Advertisement

Tag: ಕೆಂಡಸಂಪಿಗೆ

ಸೀಟಿ ಬಾಬು ಮತ್ತು ಇತರ ಪರಿಚಿತರು: ವಿನೋದಕುಮಾರ್ ಕುಲಕರ್ಣಿ ಬರಹ

ನಾವು ಚಿಕ್ಕವರಿದ್ದಾಗ ನಮ್ಮನ್ನು ಮಗ್ಗಿ ಬರುತ್ತವೊ ಇಲ್ಲವೋ ಎಂದು ಪರೀಕ್ಷಿಸಲು ಕೇಳುತ್ತಿದ್ದ ಹಾಗೆ ‘ಎರಡ ಒಂಬತ್ಳೆ’, ‘ನಾಲ್ಕ್ ಐದ್ಳೆ’, ‘ಹನ್ನೆರಡ ಎರಡ್ಲೆ’ ಎಷ್ಟು ಎಂದು ಕೇಳುತ್ತಿದ್ದ ಹಾಗೆ ಕೇಳಬೇಕಿತ್ತು. ಹಾಗೆ ನಾವು ಕೇಳಿದ್ದೆ ಕಂಪ್ಯೂಟರಿನ ಸಂಗ್ರಹ ಮಾಹಿತಿ ನೀಡುವ ಉತ್ತರದಂತೆ ಪಟಾಪಟ್ ಎಂದು ಉತ್ತರಿಸಿ ಬಿಡುತ್ತಿದ್ದ. ಅಲ್ಲದೆ ಕೇಳುವ ಪ್ರಶ್ನೆಯು ಒಬ್ಬರ ಬಾಯಿಂದಲೇ ಬರುತ್ತಿದ್ದುದಾಗಿರಲಿಲ್ಲ.
ವಿನೋದಕುಮಾರ್ ಕುಲಕರ್ಣಿ ಬರಹ ನಿಮ್ಮ ಓದಿಗೆ

Read More

ಸರಿತಾ ನವಲಿ ಬರೆದ ಈ ಭಾನುವಾರದ ಕಥೆ

ಸಾಲಿಗೆ ಹೋಗೋ ಮಕ್ಕಳಿಗಂತೂ ಈ ಕೊಲೆ ಸುದ್ದಿ ತಾವು ನೋಡಿದ ಸಿನೆಮಾ ಕಥಿ ಹಂಗ ಕಂಡಿತು. ಕೆಲವೊಬ್ಬರಂತೂ ‘ಪುಟಾಣಿ ಏಜಂಟ್’ ಆಗಿಬಿಟ್ಟರು. ಕೊಲೆಗಾರರನ್ನು ಹಿಡಿಲಿಕ್ಕೆ ಪೊಲೀಸರು ನಾಯಿ ತೊಗೊಂಡು ಬಂದಾರಂತ, ಅವು ಅಪರಾಧಿಗಳ ವಾಸನಿ ಹಿಡಿದು ಹುಡಿಕಿಕೊಂಡು ಊರು ಹೊರಗ ಹರೀತಿದ್ದ ನದಿ ತನಕ ಹೋಗಿ ನಿಂತವು ಅಂತೆಲ್ಲ ಮಾತಾಡಿಕೊಂಡರು. ಅದೇ ಸಾಲಿಯೊಳಗ ಐದನೇತ್ತಿ ಓದ್ತಿದ್ದ ಪುಟ್ಟಿ ಈ ಮಾತುಗಳನ್ನೆಲ್ಲ ಕೇಳಿಸಿಕೊಂಡಾಗ ಆಕಿಗೆ ಹಿಂದಿನ ರಾತ್ರಿ ಸಬ್ ಇನ್ಸಪೆಕ್ಟರ್ ರವಿ ಅವರ ಮನಿಗೆ ಬಂದಿದ್ದು ನೆನಪಾಯಿತು.
ಸರಿತಾ ನವಲಿ ಬರೆದ ಈ ಭಾನುವಾರದ ಕಥೆ “ಶಿಕ್ಷೆ” ನಿಮ್ಮ ಓದಿಗೆ

Read More

ಥಿಯೇಟರ್‌ನಲ್ಲಿ ಕನ್ನಡ ಢಿಂಢಿಮ….: ಎಚ್.ಗೋಪಾಲಕೃಷ್ಣ ಸರಣಿ

ಅರವತ್ತರ ದಶಕದಲ್ಲಿ ಬೆಂಗಳೂರಿನಲ್ಲಿ ಮೊದಲು ಐದು ಜಾವಾ ಮೋಟಾರ್ ಸೈಕಲ್ ಇತ್ತು. ನಂತರ ನಿಧಾನಕ್ಕೆ tvs ಅದರ ಅಣ್ಣ ತಮ್ಮ ಬಂದವು. ಲಾಂಬ್ರೆಟ್ಟಾ ಗಾಡಿ ವಿದೇಶದಲ್ಲಿ ಹೆಂಗಸರು ಓಡಿಸುವ ಗಾಡಿ ಅಂತ ಕೆಲವರು ಲೇವಡಿ ಮಾಡುತ್ತಿದ್ದರು. ಎನ್ ಫೀಲ್ಡ್ ಸುಮಾರು ಇದೇ ಸಮಯ ಪ್ರವೇಶ. ಎಂಬತ್ತರ ದಶಕದ ನಡುವಿನಲ್ಲಿ ಚೇತಕ್ ಗಾಡಿ ಹೆಸರು ಓಡುತ್ತಿತ್ತು.
ಎಚ್. ಗೋಪಾಲಕೃಷ್ಣ ಬರೆಯುವ “ಹಳೆ ಬೆಂಗಳೂರ ಕಥೆಗಳು” ಸರಣಿಯ ಹದಿಮೂರನೆಯ ಕಂತು ನಿಮ್ಮ ಓದಿಗೆ

Read More

ಟ್ರ್ಯಾಕ್ಟರ್‌ ನಾವs ಹೊಡಿಯೋದು!: ಗುರುಪ್ರಸಾದ ಕುರ್ತಕೋಟಿ ಅಂಕಣ

ಅಲ್ಲಿನ ಬಹುತೇಕರು ಫೋನ್ ಮಾಡಿದಾಗ ಕೇಳುವ ಮೊದಲ ಪ್ರಶ್ನೆ ಇದು! ನಾನು ಎಲ್ಲಿರುವೆ ಅಂತ ತಿಳಿದುಕೊಂಡು ಹೊಲದಲ್ಲಿ ಏನಾದರೂ ಮಾಡಲು ಹೊರಟಿರಬಹುದೆ? ಎಂಬಂತಹ ಸಂಶಯ ಸೃಷ್ಟಿ ಮಾಡುವನಂತಹ ಪ್ರಶ್ನೆ ಅದು. ಹೀಗಾಗಿ ನಿರಾತಂಕವಾಗಿ ಎಲ್ಲಿದ್ದೀನಿ ಎಂಬ ವಿಷಯ ಹೇಳಿದೆ. ಅದಕ್ಕೆ “ನಿಮ್ಮ ಹೊಲದಾಗ ಯಾರೋ ಬೋರ್ ಹೊಡಿಯಾಕ್ ಹತ್ಯಾರ ನೋಡ್ರಿ..” ಅಂದ. ನನ್ನ ಕೇಳದೆ ನನ್ನ ಹೊಲದಲ್ಲಿ ಬೋರು ಹೊಡೀತಾರೆಯೇ? ಹೊಡಿಲಿ ಬಿಡ್ರಿ ಅಂದೆನಾದರೂ, ಕೂಡಲೇ ಹೊಲದ ಕಡೆಗೆ ಲಗುಬಗೆಯಿಂದ ಹೊರಟೆ..
ಗುರುಪ್ರಸಾದ ಕುರ್ತಕೋಟಿ ಬರೆಯುವ “ಗ್ರಾಮ ಡ್ರಾಮಾಯಣ” ಅಂಕಣ

Read More

ಕಾಗೆ ಕಾರುಣ್ಯದ ಕಣ್ಣು: ಬರಗೂರು ರಾಮಚಂದ್ರಪ್ಪ ಕೃತಿಯ ಒಂದು ಬರಹ

ಇನ್ನೊಂದು ವಿಷಯವನ್ನೂ ಇಲ್ಲಿ ಹೇಳಬೇಕು. ಚಿತ್ರೀಕರಣಕ್ಕೆಂದು ನಾನು ಆಯ್ಕೆ ಮಾಡಿಕೊಂಡ ಸ್ಥಳಗಳು ಸಾಂಪ್ರದಾಯಿಕ ರಮಣೀಯ ಸ್ಥಳಗಳಲ್ಲ. ಅಂದರೆ ಹಸಿರು, ನದಿ ತೀರ ಇತ್ಯಾದಿಗಳಿಂದ ಕೂಡಿದ ಸ್ಥಳಗಳಲ್ಲ. ಬಯಲು ಸೀಮೆಯ ಬೆಟ್ಟ, ಗುಡ್ಡ, ಹಸಿರಿಲ್ಲದೆ ಒಣಗಿದ ಪರಿಸರಗಳನ್ನು ಆಯ್ಕೆ ಮಾಡಿಕೊಂಡೆ. ಪ್ರಕೃತಿಯಲ್ಲಿರುವ ಸಮಸ್ತವೂ ಮುಖ್ಯವೆಂಬ ತಾತ್ವಿಕತೆ ನನ್ನದು. ನನ್ನ ಸಿನಿಮಾ ಕತೆಗಳು ಬಹುಪಾಲು ನಮ್ಮ ತುಮಕೂರು ಜಿಲ್ಲೆಯ ಸಿರಾ, ಮಧುಗಿರಿ, ಪಾವಗಡ, ದೇವರಾಯನ ದುರ್ಗ, ಚಿತ್ರದುರ್ಗ – ಇವೇ ಮುಂತಾದ ವಲಯಗಳಿಗೆ ಹೊಂದುತ್ತಿದ್ದ ವಸ್ತುವನ್ನು ಒಳಗೊಂಡಿದ್ದವು.
ಬರಗೂರು ರಾಮಚಂದ್ರಪ್ಪ ಅವರ “ಕಾಗೆ ಕಾರುಣ್ಯದ ಕಣ್ಣು” ಆಯ್ದ ಅನುಭವಗಳ ಕಥನದ ಒಂದು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ