Advertisement

Tag: ಕೆ.ಜಿ.ಎಫ್‌

ಅರ್ಥವಾಗದ ವಯಸ್ಸು ಏನೆಲ್ಲ ಮಾಡಿಸುತ್ತದೆ: ಡಾ. ಎಂ. ವೆಂಕಟಸ್ವಾಮಿ ಕಾದಂಬರಿ

ಅಯ್ಯಪ್ಪ ಮತ್ತೆ ಹೊರಕ್ಕೆ ಬಂದು ಕಲ್ಲು ಬಂಡೆಯ ಮೇಲೆ ಕುಳಿತುಕೊಂಡು ಅಂಗೈಯಿಂದ ಜೋರಾಗಿ ಕಲ್ಲು ಬಂಡೆಗೆ ಹೊಡೆದು ಕೈಕೈ ಹಿಸುಕಿಕೊಂಡರು. ರಾತ್ರಿ ಊಟದ ಸಮಯವಾಗಿ ವಿಜಯ ಊಟದ ತಟ್ಟೆ ಮತ್ತು ನೀರು ಅಯ್ಯಪ್ಪನಿಗೆ ತಂದುಕೊಟ್ಟು ಬಾಗಿಲು ಮುಂದೆ ಕೆಳಗಡೆ ಕುಳಿತುಕೊಂಡಳು. ಅಯ್ಯಪ್ಪ ಊಟ ಮಾಡುತ್ತ, “ಈ ಹುಡುಗಿ ಕಾಲೇಜ್ ಓದು ಮುಗಿದಂತೆಯೇ. ನಮ್ಮ ಮನೆಗಳಲ್ಲಿ ಹೆಣ್ಣು ಮಕ್ಕಳು ಇದುವರೆಗೂ ಯಾರೂ ಓದಿರಲಿಲ್ಲ. ಈ ಹುಡುಗಿಯನ್ನಾದರೂ ಚೆನ್ನಾಗಿ ಓದಿಸೋಣ ಅಂದುಕೊಂಡಿದ್ದೆ” ಎಂದರು.
ಡಾ. ಎಂ. ವೆಂಕಟಸ್ವಾಮಿ ಬರೆಯುವ “ಒಂದು ಎಳೆ ಬಂಗಾರದ ಕಥೆ” ಕಾದಂಬರಿ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ