Advertisement

Tag: ಕೆಂಡಸಂಪಿಗೆ

ಎಲ್ಲರಂಥವನಲ್ಲ ನನ್ನಪ್ಪ..: ಗುರುಪ್ರಸಾದ ಕುರ್ತಕೋಟಿ ಸರಣಿ

ಅಂತೂ ಇಂತೂ ಟಿಕೆಟ್‌ಗಳು ಆಗಿ ಬಟ್ಟೆಬರೆಗಳನ್ನು ಪ್ಯಾಕ್ ಮಾಡಿ ಭಾರವಾದ ಮನಸ್ಸಿನಿಂದ ಭಾರತಕ್ಕೆ ಪಯಣ ಬೆಳೆಸಿದೆವು. ದೇವರು ನೀಡುವ ಈ ಅನಿರೀಕ್ಷಿತ ತಿರುವುಗಳಿಗೆ ಯಾರೂ ಏನೂ ಮಾಡದಂತಹ ಅಸಹಾಯಕ ಸ್ಥಿತಿ ನಮ್ಮದಾಗಿತ್ತು. ಬೆಂಗಳೂರಿಗೆ ನಾವೆಲ್ಲ ಬಂದು ಇಳಿದಾಗ, ನನ್ನ ಮಾವ ತೀರಿಕೊಂಡು ನಾಲ್ಕು ದಿನಗಳು ಆಗಿತ್ತು.
ಗುರುಪ್ರಸಾದ ಕುರ್ತಕೋಟಿ ಬರೆಯುವ “ಅಮೆರಿಕದಲ್ಲಿ ಕುರ್ತಕೋಟಿ” ಸರಣಿಯ ಹದಿನಾರನೆಯ ಬರಹ

Read More

ಕೊಡೆ…. ಕೊಡೆ … ಎಲ್ನೋಡಿ ಕೊಡೆ: ಸುಮಾವೀಣಾ ಸರಣಿ

ಆಗಷ್ಟೆ ಒಗೆದು ಹಿಂಡಿದ ಬಟ್ಟೆ ಹಾಕಿದರೆ ನೀರಿನ ಅಂಶ ಹಬೆಯಾಗಿ ಸುರುಳಿ ಸುರುಳಿಯಾಗಿ ಹೋಗುವುದನ್ನು ಕುತೂಹಲದಿಂದ ನೋಡುತ್ತಿದ್ದೆವು. ಕೆಲವೊಮ್ಮೆ ಶಾಖ ಹೆಚ್ಚಾಗಿ ಬಟ್ಟೆಯ ಒಂದು ಬದಿ ತುಕ್ಕುಹಿಡಿದ ಕೇಸರಿ ಬಣ್ಣಕ್ಕೆ ತಿರುಗುತ್ತಿದ್ದವು ….. ಮನೆಯಲ್ಲಿ ಹಿರಿಯರಿದ್ದರೆ ಅವರಿಗೆ ಬಟ್ಟೆಯನ್ನು ಜೋಪಾನವಾಗಿ ಒಣಗಿಸಿ ತೆಗೆದಿಡುವುದೆ ಹೆಚ್ಚಿನ ಕೆಲಸವಾಗಿರುತ್ತಿತ್ತು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಇಪ್ಪತ್ತೈದನೆಯ ಕಂತು ನಿಮ್ಮ ಓದಿಗೆ

Read More

ಪ್ರಾರಂಭಿಕ ದಿನಗಳು…: ಬಸವನಗೌಡ ಹೆಬ್ಬಳಗೆರೆ ಸರಣಿ

ಮಲ್ಲಾಡಿಹಳ್ಳಿಯ ಇಂಗ್ಲೀಷ್ ಮೀಡಿಯಂಗೆ ಸೀಟು ಸಿಕ್ಕಿದೆ ಎಂಬ ಪೋಸ್ಟ್ ಕಾರ್ಡ್ ಮನೆಗೆ ತಲುಪಿದಾಗ ನಾನು ಸಿಕ್ಕಾ ಪಟ್ಟೆ ಖುಷಿಯಾಗಿದ್ದೆ. ಮುಂದೆ ಬರಬಹುದಾದ ಹಾಸ್ಟೆಲ್ಲಿನ ಕಷ್ಟದ ದಿನಗಳ ಅರಿವು ನನಗಿರಲಿಲ್ಲವಾದ್ದರಿಂದ ನಾನು ಹಾಸ್ಟೆಲ್ ಸೇರೋಕೆ ಉತ್ಸುಕನಾಗಿದ್ದೆ. ಮಲ್ಲಾಡಿಹಳ್ಳೀಗೆ ಅಡ್ಮಿಷನ್‌ಗೆ ಹೋದಾಗ ಅಲ್ಲಿಗೆ ದಾಖಲಾಗಲು ಬಂದ ಅಪ್ಲಿಕೇಷನ್‌ಗಳಲ್ಲಿ ಅತೀ ಹೆಚ್ಚಿನ ಅಂಕಗಳು ನನ್ನವೇ ಇದ್ದುದ್ದರಿಂದ ಅಲ್ಲಿಯ ಮೇಷ್ಟ್ರು ನನ್ನನ್ನು ವಿಚಿತ್ರವಾಗಿ ನೋಡಿದರು. ಕಾರಣವಿಷ್ಟೇ…
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿಯ ಹದಿನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಹರಿಸಲಾರದ ಸಮುದ್ರವಿದೆ ಅವನಲ್ಲೂ..: ಆಶಾ ಜಗದೀಶ್ ಅಂಕಣ

ಇಷ್ಟೆಲ್ಲ ಗೊಂದಲ, ಪ್ರಶ್ನೆಗಳ ನಡುವೆಯೂ ನಾನೇಕೆ ಪತಿಪೂಜೆ ಮಾಡುತ್ತೇನೆ ಎಂದರೆ ಅದು ಧಾರ್ಮಿಕ ಕಟ್ಟಳೆಯಲ್ಲ ಅದು ಹೃದಯದ ನಿವೇದನೆ. ನನ್ನವನೆದುರು ನನ್ನ ಪ್ರೀತಿಯನ್ನು ತೋರಿಸಿಕೊಳ್ಳುವ ಒಂದು ವಿಧಾನ. ನಾವು ಹೆಣ್ಣುಮಕ್ಕಳಿಗೆ ಇಂತಹ ಹಲವಾರು ದಾರಿಗಳಿವೆ. ನಾವು ಯಾವುದನ್ನೂ ಮುಚ್ಚಿಟ್ಟುಕೊಳ್ಳಲಾರೆವು. ಕೋಪ, ಅಸಹನೆ, ನೋವು, ನಗು, ಅಳು… ಎಲ್ಲವನ್ನೂ ತೋರಿಸಿಕೊಂಡುಬಿಡುತ್ತೇವೆ. ಆದರೆ ಗಂಡಿಗೆ ಹಾಗಲ್ಲ. ಅವನು ತನ್ನ ನೋವನ್ನಾಗಲೀ, ಅಳುವನ್ನಾಗಲೀ, ಕಣ್ಣೀರನ್ನಾಗಲೀ ತೋರಿಸುವಂತೆಯೇ ಇಲ್ಲ.
ಆಶಾ ಜಗದೀಶ್ ಬರೆಯುವ “ಆಶಾ ಲಹರಿ” ಅಂಕಣದ ಬರಹ ನಿಮ್ಮ ಓದಿಗೆ

Read More

ಹೂವೆಂಬ ವಿಸ್ಮಯ: ಚಂದ್ರಮತಿ ಸೋಂದಾ ಸರಣಿ

ಅದು ಸಂಜೆಯಲ್ಲಿ ಬಿರಿಯುವ ಹೂವು. ಬೆಳಗ್ಗೆವರೆಗೆ ಬಿಟ್ಟರೆ ಪೂರ್ತಿಯಾಗಿ ಅರಳುತ್ತದೆ. ಅರಳಿದ ಮೇಲೆ ಕಟ್ಟಿದರೆ ಹೂವಿನ ಎಸಳು ಉದುರುತ್ತದೆ. ಹಾಗಾಗಿ, ರಾತ್ರಿ ಹೊತ್ತಿನಲ್ಲಿ ದೀಪದ ಬೆಳಕಿನಲ್ಲಿ ಕಟ್ಟಬೇಕಿತ್ತು. ಹೀಗೆ ಕಟ್ಟಿದ ಮಾಲೆಯನ್ನು ಮಾರನೆಯ ಬೆಳಗ್ಗೆ ಮುಡಿಯಬೇಕು/ದೇವರಿಗೆ ಅರ್ಪಿಸಬೇಕು ಇಲ್ಲವೆ ಬಿಸಿಲಿನಲ್ಲಿ ಬತ್ತದ ಹುಲ್ಲಿನ ಮೇಲೆ ಒಣಗಿಸಿ ಅದನ್ನು ಕಾಪಿಡಬೇಕು.
ಡಾ. ಚಂದ್ರಮತಿ ಸೋಂದಾ ಬರೆಯುವ “ಮಾತು ಮಂದಲಿಗೆ” ಸರಣಿಯ ಹತ್ತೊಂಭತ್ತನೆಯ ಕಂತು ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ