Advertisement

Tag: ಕೆಂಡಸಂಪಿಗೆ

ಮದುವೆ ಎನ್ನುವ ಊರ ಸಂಭ್ರಮ: ಚಂದ್ರಮತಿ ಸೋಂದಾ ಸರಣಿ

ಈಗಿನಂತೆ ಅವರಪಾಡಿಗೆ ಅವರು ಮದುವೆಗೆ ಹೋಗುವ ರಿವಾಜಿರಲಿಲ್ಲ. ಎಲ್ಲರನ್ನೂ ಒಳಗೊಂಡು ಹೋಗುವುದಿತ್ತು. ಹೋಗುವಾಗ ಬರುವಾಗ ಹಾಡುಗಳ ಸ್ಪರ್ಧೆ ಇರುತ್ತಿತ್ತು. ಯಾರು ಎಷ್ಟು ಹಾಡನ್ನು ಹೇಳುತ್ತಾರೆ ಅಂತ. ಹೆಣ್ಣುಮಕ್ಕಳು ತಮ್ಮ ಹಾಡಿನ ಸಾಮರ್ಥ್ಯವನ್ನು ಒರೆಹಚ್ಚುವ ಅವಕಾಶವನ್ನು ಕಳೆದುಕೊಳ್ಳುತ್ತಿರಲಿಲ್ಲ. ಮದುಮಗನನ್ನು ಎದುರುಗೊಳ್ಳುವುದಿರಲಿ, ಸಭಾಪೂಜೆಯೋ, ವರಪೂಜೆ ಅಥವಾ ಧಾರೆ ಯಾವುದೇ ಸನ್ನಿವೇಶವನ್ನು ಬಿಡದೆ ಹಾಡುತ್ತಿದ್ದರು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿ

Read More

ಮಿಲನ-ಸುಂದರ ಅನುಬಂಧದ ಕವನ: ರಾಮ್ ಪ್ರಕಾಶ್ ರೈ ಕೆ ಸರಣಿ

ಆಕಾಶ್ ಮತ್ತು ಅಂಜಲಿಯೇ ಕಥೆಯ ಬಹು ಭಾಗದ ಕೇಂದ್ರ ಬಿಂದುವಾಗಿರುವುದರಿಂದ ಸಂಬಂಧದ ಪರಿಕಲ್ಪನೆ, ಶೂನ್ಯ ಪುರುಷ ಮೇಲರಿಮೆ, ಅವಳ ಖುಷಿಯಲ್ಲಿ ಅವನು ಕಾಣುವ ನೆಮ್ಮದಿ ಎಲ್ಲವೂ ಬದುಕಿಗೊಂದು ಮಾದರಿ. ಬಂಧಗಳು ಬಿಗಿಯಾಗುವುದೇ ತಾನು, ತನ್ನದೆಂಬ ಭಾವ ಶೂನ್ಯವಾಗಿ, ನಿನ್ನ ಸಂತಸವೇ ನನ್ನದು ಎಂಬ ಯೋಚನೆ ಮುನ್ನೆಲೆಗೆ ಬಂದಾಗ ಎಂದು ಸಾರುವ ಕಥೆಯ ತೆರೆಯ ಮೇಲಿನ ಚಿತ್ರಣವೇ ಮನ ಮಿಡಿಯುವಂಥದ್ದು.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ನಾವು… ನಮ್ಮದು..: ಗುರುಪ್ರಸಾದ ಕುರ್ತಕೋಟಿ ಸರಣಿ

ಸ್ವಚ್ಚತೆ, ಇಂಡಿಪೆಂಡೆನ್ಸ್, ತಮಗನಿಸಿದ್ದನ್ನು ನಿರ್ಭಿಡೆಯಿಂದ ಹೇಳುವ ಅವರ ಶೈಲಿ ಇನ್ನೂ ಎಷ್ಟೋ ಒಳ್ಳೆಯ ಗುಣಗಳನ್ನು ಖಂಡಿತ ಅಮೆರಿಕನ್ನರಿಂದ ಕಲಿಯಬಹುದು. ಆದರೆ ಇನ್ನೂ ಎಷ್ಟೋ ವಿಷಯಗಳಲ್ಲಿ ಅವರು ಮಾಡೋದು ಅತಿ ಅನಿಸುತ್ತದೆ. ಅದೇ ರೀತಿ ನಾವೂ ಕೂಡ ಕೆಲವು ವಿಷಯಗಳಲ್ಲಿ ಅತಿ ಮಾಡುತ್ತೇವೆ. ಹೀಗಾಗಿ ಅವರ ಕೆಲವು ವಿಷಯಗಳನ್ನು ಸ್ವೀಕರಿಸಿ ನಮ್ಮತನವನ್ನೂ ಉಳಿಸಿಕೊಂಡ ಒಂದು ಮಧ್ಯದ ಶೈಲಿ ಅಳವಡಿಸಿಕೊಂಡರೆ ಎಷ್ಟು ಚೆನ್ನ ಅನಿಸುತ್ತದೆ. ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿ

Read More

ಆಧುನಿಕ ವಿಕಾರಕ್ಕೊಂದು ಕನ್ನಡಿ: ಕಾವ್ಯಾ ಕಡಮೆ ಕಥಾ ಸಂಕಲನಕ್ಕೆ ಶ್ರೀಧರ ಬಳಗಾರ ಮುನ್ನುಡಿ

ತೊಟ್ಟು ಕ್ರಾಂತಿ ಸಂಕಲನದ ಕಥೆಗಳಲ್ಲಿ ಕೆಲವು ಪ್ರದೇಶದ ಕನ್ನಡದ ಉಪಭಾಷೆಗಳ ಪ್ರಯೋಗವಾಗಿದೆ. ಪಾತ್ರಗಳ ಮಾತಿನ ಭಿನ್ನ ಶೈಲಿಯಲ್ಲಿ ಆಕಾರ ಪಡೆಯುವ ಕಥೆಗೆ ಹಲವು ಧ್ವನಿಗಳಿವೆ. ಭಾಷೆಯ ಮೂಲಕ ಕಥೆಯ ನಿರೂಪಣೆಯಲ್ಲ; ಭಾಷೆಯೇ ಕಥೆಯಾಗುವುದು; ಭಾಷೆ ಕಥೆಯಾಗುವುದೆಂದರೆ ಮನುಷ್ಯರಾಗುವುದು; ಭಾಷೆಯೇ ಮನುಷ್ಯರೊಡಗೂಡಿ ವಿಷಯವಾಗುವುದು ಇಲ್ಲಿ ಸಾಧ್ಯವಾಗಿದೆ; ಆದ್ದರಿಂದ ಪಾತ್ರ-ಪರಿಸರದ ಹಾಸುಹೊಕ್ಕಿನ ನೇಯ್ಗೆ ಈ ಕಥೆಗಳ ಯಶಸ್ಸಿಗೆ ಕಾರಣಗಳಲ್ಲೊಂದು.
ಕಾವ್ಯಾ ಕಡಮೆ ಕಥಾ ಸಂಕಲನ “ತೊಟ್ಟು ಕ್ರಾಂತಿ”ಗೆ ಕತೆಗಾರ ಶ್ರೀಧರ ಬಳಗಾರ ಬರೆದ ಮುನ್ನುಡಿ ನಿಮ್ಮ ಓದಿಗೆ

Read More

ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

“ಹಾಗೆ ಹೇಳಿಬಿಟ್ಟರೆ ನಿನ್ನನ್ನೇ ನಂಬಿಕೊಂಡ ನನ್ನ ಗತಿ ಏನು? ನಿನಗೆ ಗೊತ್ತಿರಲಿ, ನಿನ್ನೆ ಹೋಟೆಲ್‌ನಲ್ಲಿ ನಡೆದದ್ದೆಲ್ಲ ವೀಡಿಯೋ ರೆಕಾರ್ಡ್ ಆಗಿದೆ. ಅದು ನನ್ನ ಮೊಬೈಲ್‌ನಲ್ಲೇ ಇದೆ. ನೀನೀಗ ನನ್ನ ಮಾತಿಗೆ ಒಪ್ಪದಿದ್ದರೆ ನಾನೇನು ಮಾಡಬಹುದು, ಅದು ನಿನಗೂ ಗೊತ್ತಿದೆ……”
ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಕತೆ “ವಾಟ್ಸಾಪ್ ಚಾಟ್” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ