Advertisement

Tag: ಕೆಂಡಸಂಪಿಗೆ

ಮರುಭೂಮಿಯ ತುರಗ ಲಹರಿ: ಅಚಲ ಸೇತು ಬರಹ

ನಾವಿರುವ ನೆವಾಡಾ ರಾಜ್ಯವು ದೇಶದಲ್ಲೇ ಅತಿ ಹೆಚ್ಚು ಮಸ್ಟಾಂಗ್ ಕುದುರೆಗಳನ್ನು ಹೊಂದಿರುವ ರಾಜ್ಯವಾಗಿದೆ. ಐವತ್ತು ಸಾವಿರಕ್ಕೂ ಹೆಚ್ಚು ಕಾಡು ಕುದುರೆಗಳು ಅತ್ಯಂತ ವಿಸ್ತಾರವಾದ ‘ಹಿಂಡು ನಿರ್ವಹಣ ಪ್ರದೇಶ’ ಗಳಲ್ಲಿ ತಮ್ಮ ಪಾಡಿಗೆ ತಾವು ಇತರ ಕಾಡು ಪ್ರಾಣಿಗಳಂತೆ ಓಡಾಡಿಕೊಂಡಿವೆ. ಇವುಗಳನ್ನು ಹಿಡಿಯುವುದು ಹಾಗು ಕೊಲ್ಲುವುದು ಕಾನೂನುಬಾಹಿರ.
ಕುದುರೆಗಳ ಕುರಿತು ಅಚಲ ಸೇತು ಬರಹ ನಿಮ್ಮ ಓದಿಗೆ

Read More

ಅಸಾಂಜ್ ಮತ್ತು ಕೆಂಪು ಮಣ್ಣಿನ ಬೆಂಕಿ: ವಿನತೆ ಶರ್ಮ ಅಂಕಣ

ಈ ೨೧ ನೇ ಶತಮಾನದಲ್ಲಿ ಕೂಡ ಆಸ್ಟ್ರೇಲಿಯನ್ ಸಮಾಜದಲ್ಲಿ ತಮ್ಮ ಜನರನ್ನು ಕಪ್ಪು ಜನರು ಎಂದು ಕೀಳಾಗಿ ನೋಡುವುದನ್ನು ಪ್ರಶ್ನಿಸುವುದು, ‘ನಿಮ್ಮ ಬ್ಲಾಕ್ ಬಣ್ಣ, ಬ್ಲಾಕ್ ರೇಸಿಸಮ್’ ನಮ್ಮ Blak ಅಸ್ಮಿತೆಗೆ ಭಂಗ ತರುವುದಿಲ್ಲ, ನಮ್ಮ ಕೆಂಪು ಮಣ್ಣು, ಉರಿಯುವ ಸೂರ್ಯ ಇರುವ ತನಕವೂ ನಾವು ಈ ನೆಲದ ಮಕ್ಕಳು ಎಂದು ಆತ್ಮವಿಶ್ವಾಸದಿಂದ ಹೇಳುತ್ತಾರೆ.
ಡಾ. ವಿನತೆ ಶರ್ಮ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಬರ‍್ರನೆ ಬಂತೋ ಮಣ್ಣಿನ ಲಾರಿ: ಸುಧಾ ಆಡುಕಳ ಅಂಕಣ

ಆಸೆಗಣ್ಣುಗಳಿಂದ ನೋಡುತ್ತಿರುವ ಹೆಣ್ಮಕ್ಕಳಿಗೂ ಗಂಡಸರ ಅಂಗಿಯನ್ನು ತೊಟ್ಟು ಬರುವುದಾದರೆ ಮಣ್ಣು ಹೊರುವ ಕೆಲಸ ನೀಡುವ ಆಮಿಷವೊಡ್ಡಲಾಯಿತು. ಏನಾದರಾಗಲಿ, ಕೈತುಂಬಾ ದುಡ್ಡು ಸಿಗುವುದಲ್ಲ ಎಂಬ ಆಸೆಯಿಂದ ಕೆಲವು ಹೆಣ್ಣು ಮಕ್ಕಳು ಮನೆಯವರ ಮಾತಿಗೆಲ್ಲ ತಲೆಕೆಡಿಸಿಕೊಳ್ಳದೇ ಅಣ್ಣಂದಿರ ಅಂಗಿಯನ್ನು ತಮ್ಮ ಲಂಗ ಬ್ಲೌಸಿನ ಮೇಲೆ ಹಾಕಿಕೊಂಡು ಸಿದ್ಧರಾಗಿಯೇಬಿಟ್ಟರು.
ಸುಧಾ ಆಡುಕಳ ಬರೆಯುವ “ಹೊಳೆಸಾಲು” ಅಂಕಣದ ಹನ್ನೊಂದನೆಯ ಕಂತು ನಿಮ್ಮ ಓದಿಗೆ

Read More

ಬದುಕೆಂಬ ಸರಳ ಗಣಿತ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

ಬದುಕೆಂದರೆ ಒಂದು ಬಿಂದುವಿನಿಂದ ಇನ್ನೊಂದು ಬಿಂದುವಿಗೆ ಸುಲಭವಾಗಿ ಸಾಗುವ ಸರಳರೇಖೆಯಲ್ಲ ಎನ್ನುವುದನ್ನು ನಾವು ಅರ್ಥಮಾಡಿಕೊಳ್ಳಬೇಕು. ಬದುಕಿನಲ್ಲಿ ಸಂತಸದ ಕ್ಷಣ ಬರುತ್ತದೆ. ಅತ್ಯಂತ ದುಃಖದ ಗಳಿಗೆಯೂ ಬರುತ್ತದೆ. ಅತ್ಯುತ್ಕರ್ಷದ ಬೆನ್ನಿಗೇ ಮಹಾಪತನವೂ ಸಂಭವಿಸುತ್ತದೆ. ಬದುಕಿನಲ್ಲಿ ಏರಿಳಿತ ಎನ್ನುವುದು ಅತ್ಯಂತ ಸಹಜವಾದ ವಿದ್ಯಮಾನ. ಇಂತಹ ಸಂದರ್ಭಗಳಲ್ಲಿ ನಮ್ಮ ನೆರವಿಗೆ ಬರುವುದು ಪ್ರಾಥಮಿಕ ಶಾಲೆಯಲ್ಲಿ ಕುಳಿತು ಕಲಿತ ಸರಳ ಗಣಿತ.
ಬದುಕಿನ ಲೆಕ್ಕಾಚಾರದ ಕುರಿತು ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

Read More

ವೇಗಸ್ಸಿನಿಂದ ವಿಂಬಲ್ಡನ್‌ವರೆಗೆ: ಅಚಲ ಸೇತು ಬರಹ

ಫ್ರೆಂಚ್‌ ಓಪನ್ ಪಂದ್ಯಾವಳಿಯ ಕಡೆಯ ಆಟದಲ್ಲಿ ಅದೇನಾಯಿತೋ ಏನೋ ಟೋಫನ್ ಸರಿಯಾಗೇ ಕೂರದೆ ಕೆಳಗೆ ಜಾರುವಂತಾಗುತ್ತಿತ್ತು. ಪ್ರಾಣಪದಕವಾಗಿದ್ದ ತನ್ನ ಇಮೇಜನ್ನು ಕಾಪಾಡಿಕೊಳ್ಳುವ ಸಲುವಾಗಿ ಅತ್ತಿಂದಿತ್ತ ಜೋರಾಗಿ ಓಡಾಡಲು ಹೆದರಿ ಪ್ರತಿಷ್ಠಿತ ಚಾಂಪಿಯನ್ಷಿಪ್ಪನ್ನೇ ಕೈಬಿಟ್ಟಿದ್ದ! ಅದು ಅಂದಿನ ಕತೆ. ಗಂಭೀರವಾದ ಮನ ಮಂಥನದ ಮೂಲಕ ತನ್ನತನವ ಅಪ್ಪಿಕೊಳ್ಳುವ ಪ್ರಕ್ರಿಯೆಯ ಭಾಗವಾಗಿ ಅಳಿದುಳಿದ ಕೂದಲಿನ ಬೊಕ್ಕ ತಲೆಯನ್ನು ಚೊಕ್ಕವಾಗಿ ಬೋಳಿಸಿಕೊಂಡು ಸಾರ್ವಜನಿಕವಾಗಿ ಓಡಾಡತೊಡಗಿದ.
ಟೆನ್ನಿಸ್‌ ತಾರೆ ಲಾಸ್‌ ವೇಗಸ್‌ ಮೂಲದ ಆಂಡ್ರೆ ಅಗಸಿಯ ಕುರಿತ ಅಚಲ ಸೇತು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ