Advertisement

Tag: ಕೆ. ಎನ್. ಲಾವಣ್ಯಪ್ರಭ

ಕೊನೆ ಮೊದಲಿಲ್ಲದ ದಾರಿಗಳೊಳಗೆ

ಇಲ್ಲಿನ ಮುಖ್ಯ ಕವಿತೆಗಳೆಲ್ಲವೂ ಪ್ರಕೃತಿಯ ವರ್ಣ ರಂಜಿತ ನಿಲುವನ್ನು ಎತ್ತಿ ತೋರಿಸುತ್ತದೆ. ಹೆಣ್ಣಿನೆದೆಗೆ ಮೊದಲು ತಾಕುವುದೆ ಪ್ರಕೃತಿ ಪ್ರೇಮ ಎಂಬುದು ನಮಗಿಲ್ಲಿ ನಿರೂಪಿತವಾಗುತ್ತದೆ. ಪ್ರಕೃತಿಯೆಂದರೆ ಕೋಗಿಲೆ ಬೇಕು, ಚಂದಿರನಿರಬೇಕು, ನೀಲಿಯಾಕಾಶ, ಕರಿ ಮುಗಿಲು, ಆಷಾಡದ ಮೋಡ, ಸುಖದ ಮಳೆ, ನಿತ್ಯ ಪುಷ್ಪ, ಪಾರಿಜಾತ, ಕಲ್ಪವೃಕ್ಷ, ಸೂರ್ಯ, ಚಂದ್ರ, ನಕ್ಷತ್ರ ಎಲ್ಲವೂ ಇಲ್ಲಿನ ಕವಿತೆಗಳಲ್ಲಿದೆ. ಏನೋ ಒಂದು ತಿಳಿಯಲು ಆಗದಂತಹ ಆಧ್ಯಾತ್ಮಕತೆಯ ದಿವ್ಯ ಸಾನಿಧ್ಯದ ಸೆಳವು ಇಲ್ಲಿನ ಕವಿತೆಗಳು ಎದ್ದು ತೋರಿಸುತ್ತವೆ.
ಕೆ. ಎನ್. ಲಾವಣ್ಯಪ್ರಭ ಕವನ ಸಂಕಲನ “ಸ್ಪರ್ಶ ಶಿಲೆ”ಯ ಕುರಿತು ಸಂಗೀತ ರವಿರಾಜ್‌ ಚೆಂಬು ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ