Advertisement

Tag: ಕೆಂಡಸಂಪಿಗೆ

ಸಂಜೆಗಣ್ಣಿನ ಚೆಲುವು : ಎಲ್.ಜಿ.ಮೀರಾ ಲಲಿತ ಪ್ರಬಂಧ

ಮೂರು ವರ್ಷ ಮುಗಿಯುತ್ತಿದ್ದಂತೆ ಮಂತ್ರಿಗಳು ಅವನ ಬಳಿ ಬಂದು “ನಾಳೆ ನಿಮ್ಮನ್ನು ಕಾಡಿಗೆ ಒಯ್ದು ಬಿಡುತ್ತೇವೆ, ತಯಾರಾಗಿರಿ” ಎಂದಾಗ ಅವನು ಸ್ವಲ್ಪವೂ ವಿಚಲಿತನಾಗದೆ ಒಪ್ಪಿಕೊಳ್ಳುತ್ತಾನೆ. ಮಾರನೆಯ ದಿನ ಅವನಿಗೆ ಇಷ್ಟವಾದ ಊಟತಿಂಡಿಗಳನ್ನು ಕೊಟ್ಟು ಊರಿನ ಪಕ್ಕದಲ್ಲಿದ್ದ ನದಿಯನ್ನು ದೋಣಿಯಲ್ಲಿ ದಾಟಿಸಿ ಅವನನ್ನು ಕಾಡಿಗೆ ಬಿಡಲು ಹೋದವರಿಗೆ ಒಂದು ಅಚ್ಚರಿ ಕಾದಿರುತ್ತದೆ. ಕೆಲವೇ ವರ್ಷಗಳ ಹಿಂದೆ ಗೊಂಡಾರಣ್ಯವಾಗಿದ್ದದ್ದು ಈಗ ನಾಡಾಗಿರುತ್ತದೆ!
ವೃದ್ಧಾಪ್ಯದ ದಿನಗಳ ಕುರಿತು ಡಾ. ಎಲ್.ಜಿ. ಮೀರಾ ಲಲಿತ ಪ್ರಬಂಧ

Read More

ಬೇಲೂರು ದೇವಾಲಯದ ಮದನಿಕೆಯರ ಲೋಕ: ಸುಮಾವೀಣಾ ಸರಣಿ

ದೇವಾಲಯದ ನವರಂಗದ ಕಂಬಗಳ ಮೇಲೆ ಇರುವ ನಾಲ್ಕು ಮದನಿಕೆಯರಲ್ಲಿ ಆಗ್ನೇಯ ಕಂಬದವಳೇ ಶುಖಸಖಿ. ಎಡತೋಳ ಮೇಲೆ ಕೂಳಿತಗಿಳಿ ಅವಳ ಕಂಠೀಹಾರವನ್ನು ಹಿಡಿದಿದೆ. ಹಣ್ಣೊಂದರ ಆಸೆ ತೋರಿಸಿ ತನ್ನಾಭರಣ ಬಿಡಿಸಿಕೊಳ್ಳುತ್ತಿರುವ ಈಕೆಯ ಸೊಗಸು ಕೇಳಬಾರದು ನೋಡಲೇಬೇಕು.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿಯ ಇಪ್ಪತ್ನಾಲ್ಕನೆಯ ಕಂತು ನಿಮ್ಮ ಓದಿಗೆ

Read More

ಹಬ್ಬದ ಆಚರಣೆಗಳು ಹಾಗೂ ಬೆಣ್ಣೆ ಕದ್ದು ತಿಂದದ್ದು…: ಬಸವನಗೌಡ ಹೆಬ್ಬಳಗೆರೆ ಸರಣಿ

ಮನೆಯಲ್ಲಿ ಯಾರೂ ಇಲ್ಲದೇ ಇದ್ದಾಗ ಅಡುಗೆ ಕೋಣೆಗೆ ಊಟ ಮಾಡೋಕೆ ಒಬ್ಬನೇ ಹೋದಾಗ ತುಪ್ಪವನ್ನು ಸುರಿದುಕೊಂಡು ತಿನ್ನುತ್ತಿದ್ದೆ. ಕೆಲವೊಮ್ಮೆ ನಮ್ಮತ್ತೆ ಬಂದಾಗ ತಕ್ಷಣ ಹಾಕಿಕೊಂಡ ತುಪ್ಪದ ಮೇಲೆ ಅನ್ನವನ್ನು ಹಾಕಿಕೊಂಡು ತುಪ್ಪವನ್ನು ಹಾಕಿಕೊಂಡಿಲ್ಲವೆಂಬಂತೆ ನಟಿಸುತ್ತಿದ್ದೆ.
ಬಸವನಗೌಡ ಹೆಬ್ಬಳಗೆರೆ ಬರೆಯುವ ‘ಬದುಕು ಕುಲುಮೆʼ ಸರಣಿ

Read More

ನೀನೆ ಕೊನೆ-ಮೊದಲೆಂಬ ಕಾಲಾತೀತ ಪ್ರೇಮಗಾಥೆ: ರಾಮ್ ಪ್ರಕಾಶ್ ರೈ ಕೆ ಸರಣಿ

ಅವಳ ಹಾಡು, ಭೇಟಿಗೆ ಸಾಕ್ಷಿಯಾಗುತ್ತಿದ್ದ ಸೇತುವೆ ಎಲ್ಲವೂ ಪ್ರತ್ಯಕ್ಷವಾಗಿ ಮಾಯವಾಗುತ್ತದೆ. ಸಂವಾದ ಸಾಗುತ್ತಿರಬೇಕಾದರೆ ವಿದ್ಯುತ್ ರೆಪ್ಪೆಯ ಮುಚ್ಚುತ್ತದೆ. ದೀಪ ತರಲೆಂದು ರಾಮ್ ಹೋದಾಗ, ಜಾನು ಹಾಡನೊಂದು ಹಾಡುತ್ತಾಳೆ. ಬೇರೆ ಯಾವ ಹಾಡೂ ಅಲ್ಲ. ಪ್ರತಿ ಬಾರಿ ಅವಳು ವೇದಿಕೆಯೇರಿದಾಗ, ಅವನು ಕೋರಿಕೆಯಿಡುತ್ತಿದ್ದದ್ದೇ ಆ ಹಾಡಿಗಾಗಿ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಬಡತನದ ಬದುಕು ಮತ್ತು ಶಾಲೆಯ ನೆನಪು: ಮಾರುತಿ ಗೋಪಿಕುಂಟೆ ಸರಣಿ

ಅವರು “ನಾವು ಬೆಳಿಗ್ಗೆ ಹೊತ್ತು ಮುಂಚೆನೆ ಹೋಗ್ತೀವಿ ನಮಗೆ ಬೆಳಗ್ಗೆ ಏನು ಅಡಿಗೆ ಮಾಡುವುದು ಬೇಡ ಎಂದರು”. ಅಮ್ಮ ನಿರಾಳವಾದಳು. ಏಕೆಂದರೆ ಬೆಳಗಿನ ಅಡಿಗೆಗೆ ಮನೆಯಲ್ಲಿ ಅಕ್ಕಿಯೆ ಇರಲಿಲ್ಲ. ಅಕ್ಕಿ ತಗೋಬೇಕು ಅಂದರೆ ಬೀಡಿಯ ಮಾಲೀಕ ಬರಬೇಕಿತ್ತು. ಹಣ ಕೊಡಬೇಕಿತ್ತು ಅನ್ನುವ ಪರಿಸ್ಥಿತಿ ನಮ್ಮದು. ಆದರೆ ಬೆಳಿಗ್ಗೆ ಸಂಬಂಧಿಕರು ಹೋಗುವುದು ತಡವಾಗಿದ್ದರಿಂದ ಬೆಳಗಿನ ಉಪಹಾರವನ್ನು ಮಾಡಬೇಕಾದ ಪರಿಸ್ಥಿತಿ ಅಮ್ಮನದಾಗಿತ್ತು.
ಮಾರುತಿ ಗೋಪಿಕುಂಟೆ ಬರೆಯುವ “ಬಾಲ್ಯದೊಂದಿಗೆ ಪಿಸುಮಾತು” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ