ತಿತ್ತು. ಪುಸ್ತಕವನ್ನು ಅದರ ಆಕಾರಕ್ಕೆ ಅನುಗುಣವಾಗಿ ಜೋಡಿಸಿ ಹಗ್ಗದಲ್ಲಿ ಕಟ್ಟಿರುತ್ತಿದ್ದರು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿನೈದನೆಯ ಕಂತು ನಿಮ್ಮ ಓದಿಗೆ

Read More

ಕೃಷಿಯೆಂದರೆ ಸುಲಿದ ಬಾಳೆಯೇ?: ಗುರುಪ್ರಸಾದ್‌ ಕುರ್ತಕೋಟಿ ಅಂಕಣ

ಅವಳು ತನ್ನ ಈ ಪರಿಸ್ಥಿತಿಗೆ ಸರಕಾರದ ಯಾವುದೋ ಒಂದು ನೀತಿಯೇ ಕಾರಣ ಅಂತ ಹಳಿಯುತ್ತಿದ್ದಳು. ಪೂರ್ತಿ ಏಳು ಎಕರೆಯಲ್ಲಿ ಶುಂಠಿ ಹಾಕು ಅಂತ ಸರಕಾರ ಅವಳಿಗೆ ಹೇಳಿತ್ತೆ? ಅದೇ ಒಂದು ವೇಳೆ ಒಳ್ಳೆ ಬೆಲೆ ಬಂದು ಒಂದಿಷ್ಟು ಲಕ್ಷ ಲಾಭವಾಗಿದ್ದರೆ ಸರಕಾರದ ಕಾರಣದಿಂದ ತನಗೆ ಲಾಭ ಆಯ್ತು ಅಂತ ಅನ್ನುತ್ತಿದ್ದಳೆ? ಊಹೂಂ.. ಆಗ ಮಾತ್ರ ನಾನು ಕಷ್ಟ ಪಟ್ಟಿದ್ದಕ್ಕೆ ಹೀಗೆ ಒಳ್ಳೆಯದಾಯ್ತು ಅನ್ನುತ್ತಿದ್ದಳು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ ನಿಮ್ಮ ಓದಿಗೆ

Read More

ಆರೋಗ್ಯವನ್ನೂ ದುಡ್ಡಿನಿಂದ ಕೊಳ್ಳುವ ಹಾಗಿದ್ದಿದ್ದರೆ!: ಎಸ್.‌ ನಾಗಶ್ರೀ ಅಜಯ್‌ ಅಂಕಣ

ಸಂಬಳ ಕೊಡುವ ಕೆಲಸವನ್ನು, ಹುದ್ದೆ ನೀಡುವ ಅಧಿಕಾರವನ್ನು, ಹಣ ತಂದುಕೊಡುವ ಸವಲತ್ತನ್ನು, ಸುಲಭಕ್ಕೆ ಬೆರಳತುದಿಗೆ ದಕ್ಕಿಸುವ ಆಧುನಿಕ ಜೀವನಶೈಲಿಯನ್ನು ಪ್ರೀತಿಸುವ, ಅದನ್ನು ಉಳಿಸಿಕೊಳ್ಳಲು ವಿಶ್ವಪ್ರಯತ್ನ ಮಾಡುವ ನಮಗೆ ಆರೋಗ್ಯ ಕಾಡಿಸುವ ಮರೀಚಿಕೆ. ಆರೋಗ್ಯವನ್ನೂ ಹಣ ಕೊಟ್ಟು ಕೊಳ್ಳುವ ಹಾಗಿದ್ದರೆ, ಸರಿಯಾಗುತ್ತಿತ್ತೇನೋ.
ಎಸ್. ನಾಗಶ್ರೀ ಅಜಯ್ ಬರೆಯುವ “ಲೋಕ ಏಕಾಂತ” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ