Advertisement

Tag: ಕೆಂಡಸಂಪಿಗೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಿ.ಎಸ್.ರಾಮಸ್ವಾಮಿ ಕತೆ

ಬ್ಯಾಂಕಿನಿಂದ ಫೋನು ಬಂತು. ಐವತ್ತು ಲಕ್ಷದ ಓಡಿ ಆಗಿದೆ ಅಂತ ಮ್ಯಾನೇಜರು ಹೇಳಿದರು. ಹಾಗಾದರೆ ಎಲ್ಲೋ ಎಡವಟ್ಟಾಗಿದೆ ಅಂತ ಮನಸ್ಸು ಹೇಳಿತು. ಯಾವತ್ತೂ ಮಕ್ಕಳನ್ನು ಅನುಮಾನಿಸದವನು ನನ್ನ ಬ್ಯಾಂಕ್ ಪಾಸ್ ಪುಸ್ತಕ, ಡಿಪಾಸಿಟ್ ಪತ್ರಗಳು, ಅಂಚೆ ಕಛೇರಿ ಎಮ್.ಐ.ಎಸ್‌ಗಳು ಇರುವುದನ್ನು ಖಾತರಿ ಮಾಡಿಕೊಂಡೆ. ಮಗಳು ಸುಧಾ ಹೆಸರಲ್ಲಿ ನಾಮಿನೇಶನ್ ಮಾಡಿದ್ದ ಬ್ಯಾಂಕ್ ಸರ್ಟಿಫಿಕೇಟ್ ವಿತ್‌ಡ್ರಾ ಆಗಿರುವುದೂ, ಸುಧಾಕರನ ಹೆಸರಲ್ಲಿ ಇಟ್ಟಿದ್ದ ಎಫ್.ಡಿಗಳು ಮಾಯವಾಗಿರುವುದೂ ಗೊತ್ತಾಯಿತು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಿ.ಎಸ್.ರಾಮಸ್ವಾಮಿ ಬರೆದ ಕತೆ “ಜೂಜಿಗೆ ಕೂತವರ ಜುಜುಬಿ ಆಸೆಗಳು….” ನಿಮ್ಮ ಓದಿಗೆ

Read More

ಕೈ ಹಿಡಿದು ನೀ ನಡೆಸು ಮುಂದೆ…: ಕಾರ್ತಿಕ್ ಕೃಷ್ಣ ಸರಣಿ

ಡೆರೆಕ್ ರೆಡ್ಮಂಡ್ ಆ ದಿನ ಪದಕವನ್ನು ಗೆಲ್ಲಲಿಲ್ಲ. ಆದರೆ ಅವನು ಅದಕ್ಕಿಂತ ಹೆಚ್ಚು ಬೆಲೆಬಾಳುವ ಪ್ರಪಂಚದಾದ್ಯಂತದ ಲಕ್ಷಾಂತರ ಹೃದಯಗಳನ್ನು ಗೆದ್ದಿದ್ದ. ಬಾರ್ಸಿಲೋನಾ ಒಲಿಂಪಿಕ್ಸ್‌ನ ಆ ಘಟನೆ, ರೆಡ್ಮಂಡ್‌ನ ಪರಿಶ್ರಮ, ಮಾನವ ಸಂಬಂಧಗಳ ಶಕ್ತಿ, ತಂದೆ ಮತ್ತು ಮಗನ ನಡುವಿನ ಮುರಿಯಲಾಗದ ಬಂಧದ ಸಂಕೇತವಾಗಿ ಅಜರಾಮರವಾಗಿ ಉಳಿಯಿತು. ನಿಜವಾದ ಯಶಸ್ಸು ಅಡಗಿರುವುದು ಗೆಲ್ಲುವುದರಲ್ಲಿ ಮಾತ್ರವಲ್ಲ, ಎಂತಹದೇ ಅಡೆತಡೆಗಳು ಎದುರಾದರೂ ಮುಂದುವರಿಯುವ ಧೈರ್ಯವಿರುವುದರಲ್ಲಿ ಎಂದು ಎಲ್ಲರಿಗೂ ಸಾರಿ ಹೇಳಿತು.
ಕಾರ್ತಿಕ್‌ ಕೃಷ್ಣ ಬರೆಯುವ “ಒಲಂಪಿಕ್ಸ್‌ ಅಂಗಣ” ಸರಣಿ

Read More

ಡಾ. ಎಲ್.ಜಿ. ಮೀರಾ ಹೊಸ ಅಂಕಣ “ಮೀರಕ್ಕರ” ಆರಂಭ

ಯಾಕೆ ಹೀಗೆ ಮಾಡುತ್ತೇವೆ ನಾವು ಮನುಷ್ಯರು? ನಮ್ಮ ಬದುಕಿನ ನೆಮ್ಮದಿ, ಸಂತೃಪ್ತಿಗಳನ್ನು ದುಬಾರಿ ವಸ್ತುಗಳಲ್ಲಿ, ಅಥವಾ ನಾವು ಅವುಗಳನ್ನು ಕೊಂಡೆವೆಂದು ನಮಗೆ ಮಾನ್ಯತೆ ಕೊಡುವ ಜನರ ಸ್ಪಂದನೆಗಳಲ್ಲಿ, ಮೌಲ್ಯೀಕರಣಗಳಲ್ಲಿ ಯಾಕೆ ಹುಡುಕುತ್ತೇವೆ? ಸೂಫಿ ಕಥೆಯೊಂದರಲ್ಲಿ ಬರುವ ಮುದುಕಿಯಂತೆ ಮನೆಯಲ್ಲಿ ಕಳೆದುಹೋಗಿರುವ ಬೀಗದ ಕೈಯನ್ನು ರಸ್ತೆಯಲ್ಲಿ ಬೆಳಕಿದೆ ಎಂದು ಅಲ್ಲಿ ಹುಡುಕುತ್ತಿದ್ದೇವಾ?
ಡಾ. ಎಲ್.ಜಿ. ಮೀರಾ ಹೊಸ ಅಂಕಣ “ಮೀರಕ್ಕರ”

Read More

ಸುಮಾವೀಣಾ ಹೊಸ ಸರಣಿ “ಮಾತು-ಕ್ಯಾತೆ” ಆರಂಭ

ಮಕ್ಕಳಲ್ಲಿ ಜ್ಞಾನದ ಮಟ್ಟ ಹೆಚ್ಚಿದ್ದರೂ ಅದನ್ನು ಅಭಿವ್ಯಕ್ತಗೊಳಿಸಲು ಸಾಧ್ಯವಾಗುವುದಿಲ್ಲ. ಕಾರಣ ಶಬ್ದಗಳ ಕೊರತೆ. ಮನಸ್ಸಿನಲ್ಲಿ ಭಾವನೆಗಳಿರುತ್ತವೆ….! ಇನ್ನೇನೋ ವಿಶೇಷವಾಗಿರುವುದನ್ನು ಹೇಳಬೇಕು…! ನಾನೂ ಮಾತನಾಡಬೇಕು….! ಎಂದಾಗ ಆ ಭಾವನೆಗಳಿಗೆ ಆತ ಶಬ್ದರೂಪವನ್ನು ಕೊಡಲು ಸಾಧ್ಯವಾಗುವುದಿಲ್ಲ.
ಪದ ಪ್ರಯೋಗಗಳ ಕುರಿತು ಸುಮಾವೀಣಾ ಬರೆಯುವ ಹೊಸ ಸರಣಿ “ಮಾತು-ಕ್ಯಾತೆ” ಇಂದಿನಿಂದ ಹದಿನೈದು ದಿನಗಳಿಗೊಮ್ಮೆ

Read More

ಸುಬ್ರಹ್ಮಣ್ಯ ಹೆಗಡೆ ಬರೆದ ಈ ಭಾನುವಾರದ ಕತೆ

ಅಪರಾಧವು ಸಾಮೂಹಿಕವಾದಾಗ ಅದು ಸಾಮಾಜಿಕ ಸ್ವರೂಪವನ್ನು ಪಡೆದುಕೊಳ್ಳುತ್ತದೆ. ತನ್ಮೂಲಕ ನಮ್ಮ ಊರಿನ ಗಂಡಸರೆಲ್ಲ ತಿಂಗಳಿಗೆ ಒಂದೆರಡು ಬಾರಿ ಟೆಂಟಿನಲ್ಲಿ ಬಿಸಿಯಾಗತೊಡಗಿದರು. ಆಸೆಗಳಿಗೆ ಬೇಧಭಾವವಿಲ್ಲ. ಎಲ್ಲರಿಗು ಆಸೆಗಳಿದ್ದರಿಂದ ಯಾರೂ ಆ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ಕೆಲವು ವರ್ಷಗಳ ನಂತರ ತಾಲೂಕು ಸೆಂಟರಿನಲ್ಲಿ ಮಿನಿ ಥೇಟರು, ವಿಡಿಯೋ ಪಾರ್ಲರುಗಳು ಶುರುವಾದ ಕಾರಣ ಜನರಿಗೆ ಒಳ್ಳೆಯ ಕ್ಲಾರಿಟಿಯ ಅನುಭವ ಸಿಕ್ಕು, ಟೆಂಟು ಸತ್ತು ಹೋಯಿತು.
ಸುಬ್ರಹ್ಮಣ್ಯ ಹೆಗಡೆ ಬರೆದ ಕತೆ “ಪರಾಜಿತ ವಿಠ್ಠಲ ವಿಜಯ” ನಿಮ್ಮ ಈ ಭಾನುವಾರದ ಬಿಡುವಿನ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ